ರಂಗಪ್ಪಜ್ಜನ ಜಾತ್ರಾ ನಿಮಿತ್ತ ಪೂರ್ವಭಾವಿ ಸಭೆ
Preliminary meeting for Rangappajja Jatra
ಬೆಟಗೇರಿ 21 : ದಿ. 28 ರಂದು ನಡೆಯಲಿರುವ 97ನೇ ಜೋಡು ರಥೋತ್ಸವದ ಅಂಗವಾಗಿ ನರಸಾಪೂರ ಸಮಸ್ತ ಗ್ರಾಮಸ್ತರ ಆರೋಗ್ಯ ಇಲಾಖೆ ಹೆಸ್ಕಾಂ, ಗ್ರಾಮ ಪಂಚಾಯತಿ ಸಿಬ್ಬಂದಿ ಹಾಗೂ ಸದಸ್ಯರು, ಪೊಲೀಸ್ ಸಿಬ್ಬಂದಿ ಸಭೆಯನ್ನು ದಿನಾಂಕ 22 ರಂದು ಗುರುವಾರ ಮುಂಜಾನೆ 8 ಗಂಟೆಗೆ ನರಸಾಪೂರ ಗ್ರಾಮದ ಹನುಮಪ್ಪ ದೇವಸ್ಥಾನದಲ್ಲಿ ಸಭೆಯನ್ನು ಕರೆಯಲಾಗಿದೆ. ಆದ್ದರಿಂದ ಸರ್ವರು ಸಭೆಯಲ್ಲಿ ಪಾಲ್ಗೊಳ್ಳಬೇಕೆಂದು ರಂಗಾವಧೂತರ ಕಮೀಟಿ ಹಾಗೂ ಗ್ರಾಮಸ್ಥರು ವಿನಂತಿಸಿದ್ದಾರೆ.
5 ತಿಂಗಳಿಂದ ವೇತನವಿಲ್ಲದೆ ಪೌರ ಕಾರ್ಮಿಕರ ಪರದಾಟ : ಕುಟುಂಬ ನಿರ್ವಹಣೆಗೆ ಸಾಲಕ್ಕಾಗಿ ಹುಡುಕಾಟ
ಐವರ ಖದೀಮರ ಬಂಧನ, 67.93 ಲಕ್ಷ ಮೌಲ್ಯದ 416 ಗ್ರಾಂ ಚಿನ್ನಾಭರಣ ವಶಕ್ಕೆ: ಮಾಳಮಾರುತಿ ಪೊಲೀಸರ ಕಾರ್ಯಕ್ಕೆ ಮೆಚ್ಚುಗೆ
ಜಮೀನಿನಲ್ಲಿ ವಂಚನೆ : ನ್ಯಾಯಕ್ಕಾಗಿ ಬಡ ರೈತನಿಂದ ಜಿಲ್ಲಾಧಿಕಾರಿಗಳ ಮೊರೆ : ಪೊಲೀಸರಿಂದ ನ್ಯಾಯ ಸಿಗದೆ ಅನ್ನದಾತನ ಅಳಲು
ಸಂಚಾರಕ್ಕೆ ಅಡತಡೆ : ರಸ್ತೆ ಬದಿಯ ಡಬ್ಬಾ ಅಂಗಡಿಗಳ ತೆರವು ಕಾರ್ಯಾಚರಣೆ : ಅಧಿಕಾರಿಗೆ ಅವಾಜ್ ಹಾಕಿದನಾ ಮುಖಂಡ?
ನೈಟಿ ಹಾಕುವ ವಿಷಯವಾಗಿ ಜಗಳ : ಪತ್ನಿಗೆ ಬೆಂಕಿ ಹಚ್ಚಿ ಹತ್ಯೆಗೆ ಯತ್ನಿಸಿದ ಪತಿ ಬಂಧನ
ಡಿಸಿಸಿ ಬ್ಯಾಂಕಿನ 7 ನಿರ್ದೇಶಕರನ್ನು ಅನರ್ಹ ಮಾಡಿ: ಆರ್.ಬಿಐಗೆ ಗಡಾದ ಪತ್ರ, ಇಲ್ಲವಾದಲ್ಲಿ ಕಾನೂನು ಹೋರಾಟ 