ರಂಗಪ್ಪಜ್ಜನ ಜಾತ್ರಾ ನಿಮಿತ್ತ ಪೂರ್ವಭಾವಿ ಸಭೆ
Preliminary meeting for Rangappajja Jatra
ಬೆಟಗೇರಿ 21 : ದಿ. 28 ರಂದು ನಡೆಯಲಿರುವ 97ನೇ ಜೋಡು ರಥೋತ್ಸವದ ಅಂಗವಾಗಿ ನರಸಾಪೂರ ಸಮಸ್ತ ಗ್ರಾಮಸ್ತರ ಆರೋಗ್ಯ ಇಲಾಖೆ ಹೆಸ್ಕಾಂ, ಗ್ರಾಮ ಪಂಚಾಯತಿ ಸಿಬ್ಬಂದಿ ಹಾಗೂ ಸದಸ್ಯರು, ಪೊಲೀಸ್ ಸಿಬ್ಬಂದಿ ಸಭೆಯನ್ನು ದಿನಾಂಕ 22 ರಂದು ಗುರುವಾರ ಮುಂಜಾನೆ 8 ಗಂಟೆಗೆ ನರಸಾಪೂರ ಗ್ರಾಮದ ಹನುಮಪ್ಪ ದೇವಸ್ಥಾನದಲ್ಲಿ ಸಭೆಯನ್ನು ಕರೆಯಲಾಗಿದೆ. ಆದ್ದರಿಂದ ಸರ್ವರು ಸಭೆಯಲ್ಲಿ ಪಾಲ್ಗೊಳ್ಳಬೇಕೆಂದು ರಂಗಾವಧೂತರ ಕಮೀಟಿ ಹಾಗೂ ಗ್ರಾಮಸ್ಥರು ವಿನಂತಿಸಿದ್ದಾರೆ.
ಹೋಳಿಹಬ್ಬಕ್ಕೆ ಮೆರಗು ತಂದ ರತಿ ಕಾಮನ್ನರ ಮದುವೆ ಕಾರ್ಯಕ್ರಮ : ಲಗ್ನದಲ್ಲಿ ನೂರಾರು ಜನ ಬಾಗಿ
ಹೆಚ್ಚಾದ ಸಂಕೇಶ್ವರ ತಾಲೂಕು ರಚನೆಯ ಕೂಗು : ವೇಲಫೆರ್ ಸಂಘಟನೆಯಿಂದ ಜಿಲ್ಲಾಧಿಕಾರಿಗಳ ಭೇಟಿ, ಮನವಿ
ಬೇಸಿಗೆಯ ಮುನ್ನ ಸಂಕೇಶ್ವರದಲ್ಲಿ ಕುಡಿಯುವ ನೀರಿಗೆ ಹಾಹಾಕಾರ : ಕೊಳವೆ ಬಾವಿಗಳತ್ತ ಅಲೆದಾಡುತ್ತಿರುವ ಜನ
ಸಂಜೀವಿನಿ ಫೌಂಡೇಶನದಿಂದ ಹಳದಿ-ಕುಂಕುಮ ಕಾರ್ಯಕ್ರಮ : ರೋಗಿಗಳ ಆರೈಕೆಯ ಜೊತೆಗೆ ಸ್ವಂತ ಆರೈಕೆ ಕೂಡ ಮಹತ್ವದ್ದು : ಮನೋವೈದ್ಯ ತಜ್ಞೆ ಜಯಲಕ್ಷ್ಮೀ ದೇಸಾಯಿ
ತಲವಾರ್ನಿಂದ ಮಾರಣಾಂತಿಕ ಹಲ್ಲೆ : ಕೊಲೆಗೆ ಯತ್ನ 7 ಜನರ ಬಂಧನ, ಇಬ್ಬರಿಗೆ ಶೋಧ
ತಲವಾರದಿಂದ ಯುವಕನ ಮೇಲೆ ಮಾರಣಾಂತಿಕ ಹಲ್ಲೆ : ಆಸ್ಪತ್ರೆಗೆ ದಾಖಲು, ತ್ವೇಷದ ವಾತಾವರಣ 