ಕಲಾ ಸಂಘಗಳ ಒಕ್ಕೂಟ ವತಿಯಿಂದ ರಿಜಿಸ್ಟರ್ ಮಾಡುವ ಕುರಿತು ಪೂರ್ವಭಾವಿ ಸಭೆ
Preliminary meeting on registration by the Federation of Art Associations
ಲೋಕದರ್ಶನ ವರದಿ
ವಿಜಯನಗರ 19: ಮರಿಮನಹಳ್ಳಿಯ ದುರ್ಗದಾಸ್ ಕಲಾ ಮಂದಿರದಲ್ಲಿ ಜಿಲ್ಲೆಯ ಪ್ರಮುಖ ಬೀದಿ ನಾಟಕ ಕಲಾ ಸಂಘಗಳ ಸದಸ್ಯರುಗಳು ಮುಖ್ಯಸ್ಥರುಗಳು ಸೇರಿಕೊಂಡು ಬೀದಿ ನಾಟಕ ಸಂಘಗಳ ಒಕ್ಕೂಟವನ್ನು ರಿಜಿಸ್ಟರ್ ಮಾಡುವ ಕುರಿತು ಪೂರ್ವಭಾವಿ ಸಭೆಯನ್ನು ಹಮ್ಮಿಕೊಂಡಿದ್ದು. ಮರಿಯಮ್ಮನಹಳ್ಳಿಯ ರಂಗಕರ್ಮಿಯಾದ ಹಿರಿಯರು ರಂಗ ಕಲಾವಿದರು ಆದ ಶ್ರೀಯುತ ಬಿ.ಎಂ.ಎಸ್.ಪ್ರಭು ಸಾರ್, ಕರ್ನಾಟಕ ನಾಟಕ ಅಕಾಡೆಮಿ ಪ್ರಶಸ್ತಿ ಪುರಸ್ಕೃತರು ಹಾಗೂ ನೀನಾಸಂ ಪದವೀಧರರು ಮರಿಯಮ್ಮನಹಳ್ಳಿ ಇವರ ಅಧ್ಯಕ್ಷತೆಯಲ್ಲಿ.
ಈ ಸಭೆಯಲ್ಲಿ ಮುಖ್ಯವಾಗಿ ವಿಜಯನಗರ ಜಿಲ್ಲೆಯಲ್ಲಿರುವ ಎಲ್ಲಾ ಬೀದಿ ನಾಟಕ ಕಲಾ ಸಂಘಗಳನ್ನು ಒಳಗೊಂಡಂತೆ ಜಿಲ್ಲಾ ಬೀದಿ ನಾಟಕ ಒಕ್ಕೂಟವನ್ನು ನೊಂದಣಿ ಮಾಡಿಸಬೇಕೆಂದು ತೀರ್ಮಾನಿಸಿರುತ್ತಾರೆ. ಆದ್ದರಿಂದ ವಿಜಯನಗರ ಜಿಲ್ಲೆಯಲ್ಲಿ ಸಕ್ರಿಯವಾಗಿ ಬೀದಿ ನಾಟಕದಲ್ಲಿ ಸೇವೆಯನ್ನು ಸಲ್ಲಿಸುತ್ತಿರುವ ಸಂಘ ಸಂಸ್ಥೆಗಳು, ಟ್ರಸ್ಟ್ಗಳು, ಕಲಾತಂಡದ ಮುಖ್ಯಸ್ಥರುಗಳು, ಒಳಗೊಂಡಂತೆ ಜಿಲ್ಲೆಯಲ್ಲಿ ಇರುವಂತಹ ನೋಂದಾಯಿತ ಸಂಘ ಸಂಸ್ಥೆಗಳು ಟ್ರಸ್ಟ್ ಗಳು ದಿನಾಂಕ 28 ಜೂನ್ 2026 ರಂದು ಮರಿಯಮ್ಮನಹಳ್ಳಿಯ ದುರ್ಗಾದಾಸ್ ಕಲಾಮಂದಿರದಲ್ಲಿ ಈ ಕುರಿತಂತೆ ಪದಾಧಿಕಾರಿಗಳ ಆಯ್ಕೆಯನ್ನು ಮಾಡಲಾಗುವುದು.
ಸುಪ್ರೀಂನಲ್ಲಿರುವ ಬೆಳಗಾವಿ ಜಿಲ್ಲೆಯ 350 ಪ್ರಕರಣಗಳಿಗೆ ರಾಜಿ ಸಂಧಾನದಿಂದ ಇತೇರ್ಥಕ್ಕೆ ಪ್ರಯತ್ನ : ನ್ಯಾ. ಮಂಜುನಾಥ ನಾಯಕ
ಇರಾನ್ ಸಂಘರ್ಷದ ಮೇಲೆ ಅಧ್ಯಕ್ಷರ ಯುದ್ಧಾಧಿಕಾರಗಳನ್ನು ನಿಯಂತ್ರಿಸಲು ಅಮೆರಿಕ ಸೆನೆಟ್ ಮತದಾನ; ಪಕ್ಷೀಯ ವಿಭಜನೆ ಬಹಿರಂಗ
ಸಚಿವ ಸತೀಶ್ ಜಾರಕಿಹೊಳಿ ಅಳಿಯನಿಗೆ ಇಡಿ ಶಾಕ್ ; ಮನೆ, ಕಚೇರಿ ಸೇರಿ 6 ಕಡೆ ದಾಳಿ
ಆತ್ಮನಿರ್ಭರ ಭಾರತ, ಮೇಕ್ ಇನ್ ಇಂಡಿಯಾ, ಇಂಧನ ಭದ್ರತೆ ರಾಷ್ಟ್ರದ ಪ್ರಮುಖ ಆದ್ಯತೆಗಳು: ಪ್ರಧಾನಿ ಮೋದಿ
ಸುಪ್ರೀಂ ಕೋರ್ಟ್ ನ್ಯಾಯವಾದಿ ಕಾತರಕಿ ಜೊತೆ ಕನ್ನಡ ಸಂಘಟನೆಗಳ ಸಂವಾದ ನಾಳೆ
ನಿಡಸೋಸಿ ರಸ್ತೆ ಅಗಲಿಕರಣಕ್ಕೆ ವೇಗ: ಭರದಿಂದ ಸಾಗಿದ ಮುಸ್ಲಿಂ ಸ್ಮಶಾನ ಆವರಣ ತೆರವು ಕಾರ್ಯಾಚರಣೆ; ಡಿಸಿ ಕಾರ್ಯಕ್ಕೆ ಮೆಚ್ವುಗೆ 