ಇಂದು ಬಸವಜಯಂತಿ ಪ್ರವಚನದ ಪೂರ್ವಭಾವಿ ಸಭೆ
Preparatory meeting for Basava Jayanti discourse today
ಲೋಕದರ್ಶನ ವರದಿ
ಕೊಪ್ಪಳ 20: ವಿಶ್ವಗುರು ಬಸವೇಶ್ವರ ಟ್ರಸ್ಟ್, ಪ್ರವಚನ ಸೇವಾ ಸಮಿತಿ ಕೊಪ್ಪಳ ವತಿಯಿಂದ ಪ್ರತಿವರ್ಷದಂತೆ ಈ 11ನೇ ವರ್ಷವೂ ವಿಶ್ವಗುರು ಬಸವೇಶ್ವರರ ಜಯಂತಿಯ ಅಂಗವಾಗಿ ಪ್ರವಚನ ಕಾರ್ಯಕ್ರಮವನ್ನು ಏರಿ್ಡಸಲಾಗಿದೆ. ಈ ಕುರಿತು ದಿನಾಂಕ: 21-03-2026ರ ಶನಿವಾರದಂದು ಸಂಜೆ 6:00 ಗಂಟೆಗೆ ಕೊಪ್ಪಳ ನಗರದ ತಾಲೂಕ ಕ್ರೀಡಾಂಗಣದಲ್ಲಿ ಪೂರ್ವಭಾವಿ ಸಭೆಯನ್ನು ಏರಿ್ಡಸಲಾಗಿದೆ. ಬಸವತತ್ವದ ಎಲ್ಲಾ ಸಂಘಟನೆಯ ಮುಖ್ಯಸ್ಥರು ಹಾಗೂ ಸದಸ್ಯರು, ವಿವಿಧ ಮಹಿಳಾ ಸಂಘಟನೆಗಳ ಮುಖ್ಯಸ್ಥರು ಹಾಗೂ ಸದಸ್ಯರು, ಯುವಕರು, ನಾಗರಿಕರು, ಬಸವ ಅಭಿಮಾನಿಗಳು ಹೆಚ್ಚಿನ ಸಂಖ್ಯೆಂ ುಲ್ಲಿ ಆಗಮಿಸಿ ಸಲಹ ೆ ಸೂಚನೆ ಕೊಡಬೇಕೆಂದು ಪ್ರವಚನ ಸೇವಾ ಸಮಿತಿಯ ಸಂಚಾಲಕರಾದ ರಾಜೇಶ ಸಸಿಮಠ ಮನವಿ ಮಾಡಿದ್ದಾರೆ.
ಬೆಳಗಾವಿ ಶಾಸಕ ಅಭಯ್ ಪಾಟೀಲ್ ಸಂಚರಿಸುತ್ತಿದ್ದ ಇನ್ನೋವಾ ಕಾರು ಅಪಘಾತ
ಮನೆಗಳ್ಳತನ ಪ್ರಕರಣ: ಯಮಕನಮರಡಿ ಪೊಲೀಸರಿಂದ ಮೂವರ ಬಂಧನ, ಚಿನ್ನಾಭರಣ ವಶ
ಅಂತರ ಜಿಲ್ಲಾ ಬೈಕ್ ಕಳ್ಳನ ಬಂಧನ: 30 ಲಕ್ಷದ 43 ದ್ವಿಚಕ್ರ ವಾಹನಗಳ ವಶಕ್ಕೆ
ಮೃತ ವ್ಯಕ್ತಿಯ ಹೆಸರಿನ ಆಸ್ತಿ ಕಬಳಿಸಿ ಮಾರಾಟಕ್ಕೆ ಯತ್ನ: ಆರೋಪಿತನ ಬಂಧನ
ಲಂಡನ್ನಲ್ಲಿ ಡಾ. ಬಿ.ಆರ್. ಅಂಬೇಡ್ಕರ್ ವಾಸವಿದ್ದ ಮನೆಗೆ ಶಾಸಕ ರಮೇಶ್ ಜಾರಕಿಹೊಳಿ ಭೇಟಿ
ಬೆಳಗಾವಿಯಲ್ಲಿ ಯುವಕನ ಮೇಲೆ ಮಾರಣಾಂತಿಕ ಹಲ್ಲೆ ಆಸ್ಪತ್ರೆಗೆ ದಾಖಲು 