ಇಂದು ಬಸವಜಯಂತಿ ಪ್ರವಚನದ ಪೂರ್ವಭಾವಿ ಸಭೆ
Preparatory meeting for Basava Jayanti discourse today
ಲೋಕದರ್ಶನ ವರದಿ
ಕೊಪ್ಪಳ 20: ವಿಶ್ವಗುರು ಬಸವೇಶ್ವರ ಟ್ರಸ್ಟ್, ಪ್ರವಚನ ಸೇವಾ ಸಮಿತಿ ಕೊಪ್ಪಳ ವತಿಯಿಂದ ಪ್ರತಿವರ್ಷದಂತೆ ಈ 11ನೇ ವರ್ಷವೂ ವಿಶ್ವಗುರು ಬಸವೇಶ್ವರರ ಜಯಂತಿಯ ಅಂಗವಾಗಿ ಪ್ರವಚನ ಕಾರ್ಯಕ್ರಮವನ್ನು ಏರಿ್ಡಸಲಾಗಿದೆ. ಈ ಕುರಿತು ದಿನಾಂಕ: 21-03-2026ರ ಶನಿವಾರದಂದು ಸಂಜೆ 6:00 ಗಂಟೆಗೆ ಕೊಪ್ಪಳ ನಗರದ ತಾಲೂಕ ಕ್ರೀಡಾಂಗಣದಲ್ಲಿ ಪೂರ್ವಭಾವಿ ಸಭೆಯನ್ನು ಏರಿ್ಡಸಲಾಗಿದೆ. ಬಸವತತ್ವದ ಎಲ್ಲಾ ಸಂಘಟನೆಯ ಮುಖ್ಯಸ್ಥರು ಹಾಗೂ ಸದಸ್ಯರು, ವಿವಿಧ ಮಹಿಳಾ ಸಂಘಟನೆಗಳ ಮುಖ್ಯಸ್ಥರು ಹಾಗೂ ಸದಸ್ಯರು, ಯುವಕರು, ನಾಗರಿಕರು, ಬಸವ ಅಭಿಮಾನಿಗಳು ಹೆಚ್ಚಿನ ಸಂಖ್ಯೆಂ ುಲ್ಲಿ ಆಗಮಿಸಿ ಸಲಹ ೆ ಸೂಚನೆ ಕೊಡಬೇಕೆಂದು ಪ್ರವಚನ ಸೇವಾ ಸಮಿತಿಯ ಸಂಚಾಲಕರಾದ ರಾಜೇಶ ಸಸಿಮಠ ಮನವಿ ಮಾಡಿದ್ದಾರೆ.
ಪರಿಷತ್ ಚುನಾವಣೆಯಲ್ಲಿ ಅಡ್ಡ ಮತದಾನ : ಜಿಲ್ಲೆಯ ಬಿಜೆಪಿ ಶಾಸಕನ ಹೆಸರು ತಳಕು, ಚರ್ಚೆ ಶುರು
ಸುಪ್ರೀಂನಲ್ಲಿರುವ ಬೆಳಗಾವಿ ಜಿಲ್ಲೆಯ 350 ಪ್ರಕರಣಗಳಿಗೆ ರಾಜಿ ಸಂಧಾನದಿಂದ ಇತೇರ್ಥಕ್ಕೆ ಪ್ರಯತ್ನ : ನ್ಯಾ. ಮಂಜುನಾಥ ನಾಯಕ
ಇರಾನ್ ಸಂಘರ್ಷದ ಮೇಲೆ ಅಧ್ಯಕ್ಷರ ಯುದ್ಧಾಧಿಕಾರಗಳನ್ನು ನಿಯಂತ್ರಿಸಲು ಅಮೆರಿಕ ಸೆನೆಟ್ ಮತದಾನ; ಪಕ್ಷೀಯ ವಿಭಜನೆ ಬಹಿರಂಗ
ಸಚಿವ ಸತೀಶ್ ಜಾರಕಿಹೊಳಿ ಅಳಿಯನಿಗೆ ಇಡಿ ಶಾಕ್ ; ಮನೆ, ಕಚೇರಿ ಸೇರಿ 6 ಕಡೆ ದಾಳಿ
ಆತ್ಮನಿರ್ಭರ ಭಾರತ, ಮೇಕ್ ಇನ್ ಇಂಡಿಯಾ, ಇಂಧನ ಭದ್ರತೆ ರಾಷ್ಟ್ರದ ಪ್ರಮುಖ ಆದ್ಯತೆಗಳು: ಪ್ರಧಾನಿ ಮೋದಿ
ಸುಪ್ರೀಂ ಕೋರ್ಟ್ ನ್ಯಾಯವಾದಿ ಕಾತರಕಿ ಜೊತೆ ಕನ್ನಡ ಸಂಘಟನೆಗಳ ಸಂವಾದ ನಾಳೆ 