ಕಿತ್ತೂರು ರಾಣಿ ಚೆನ್ನಮ್ಮರ ಜಯಂತಿಯ ಆಚರಣೆ ಪೂರ್ವಭಾವಿ ಸಭೆ ಇಂದು.
Preparatory meeting for the celebration of Kittur Rani Chennamma's birth anniversary today.
ಕಿತ್ತೂರು ರಾಣಿ ಚೆನ್ನಮ್ಮರ ಜಯಂತಿಯ ಆಚರಣೆ ಪೂರ್ವಭಾವಿ ಸಭೆ ಇಂದು.
ದೇವರಹಿಪ್ಪರಗಿ 02: ಪಟ್ಟಣದಲ್ಲಿ ಕಿತ್ತೂರು ರಾಣಿ ಚೆನ್ನಮ್ಮಾವರ ಜಯಂತಿಯನ್ನು ಅದ್ದೂರಿಯಾಗಿ ಆಚರಿಸುವ ಸಲುವಾಗಿ ದೇವರಹಿಪ್ಪರಗಿ ತಾಲ್ಲೂಕಿನ ಎಲ್ಲಾ ಗ್ರಾಮಗಳ ಪಂಚಮಸಾಲಿ ಸಮಾಜದ ಮುಖಂಡರ ಪೂರ್ವಭಾವಿ ಸಭೆಯನ್ನು ಕರೆಯಲಾಗಿದೆ.ದಿನಾಂಕ 2.11.2025 ರಂದು ರವಿವಾರ ಮಧ್ಯಾಹ್ನ 3 ಗಂಟೆಗೆ ದೇವರಹಿಪ್ಪರಗಿ ಪಟ್ಟಣದ ಮಲ್ಲಯ್ಯನ ದೇವಸ್ಥಾನದಲ್ಲಿ ಈ ಸಭೆಯು ನಡೆಯಲಿದ್ದು, ಹೆಚ್ಚಿನ ಸಂಖ್ಯೆಯಲ್ಲಿ ಸಮಾಜ ಬಾಂಧವರು ಆಗಮಿಸಬೇಕೆಂದು ತಾಲ್ಲೂಕಿನ ಪಂಚಮಸಾಲಿ ಸಮಾಜದ ಅಧ್ಯಕ್ಷರಾದ ಗುರುರಾಜ ಎಸ್ ಆಕಳವಾಡಿ ಅವರು ಪತ್ರಿಕಾ ಪ್ರಕಟಣೆಯಲ್ಲಿ ತಿಳಿಸಿರುತ್ತಾರೆ.
ಹೋಳಿಹಬ್ಬಕ್ಕೆ ಮೆರಗು ತಂದ ರತಿ ಕಾಮನ್ನರ ಮದುವೆ ಕಾರ್ಯಕ್ರಮ : ಲಗ್ನದಲ್ಲಿ ನೂರಾರು ಜನ ಬಾಗಿ
ಹೆಚ್ಚಾದ ಸಂಕೇಶ್ವರ ತಾಲೂಕು ರಚನೆಯ ಕೂಗು : ವೇಲಫೆರ್ ಸಂಘಟನೆಯಿಂದ ಜಿಲ್ಲಾಧಿಕಾರಿಗಳ ಭೇಟಿ, ಮನವಿ
ಬೇಸಿಗೆಯ ಮುನ್ನ ಸಂಕೇಶ್ವರದಲ್ಲಿ ಕುಡಿಯುವ ನೀರಿಗೆ ಹಾಹಾಕಾರ : ಕೊಳವೆ ಬಾವಿಗಳತ್ತ ಅಲೆದಾಡುತ್ತಿರುವ ಜನ
ಸಂಜೀವಿನಿ ಫೌಂಡೇಶನದಿಂದ ಹಳದಿ-ಕುಂಕುಮ ಕಾರ್ಯಕ್ರಮ : ರೋಗಿಗಳ ಆರೈಕೆಯ ಜೊತೆಗೆ ಸ್ವಂತ ಆರೈಕೆ ಕೂಡ ಮಹತ್ವದ್ದು : ಮನೋವೈದ್ಯ ತಜ್ಞೆ ಜಯಲಕ್ಷ್ಮೀ ದೇಸಾಯಿ
ತಲವಾರ್ನಿಂದ ಮಾರಣಾಂತಿಕ ಹಲ್ಲೆ : ಕೊಲೆಗೆ ಯತ್ನ 7 ಜನರ ಬಂಧನ, ಇಬ್ಬರಿಗೆ ಶೋಧ
ತಲವಾರದಿಂದ ಯುವಕನ ಮೇಲೆ ಮಾರಣಾಂತಿಕ ಹಲ್ಲೆ : ಆಸ್ಪತ್ರೆಗೆ ದಾಖಲು, ತ್ವೇಷದ ವಾತಾವರಣ 