ಕರುನಾಡ ಭೂಷಣ ಪ್ರಶಸ್ತಿ ಪ್ರದಾನ
ಲೋಕದರ್ಶನ ವರದಿ
ಬೈಲಹೊಂಗಲ 04: ಸಿರಿಗಂಧ ಕನ್ನಡ ಸಂಘ, ಕರ್ನಾಟಕ ಜಾಗೃತಿ ವೇದಿಕೆ, ಕನ್ನಡ ಮತ್ತು ಸಂಸ್ಕೃತಿ ಇಲಾಖೆ ಬೆಂಗಳೂರು ಇವುರುಗಳ ಸಂಯುಕ್ತ ಆಶ್ರಯದಲ್ಲಿ ಗೋವಾದ ಸಾಂಕಳಿಂನ ರವೀಂದ್ರ ಭವನದಲ್ಲಿ ನಡೆದ ಹೊರನಾಡ ಕನ್ನಡಿಗರ ಸಾಂಸ್ಕೃತಿಕ ಸಂಭ್ರಮ ಕಾರ್ಯಕ್ರಮದಲ್ಲಿ ಬೈಲಹೊಂಗಲದ ಕುಮಾರಿ ಸಂಗೀತಾ ವಿಭೂತಿಮಠ ಅವರ ಸಂಗೀತ ಕ್ಷೇತ್ರದಲ್ಲಿನ ಸೇವೆ ಪರಿಗಣಿಸಿ ಕರುನಾಡ ಭೂಷಣ ಪ್ರಶಸ್ತಿ ನೀಡಿ ಗೌರವಿಸಲಾಯಿತು.
ಈ ಸಂದರ್ಭದಲ್ಲಿ ಹತ್ತಿಮತ್ತೂರದ ವಿರಕ್ತಿಮಠದ ನಿಜಗುಣ ಶಿವಯೋಗಿ ಸ್ವಾಮಿಜಿ, ರಾಜ್ಯಸಭಾ ಸದಸ್ಯ ಪ್ರಭಾಕರ ಕೋರೆ, ಅಖಿಲ ಗೋವಾ ಕನ್ನಡ ಮಹಾ ಸಂಘದ ರಾಜ್ಯಾಧ್ಯಕ್ಷ ಹನುಮಂತರೆಡ್ಡಿ, ಎಸ್.ಎಚ್.ಪಾಟೀಲ, ಮಹೇಶಬಾಬು ಸುರ್ವೆ ಮತ್ತಿತರರು ಇದ್ದರು.
ಬೆಳಗಾವಿ ಶಾಸಕ ಅಭಯ್ ಪಾಟೀಲ್ ಸಂಚರಿಸುತ್ತಿದ್ದ ಇನ್ನೋವಾ ಕಾರು ಅಪಘಾತ
ಮನೆಗಳ್ಳತನ ಪ್ರಕರಣ: ಯಮಕನಮರಡಿ ಪೊಲೀಸರಿಂದ ಮೂವರ ಬಂಧನ, ಚಿನ್ನಾಭರಣ ವಶ
ಅಂತರ ಜಿಲ್ಲಾ ಬೈಕ್ ಕಳ್ಳನ ಬಂಧನ: 30 ಲಕ್ಷದ 43 ದ್ವಿಚಕ್ರ ವಾಹನಗಳ ವಶಕ್ಕೆ
ಮೃತ ವ್ಯಕ್ತಿಯ ಹೆಸರಿನ ಆಸ್ತಿ ಕಬಳಿಸಿ ಮಾರಾಟಕ್ಕೆ ಯತ್ನ: ಆರೋಪಿತನ ಬಂಧನ
ಲಂಡನ್ನಲ್ಲಿ ಡಾ. ಬಿ.ಆರ್. ಅಂಬೇಡ್ಕರ್ ವಾಸವಿದ್ದ ಮನೆಗೆ ಶಾಸಕ ರಮೇಶ್ ಜಾರಕಿಹೊಳಿ ಭೇಟಿ
ಬೆಳಗಾವಿಯಲ್ಲಿ ಯುವಕನ ಮೇಲೆ ಮಾರಣಾಂತಿಕ ಹಲ್ಲೆ ಆಸ್ಪತ್ರೆಗೆ ದಾಖಲು 