ಯುವ ಸಾಹಿತಿ ದೊಡ್ಡಚಿಕ್ಕಣ್ಣನವರಿಗೆ ಪ್ರಶಸ್ತಿ ಪ್ರದಾನ
ರಾಣೇಬೆನ್ನೂರು-ಸೆ.9: ನಗರದ ಸಾಹಿತಿ ಹಾಗೂ ನ್ಯಾಯವಾದಿ ಎಸ್.ಡಿ.ದೊಡ್ಡಚಿಕ್ಕಣ್ಣನವರ ಇವರ ಸಾಹಿತ್ಯ ಕೃಷಿಯ ಸಾಧನೆ ಪರಿಗಣಿಸಿ, ಹುಬ್ಬಳ್ಳಿಯ ಚೇತನ ಪ್ರಕಾಶನ ಇವರು ಕೊಡ ಮಾಡುವ ಪ್ರಸಕ್ತ ಸಾಲಿನ ಚೇತನ ಸಾಹಿತ್ಯ ಸಂಭ್ರಮ ಪ್ರಶಚಿಸ್ತಿ ಭಾಜನರಾದ ಪ್ರಯುಕ್ತ ಹುಬ್ಬಳ್ಳಿಯ ವಿದ್ಯಾನಗರದ ಕನಕದಾಸ ವಿದ್ಯಾಲಯದ ಸಭಾಭವನದಲ್ಲಿ ಶನಿವಾರ ಚೇತನ ಸಾಹಿತ್ಯ ಪ್ರಶಸ್ತಿ ನೀಡಿ ಗೌರವಿಸಿತು.
ಸಂಸ್ಥೆಯ ಅಧ್ಯಕ್ಷ ಪ್ರಕಾಶ ಅಂಗಡಿ, ಸಂಚಾಲಕಿ ಮಂಜುಳಾ ಮೃತ್ಯುಂಜಯ, ಸವಿತಾ ಲಮಾಣಿ, ಚಂದ್ರಶೇಖರ ಮಾಡಲಗೇರಿ ಮತ್ತು ಪದಾಧಿಕಾರಿಗಳು ಚೇತನ ಸಾಹಿತ್ಯ ಪ್ರಶಸ್ತಿ ನೀಡಿ ಗೌರವಿಸಿದರು.
ಸಮೃದ್ಧಿ ಎಕ್ಸ್ಪ್ರೆಸ್ವೇಯಲ್ಲಿ ನಿಂತಿದ್ದ ಟ್ರಕ್ಗೆ ಕಾರು ಡಿಕ್ಕಿ ಹೊಡೆದು ಒಂದೇ ಕುಟುಂಬದ ಐವರು ಮೃತ
ಪರಿಷತ್ ಚುನಾವಣೆಯಲ್ಲಿ ಅಡ್ಡ ಮತದಾನ : ಜಿಲ್ಲೆಯ ಬಿಜೆಪಿ ಶಾಸಕನ ಹೆಸರು ತಳಕು, ಚರ್ಚೆ ಶುರು
ಸುಪ್ರೀಂನಲ್ಲಿರುವ ಬೆಳಗಾವಿ ಜಿಲ್ಲೆಯ 350 ಪ್ರಕರಣಗಳಿಗೆ ರಾಜಿ ಸಂಧಾನದಿಂದ ಇತೇರ್ಥಕ್ಕೆ ಪ್ರಯತ್ನ : ನ್ಯಾ. ಮಂಜುನಾಥ ನಾಯಕ
ಇರಾನ್ ಸಂಘರ್ಷದ ಮೇಲೆ ಅಧ್ಯಕ್ಷರ ಯುದ್ಧಾಧಿಕಾರಗಳನ್ನು ನಿಯಂತ್ರಿಸಲು ಅಮೆರಿಕ ಸೆನೆಟ್ ಮತದಾನ; ಪಕ್ಷೀಯ ವಿಭಜನೆ ಬಹಿರಂಗ
ಸಚಿವ ಸತೀಶ್ ಜಾರಕಿಹೊಳಿ ಅಳಿಯನಿಗೆ ಇಡಿ ಶಾಕ್ ; ಮನೆ, ಕಚೇರಿ ಸೇರಿ 6 ಕಡೆ ದಾಳಿ
ಆತ್ಮನಿರ್ಭರ ಭಾರತ, ಮೇಕ್ ಇನ್ ಇಂಡಿಯಾ, ಇಂಧನ ಭದ್ರತೆ ರಾಷ್ಟ್ರದ ಪ್ರಮುಖ ಆದ್ಯತೆಗಳು: ಪ್ರಧಾನಿ ಮೋದಿ 