ಗಾಯನ ಹೊನಕಟ್ಟಿಗೆ ಬಾಲ ಪ್ರ್ರತಿಭೆ ಪ್ರಶಸ್ತಿ ಪ್ರದಾನ
ಲೋಕದರ್ಶನ ವರದಿ
ಬೆಳಗಾವಿ: ವಿಜಯಪುರ ಅಮ್ಮನ ಮಡಿಲು ಟ್ರಸ್ಟ್ ಕೊಡಮಾಡಿದ ರಾಜ್ಯ ಮಟ್ಟದ ಬಾಲ ಪ್ರತಿಭೆ ಪ್ರಶಸ್ತಿ ಸ್ಥಳೀಯ ಸೇಂಟ್ ಜೋಷೇಪ್ ಶಾಲೆಯ 2ನೇ ತರಗತಿ ವಿದ್ಯಾಥರ್ಿನಿ ಗಾಯನ ಜ್ಯೋತಿಲರ್ಿಂಗ ಹೊನಕಟ್ಟಿ ಇವಳಿಗೆ ದಿನಾಂಕ 14 ರಂದು ಪ್ರದಾನ ಮಾಡಲಾಗಿದೆ.
ಈ ನಿಮಿತ್ತ ವಿಜಯಪುರದಲ್ಲಿ ಏರ್ಪಡಿಸಿದ್ದ ಸಮಾರಂಭದಲ್ಲಿ ಕಾತ್ತಾಳಮಠದ ಆತ್ಮಾನಂದ ಗುರುಜಿ ಇವರು ಗಾಯನ ಹೊನಕಟ್ಟಿ ಸೇರಿದಂತೆ ವಿವಿಧ ಕ್ಷೇತ್ರಗಳ ಅನೇಕ ಸಾಧಕ ವಿದ್ಯಾಥರ್ಿಗಳಿಗೆ ಪ್ರಶಸ್ತಿ ವಿತರಣೆ ಮಾಡಿದರು.
ಜಾನಪದ ಕಲಾವಿದ ಹಾಗೂ ಪೋಲೀಸ ಇನ್ಸ್ಪೆಕ್ಟರರಾಗಿ ಸೇವೆ ಸಲ್ಲಿಸುತ್ತಿರುವ ಜ್ಯೋತಿಲರ್ಿಂಗ ಹೊನಕಟ್ಟಿ ಅವರ ಸುಪುತ್ರಿಯಾದ ಗಾಯನ ಸಂಗೀತ ಕ್ಷೇತ್ರದಲ್ಲಿ ಈಗಾಗಲೇ ಅನೇಕ ಪ್ರಶಸ್ತಿ ಪುರಸ್ಕಾರ ಪಡೆದುಕೊಂಡಿದ್ದಾಳೆ.
ಪ್ರಶಸ್ತಿ ವಿತರಣಾ ಸಮಾರಂಭದಲ್ಲಿ ಅಮ್ಮನ ಮಡಿಲು ಟ್ರಸ್ಟ ಅಧ್ಯಕ್ಷ ಸಂಗಮೇಶ ಬಬಲೇಶ್ವರ, ಎನ್,ಎಂ,ಬಿರಾದಾರ ಸೇರಿದಂತೆ ಅನೇಕರು ಭಾಗವಹಿಸಿದ್ದರು.
ಹೋಳಿಹಬ್ಬಕ್ಕೆ ಮೆರಗು ತಂದ ರತಿ ಕಾಮನ್ನರ ಮದುವೆ ಕಾರ್ಯಕ್ರಮ : ಲಗ್ನದಲ್ಲಿ ನೂರಾರು ಜನ ಬಾಗಿ
ಹೆಚ್ಚಾದ ಸಂಕೇಶ್ವರ ತಾಲೂಕು ರಚನೆಯ ಕೂಗು : ವೇಲಫೆರ್ ಸಂಘಟನೆಯಿಂದ ಜಿಲ್ಲಾಧಿಕಾರಿಗಳ ಭೇಟಿ, ಮನವಿ
ಬೇಸಿಗೆಯ ಮುನ್ನ ಸಂಕೇಶ್ವರದಲ್ಲಿ ಕುಡಿಯುವ ನೀರಿಗೆ ಹಾಹಾಕಾರ : ಕೊಳವೆ ಬಾವಿಗಳತ್ತ ಅಲೆದಾಡುತ್ತಿರುವ ಜನ
ಸಂಜೀವಿನಿ ಫೌಂಡೇಶನದಿಂದ ಹಳದಿ-ಕುಂಕುಮ ಕಾರ್ಯಕ್ರಮ : ರೋಗಿಗಳ ಆರೈಕೆಯ ಜೊತೆಗೆ ಸ್ವಂತ ಆರೈಕೆ ಕೂಡ ಮಹತ್ವದ್ದು : ಮನೋವೈದ್ಯ ತಜ್ಞೆ ಜಯಲಕ್ಷ್ಮೀ ದೇಸಾಯಿ
ತಲವಾರ್ನಿಂದ ಮಾರಣಾಂತಿಕ ಹಲ್ಲೆ : ಕೊಲೆಗೆ ಯತ್ನ 7 ಜನರ ಬಂಧನ, ಇಬ್ಬರಿಗೆ ಶೋಧ
ತಲವಾರದಿಂದ ಯುವಕನ ಮೇಲೆ ಮಾರಣಾಂತಿಕ ಹಲ್ಲೆ : ಆಸ್ಪತ್ರೆಗೆ ದಾಖಲು, ತ್ವೇಷದ ವಾತಾವರಣ 