ಪ್ರಸ್ತುತ್ ವಿಷಯಗಳ ಅಧ್ಯಯನ ಅಗತ್ಯ
ಬೆಳಗಾವಿ : ವಿದ್ಯಾಥರ್ಿಗಳು ಇಂದಿನ ಪ್ರಸ್ತುತ ವಿಷಯಗಳ ಬಗ್ಗೆ ಅಧ್ಯಯನ ಪಡೆದುಕೊಳ್ಳುವುದು ಅಗತ್ಯವಾಗಿದೆ ಎಂದು ಗೋಗಟೆ ಕಾಲೇಜ ಆಫ್ ಟೆಕ್ನಾಲಾಜಿ ಮಹಾವಿದ್ಯಾಲಯದ ಎಂಸಿಎ ವಿಭಾಗದ ಮುಖ್ಯಸ್ಥೆ ಡಾ. ಶ್ವೇತಾ ಗೌಡರ ಅವರು ಅಭಿಪ್ರಾಯಪಟ್ಟರು.
ಪೀಪಲ್ಟ್ರೀ ಎಜ್ಯುಕೇಶನ ಸೋಸೈಟಿಯ ಬಿಸಿಎ.ಬಿಬಿಎ ಮತ್ತು ಬಿಕಾಂ ವಿಭಾಗದ ನೂತನ ವಿದ್ಯಾಥರ್ಿಗಳ ಸ್ವಾಗತ ಸಮಾರಂಭವನ್ನು ಉದ್ಘಾಟಿಸಿ ಮಾತನಾಡಿದ ಅವರು, ಇಂದಿನ ಸ್ಪಧರ್ಾತ್ಮಕ ಯುಗದಲ್ಲಿ ಪ್ರತಿನಿತ್ಯ ಬದಲಾವಣೆಗಳಾಗುತ್ತಿವೆ. ಈ ಬಗ್ಗೆ ವಿದ್ಯಾಥರ್ಿಗಳು ಪ್ರಸ್ತುತ್ ವಿಷಯಗಳ ಬಗ್ಗೆ ಅಧ್ಯಯನ ಪಡೆದುಕೊಳ್ಳುವುದು ಇಂದಿನ ಅಗತ್ಯವಾಗಿದೆ ಎಂದು ಅವರು ತಿಳಿಸಿದರು.
ಸಮಾರಂಭದ ಅಧ್ಯಕ್ಷತೆಯನ್ನು ಪೀಪಲ್ಟ್ರೀ ಎಜ್ಯುಕೇಶನ ಸೋಸೈಟಿಯ ಅಧ್ಯಕ್ಷ ಜಗದೀಶ ಸವದತ್ತಿ ಅವರು ವಹಿಸಿದ್ದರು. ಪ್ರಾಚಾರ್ಯ ಪ್ರೋ. ಅನಿಲ ಕನಗಣ್ಣಿ ಅವರು ಅತಿಥಿಗಳನ್ನು ಸ್ವಾಗತಿಸಿದರು.
ಐವರ ಖದೀಮರ ಬಂಧನ, 67.93 ಲಕ್ಷ ಮೌಲ್ಯದ 416 ಗ್ರಾಂ ಚಿನ್ನಾಭರಣ ವಶಕ್ಕೆ: ಮಾಳಮಾರುತಿ ಪೊಲೀಸರ ಕಾರ್ಯಕ್ಕೆ ಮೆಚ್ಚುಗೆ
ತಾಯಿ, ಮಗ ನದಿಗೆ ಬಿದ್ದ ಪ್ರಕರಣ: ನಾಲ್ಕು ದಿನದ ಬಳಿಕ ಬಾಲಕನ ಶವ ಪತ್ತೆ : ಸತತ 4 ದಿನ ಕಾರ್ಯಾಚರಣೆ
ಜಮೀನಿನಲ್ಲಿ ವಂಚನೆ : ನ್ಯಾಯಕ್ಕಾಗಿ ಬಡ ರೈತನಿಂದ ಜಿಲ್ಲಾಧಿಕಾರಿಗಳ ಮೊರೆ : ಪೊಲೀಸರಿಂದ ನ್ಯಾಯ ಸಿಗದೆ ಅನ್ನದಾತನ ಅಳಲು
ಸಂಚಾರಕ್ಕೆ ಅಡತಡೆ : ರಸ್ತೆ ಬದಿಯ ಡಬ್ಬಾ ಅಂಗಡಿಗಳ ತೆರವು ಕಾರ್ಯಾಚರಣೆ : ಅಧಿಕಾರಿಗೆ ಅವಾಜ್ ಹಾಕಿದನಾ ಮುಖಂಡ?
ನೈಟಿ ಹಾಕುವ ವಿಷಯವಾಗಿ ಜಗಳ : ಪತ್ನಿಗೆ ಬೆಂಕಿ ಹಚ್ಚಿ ಹತ್ಯೆಗೆ ಯತ್ನಿಸಿದ ಪತಿ ಬಂಧನ
ಡಿಸಿಸಿ ಬ್ಯಾಂಕಿನ 7 ನಿರ್ದೇಶಕರನ್ನು ಅನರ್ಹ ಮಾಡಿ: ಆರ್.ಬಿಐಗೆ ಗಡಾದ ಪತ್ರ, ಇಲ್ಲವಾದಲ್ಲಿ ಕಾನೂನು ಹೋರಾಟ 