ಪ್ರಸ್ತುತ್ ವಿಷಯಗಳ ಅಧ್ಯಯನ ಅಗತ್ಯ
ಬೆಳಗಾವಿ : ವಿದ್ಯಾಥರ್ಿಗಳು ಇಂದಿನ ಪ್ರಸ್ತುತ ವಿಷಯಗಳ ಬಗ್ಗೆ ಅಧ್ಯಯನ ಪಡೆದುಕೊಳ್ಳುವುದು ಅಗತ್ಯವಾಗಿದೆ ಎಂದು ಗೋಗಟೆ ಕಾಲೇಜ ಆಫ್ ಟೆಕ್ನಾಲಾಜಿ ಮಹಾವಿದ್ಯಾಲಯದ ಎಂಸಿಎ ವಿಭಾಗದ ಮುಖ್ಯಸ್ಥೆ ಡಾ. ಶ್ವೇತಾ ಗೌಡರ ಅವರು ಅಭಿಪ್ರಾಯಪಟ್ಟರು.
ಪೀಪಲ್ಟ್ರೀ ಎಜ್ಯುಕೇಶನ ಸೋಸೈಟಿಯ ಬಿಸಿಎ.ಬಿಬಿಎ ಮತ್ತು ಬಿಕಾಂ ವಿಭಾಗದ ನೂತನ ವಿದ್ಯಾಥರ್ಿಗಳ ಸ್ವಾಗತ ಸಮಾರಂಭವನ್ನು ಉದ್ಘಾಟಿಸಿ ಮಾತನಾಡಿದ ಅವರು, ಇಂದಿನ ಸ್ಪಧರ್ಾತ್ಮಕ ಯುಗದಲ್ಲಿ ಪ್ರತಿನಿತ್ಯ ಬದಲಾವಣೆಗಳಾಗುತ್ತಿವೆ. ಈ ಬಗ್ಗೆ ವಿದ್ಯಾಥರ್ಿಗಳು ಪ್ರಸ್ತುತ್ ವಿಷಯಗಳ ಬಗ್ಗೆ ಅಧ್ಯಯನ ಪಡೆದುಕೊಳ್ಳುವುದು ಇಂದಿನ ಅಗತ್ಯವಾಗಿದೆ ಎಂದು ಅವರು ತಿಳಿಸಿದರು.
ಸಮಾರಂಭದ ಅಧ್ಯಕ್ಷತೆಯನ್ನು ಪೀಪಲ್ಟ್ರೀ ಎಜ್ಯುಕೇಶನ ಸೋಸೈಟಿಯ ಅಧ್ಯಕ್ಷ ಜಗದೀಶ ಸವದತ್ತಿ ಅವರು ವಹಿಸಿದ್ದರು. ಪ್ರಾಚಾರ್ಯ ಪ್ರೋ. ಅನಿಲ ಕನಗಣ್ಣಿ ಅವರು ಅತಿಥಿಗಳನ್ನು ಸ್ವಾಗತಿಸಿದರು.
ಹೋಳಿಹಬ್ಬಕ್ಕೆ ಮೆರಗು ತಂದ ರತಿ ಕಾಮನ್ನರ ಮದುವೆ ಕಾರ್ಯಕ್ರಮ : ಲಗ್ನದಲ್ಲಿ ನೂರಾರು ಜನ ಬಾಗಿ
ಹೆಚ್ಚಾದ ಸಂಕೇಶ್ವರ ತಾಲೂಕು ರಚನೆಯ ಕೂಗು : ವೇಲಫೆರ್ ಸಂಘಟನೆಯಿಂದ ಜಿಲ್ಲಾಧಿಕಾರಿಗಳ ಭೇಟಿ, ಮನವಿ
ಬೇಸಿಗೆಯ ಮುನ್ನ ಸಂಕೇಶ್ವರದಲ್ಲಿ ಕುಡಿಯುವ ನೀರಿಗೆ ಹಾಹಾಕಾರ : ಕೊಳವೆ ಬಾವಿಗಳತ್ತ ಅಲೆದಾಡುತ್ತಿರುವ ಜನ
ಸಂಜೀವಿನಿ ಫೌಂಡೇಶನದಿಂದ ಹಳದಿ-ಕುಂಕುಮ ಕಾರ್ಯಕ್ರಮ : ರೋಗಿಗಳ ಆರೈಕೆಯ ಜೊತೆಗೆ ಸ್ವಂತ ಆರೈಕೆ ಕೂಡ ಮಹತ್ವದ್ದು : ಮನೋವೈದ್ಯ ತಜ್ಞೆ ಜಯಲಕ್ಷ್ಮೀ ದೇಸಾಯಿ
ತಲವಾರ್ನಿಂದ ಮಾರಣಾಂತಿಕ ಹಲ್ಲೆ : ಕೊಲೆಗೆ ಯತ್ನ 7 ಜನರ ಬಂಧನ, ಇಬ್ಬರಿಗೆ ಶೋಧ
ತಲವಾರದಿಂದ ಯುವಕನ ಮೇಲೆ ಮಾರಣಾಂತಿಕ ಹಲ್ಲೆ : ಆಸ್ಪತ್ರೆಗೆ ದಾಖಲು, ತ್ವೇಷದ ವಾತಾವರಣ 