ತುಂಡಾಗಿ ಬಿದ್ದ ಶಾಸನಸದ ಸಂರಕ್ಷಣೆ
Preservation of a fragmented inscription
ಬಾಗಲಕೋಟಿ 29- ತಾಲೂಕಿನ ಕಲಾದಗಿ ಗ್ರಾಮದಲ್ಲಿ ಅಗಸಿ ಬಾಗಿಲಿನ ಮುಂದೆ ಎರಡು ತುಂಡಾಗಿ ಬಿದ್ದಿರುವ ಶಾಸನವನ್ನು ಇಂದು ಕಲಾದಗಿಯ ಸರ್ಕಾರಿ ಪ್ರಥಮ ದರ್ಜೆ ಕಾಲೇಜಿನಲ್ಲಿ ಸಂರಕ್ಷಿಸಿ ಇಡಲಾಯಿತು.
ಕನ್ನಡ ವಿಶ್ವವಿದ್ಯಾಲಯದ ಹಂಪಿಯ "ಶಾಸನ ಸಂಪುಟ-ಬಾಗಲಕೋಟೆ ಜಿಲ್ಲೆ-9" ರಲ್ಲಿ ಈ ಶಾಸನದ ಸಾರಾಂಶ ದಾಖಲಿಸಿದ್ದಾರೆ." ಸ.ಪ್ರ.ದ.ಕಾಲೇಜಿನ ಪ್ರಾಂಶುಪಾಲರಾದ ಡಾ.ಮಹಾಂತೇಶ ಎಚ್.ಬಿ ಸರ್, ಇತಿಹಾಸ ವಿಭಾಗದ ಮುಖ್ಯಸ್ಥರಾದ ಡಾ.ಸರೋಜನಿ ಹೋಸಕೇರಿ ಮೇಡಮ್, ಹಿರಿಯ ಪತ್ರಕರ್ತರಾದ ದ.ರಾ.ಪುರೋಹಿತ ಸರ್ ಅವರ ನೇತೃತ್ವದಲ್ಲಿ ಈ ಕೆಲಸ ನೇರವೇರಿದ್ದು ತುಂಬಾ ಸಂತೋಷವಾಗಿದೆ. ಈ ಸಂದರ್ಭದಲ್ಲಿ ಡಾ.ಲೋಕಣ್ಣ ಭಜಂತ್ರಿ, ಮೌಲಾಸಾಬ ಮುಲ್ಲಾ, ಡಾ.ಪುಂಡಲೀಕ ಹುನ್ನಳ್ಳಿ, ಶ್ರೀದೇವಿ ಮುಂಡಗನೂರ, ಸಿ.ವಾಯ್. ಮೆನಸಿನಕಾಯಿ, ಯಲ್ಲಪ್ಪ ಶಿರಗುಂಪಿ, ವಿದ್ಯಾರ್ಥಿ ಸುನೀಲ ಬಡಿಗೇರ ಹಾಗೂ ಪತ್ರಕರ್ತರಾದ ನೀತೀಶ್ ಪಾಟೀಲ, ಸಿಕಂದರ ಬಾವಾಖಾನ, ಚಂದ್ರಶೇಖರ, ತೇಲಿ ಉಪಸ್ಥಿತರಿದ್ದರು.
ಬೆಳಗಾವಿಯ ನಡುರಸ್ತೆಯಲ್ಲಿ ಹೊತ್ತಿ ಉರಿದ ಕಾರು : ತಡರಾತ್ರಿ ಘಟನೆಯಿಂದ ಬೆಚ್ವಿಬಿದ್ದ ಜನ
ಸಮೃದ್ಧಿ ಎಕ್ಸ್ಪ್ರೆಸ್ವೇಯಲ್ಲಿ ನಿಂತಿದ್ದ ಟ್ರಕ್ಗೆ ಕಾರು ಡಿಕ್ಕಿ ಹೊಡೆದು ಒಂದೇ ಕುಟುಂಬದ ಐವರು ಮೃತ
ಪರಿಷತ್ ಚುನಾವಣೆಯಲ್ಲಿ ಅಡ್ಡ ಮತದಾನ : ಜಿಲ್ಲೆಯ ಬಿಜೆಪಿ ಶಾಸಕನ ಹೆಸರು ತಳಕು, ಚರ್ಚೆ ಶುರು
ಸುಪ್ರೀಂನಲ್ಲಿರುವ ಬೆಳಗಾವಿ ಜಿಲ್ಲೆಯ 350 ಪ್ರಕರಣಗಳಿಗೆ ರಾಜಿ ಸಂಧಾನದಿಂದ ಇತೇರ್ಥಕ್ಕೆ ಪ್ರಯತ್ನ : ನ್ಯಾ. ಮಂಜುನಾಥ ನಾಯಕ
ಇರಾನ್ ಸಂಘರ್ಷದ ಮೇಲೆ ಅಧ್ಯಕ್ಷರ ಯುದ್ಧಾಧಿಕಾರಗಳನ್ನು ನಿಯಂತ್ರಿಸಲು ಅಮೆರಿಕ ಸೆನೆಟ್ ಮತದಾನ; ಪಕ್ಷೀಯ ವಿಭಜನೆ ಬಹಿರಂಗ
ಸಚಿವ ಸತೀಶ್ ಜಾರಕಿಹೊಳಿ ಅಳಿಯನಿಗೆ ಇಡಿ ಶಾಕ್ ; ಮನೆ, ಕಚೇರಿ ಸೇರಿ 6 ಕಡೆ ದಾಳಿ 