ತುಂಡಾಗಿ ಬಿದ್ದ ಶಾಸನಸದ ಸಂರಕ್ಷಣೆ
Preservation of a fragmented inscription
ಬಾಗಲಕೋಟಿ 29- ತಾಲೂಕಿನ ಕಲಾದಗಿ ಗ್ರಾಮದಲ್ಲಿ ಅಗಸಿ ಬಾಗಿಲಿನ ಮುಂದೆ ಎರಡು ತುಂಡಾಗಿ ಬಿದ್ದಿರುವ ಶಾಸನವನ್ನು ಇಂದು ಕಲಾದಗಿಯ ಸರ್ಕಾರಿ ಪ್ರಥಮ ದರ್ಜೆ ಕಾಲೇಜಿನಲ್ಲಿ ಸಂರಕ್ಷಿಸಿ ಇಡಲಾಯಿತು.
ಕನ್ನಡ ವಿಶ್ವವಿದ್ಯಾಲಯದ ಹಂಪಿಯ "ಶಾಸನ ಸಂಪುಟ-ಬಾಗಲಕೋಟೆ ಜಿಲ್ಲೆ-9" ರಲ್ಲಿ ಈ ಶಾಸನದ ಸಾರಾಂಶ ದಾಖಲಿಸಿದ್ದಾರೆ." ಸ.ಪ್ರ.ದ.ಕಾಲೇಜಿನ ಪ್ರಾಂಶುಪಾಲರಾದ ಡಾ.ಮಹಾಂತೇಶ ಎಚ್.ಬಿ ಸರ್, ಇತಿಹಾಸ ವಿಭಾಗದ ಮುಖ್ಯಸ್ಥರಾದ ಡಾ.ಸರೋಜನಿ ಹೋಸಕೇರಿ ಮೇಡಮ್, ಹಿರಿಯ ಪತ್ರಕರ್ತರಾದ ದ.ರಾ.ಪುರೋಹಿತ ಸರ್ ಅವರ ನೇತೃತ್ವದಲ್ಲಿ ಈ ಕೆಲಸ ನೇರವೇರಿದ್ದು ತುಂಬಾ ಸಂತೋಷವಾಗಿದೆ. ಈ ಸಂದರ್ಭದಲ್ಲಿ ಡಾ.ಲೋಕಣ್ಣ ಭಜಂತ್ರಿ, ಮೌಲಾಸಾಬ ಮುಲ್ಲಾ, ಡಾ.ಪುಂಡಲೀಕ ಹುನ್ನಳ್ಳಿ, ಶ್ರೀದೇವಿ ಮುಂಡಗನೂರ, ಸಿ.ವಾಯ್. ಮೆನಸಿನಕಾಯಿ, ಯಲ್ಲಪ್ಪ ಶಿರಗುಂಪಿ, ವಿದ್ಯಾರ್ಥಿ ಸುನೀಲ ಬಡಿಗೇರ ಹಾಗೂ ಪತ್ರಕರ್ತರಾದ ನೀತೀಶ್ ಪಾಟೀಲ, ಸಿಕಂದರ ಬಾವಾಖಾನ, ಚಂದ್ರಶೇಖರ, ತೇಲಿ ಉಪಸ್ಥಿತರಿದ್ದರು.
ಅಕ್ರಮ ಚಟುವಟಿಕೆ ಎಸಗಿದರೆ ಗಡಿಪಾರದ ಎಚ್ಚರಿಕೆ: ಪೊಲೀಸ ಠಾಣೆಯಲ್ಲಿ ರೌಡಿಶೀಟರ್ ಗಳ ಪರೇಡ್
5 ತಿಂಗಳಿಂದ ವೇತನವಿಲ್ಲದೆ ಪೌರ ಕಾರ್ಮಿಕರ ಪರದಾಟ : ಕುಟುಂಬ ನಿರ್ವಹಣೆಗೆ ಸಾಲಕ್ಕಾಗಿ ಹುಡುಕಾಟ
ಐವರ ಖದೀಮರ ಬಂಧನ, 67.93 ಲಕ್ಷ ಮೌಲ್ಯದ 416 ಗ್ರಾಂ ಚಿನ್ನಾಭರಣ ವಶಕ್ಕೆ: ಮಾಳಮಾರುತಿ ಪೊಲೀಸರ ಕಾರ್ಯಕ್ಕೆ ಮೆಚ್ಚುಗೆ
ಜಮೀನಿನಲ್ಲಿ ವಂಚನೆ : ನ್ಯಾಯಕ್ಕಾಗಿ ಬಡ ರೈತನಿಂದ ಜಿಲ್ಲಾಧಿಕಾರಿಗಳ ಮೊರೆ : ಪೊಲೀಸರಿಂದ ನ್ಯಾಯ ಸಿಗದೆ ಅನ್ನದಾತನ ಅಳಲು
ಸಂಚಾರಕ್ಕೆ ಅಡತಡೆ : ರಸ್ತೆ ಬದಿಯ ಡಬ್ಬಾ ಅಂಗಡಿಗಳ ತೆರವು ಕಾರ್ಯಾಚರಣೆ : ಅಧಿಕಾರಿಗೆ ಅವಾಜ್ ಹಾಕಿದನಾ ಮುಖಂಡ?
ನೈಟಿ ಹಾಕುವ ವಿಷಯವಾಗಿ ಜಗಳ : ಪತ್ನಿಗೆ ಬೆಂಕಿ ಹಚ್ಚಿ ಹತ್ಯೆಗೆ ಯತ್ನಿಸಿದ ಪತಿ ಬಂಧನ 