ತಿರುನಲ್ಲಾರ್ ಶನೈಶ್ಚರ ದೇಗುಲಕ್ಕೆ ರಾಷ್ಟ್ರಪತಿ ಭೇಟಿ
ಪುದುಚೇರಿ, ಡಿ 24,ರಾಷ್ಟ್ರಪತಿ
ರಾಮನಾಥ್ ಕೋವಿಂದ್ ಅವರು ಮಂಗಳವಾರ ಬೆಳಿಗ್ಗೆ ಪುದುಚೇರಿಯ ರಾಜ್ ನಿವಾಸ್ನಿಂದ ಕಾರೈಕಲ್ಗೆ ತೆರಳಿದರು. ಕಾರೈಕಲ್ ಗೆ ತೆರಳಲು ಪುದುಚೇರಿ ವಿಮಾನ ನಿಲ್ದಾಣಕ್ಕೆ ಅವರು
ಆಗಮಿಸಿದ ಸಂದರ್ಭದಲ್ಲಿ ಲೆಫ್ಟಿನೆಂಟ್ ಗವರ್ನರ್ ಕಿರಣ್ ಬೇಡಿ, ಮುಖ್ಯಮಂತ್ರಿ ವಿ ನಾರಾಯಣಸಾಮಿ, ಅವರ
ಕ್ಯಾಬಿನೆಟ್ ಸಹೋದ್ಯೋಗಿಗಳು ಮತ್ತು ಪ್ರಾದೇಶಿಕ ಆಡಳಿತದ ಹಿರಿಯ ಅಧಿಕಾರಿಗಳು ಹಾಜರಿದ್ದರು. ಚೆನ್ನೈ ಮಾರ್ಗವಾಗಿ ದೆಹಲಿಗೆ ತೆರಳುವ ಮುನ್ನ, ರಾಷ್ಟ್ರಪತಿಯವರು
ಇಂದು ತಿರುನಲ್ಲಾರ್ ಶನೈಶ್ಚರ ದೇಗುಲಕ್ಕೆ ಭೇಟಿ ನೀಡಿ ಪೂಜೆ ಸಲ್ಲಿಸಲಿದ್ದಾರೆ. ರಾಷ್ಟ್ರಪತಿಯವರು
ಸೋಮವಾರ ಪಾಂಡಿಚೆರಿ ವಿಶ್ವವಿದ್ಯಾಲಯದಲ್ಲಿ ಸಮಾವೇಶ ಭಾಷಣ ಮಾಡಿದರು. ಅರೋವಿಲ್ಲೆ ಮತ್ತು ಅರಬಿಂದೋ ಆಶ್ರಮಕ್ಕೆ ಭೇಟಿ ನೀಡಿದ ಅವರು,
ರಾತ್ರಿ ರಾಜ್ ನಿವಾಸ್ನಲ್ಲಿ ಏರ್ಪಡಿಸಿದ್ದ ಸಾಂಸ್ಕೃತಿಕ
ಕಾರ್ಯಕ್ರಮಗಳಿಗೆ ಸಾಕ್ಷಿಯಾದರು.
ಮಳೆಯಿಂದ ಕಾರಲಗಾ ಗ್ರಾಮ ಜಲಾವೃತ; ವಿದ್ಯಾರ್ಥಿಗಳ ಪರದಾಟ : ಶಾಲಾ ಕಾಲೇಜುಗಳಿಗೆ ರಜೆ
ಆಲಂದಿಯಲ್ಲಿ ಪ್ರವಾಹ: ಭಾರೀ ಮಳೆಯಿಂದ ಇಂದ್ರಾಯಣಿ ನದಿ ಉಕ್ಕಿ ಹರಿದು ಸೇತುವೆಗಳು ಮುಚ್ಚಲ್ಪಟ್ಟವು; ನದಿತೀರ ಪ್ರದೇಶಗಳು ಜಲಾವೃತ
ಕುಟುಂಬಕ್ಕೆ ಸಾಮಾಜಿಕ ಬಹಿಷ್ಕಾರ, ಜೀವ ಬೆದರಿಕೆ, ನ್ಯಾಯಕ್ಕಾಗಿ ಡಿಸಿ, ಎಸ್ಪಿಗೆ ಉಪನ್ಯಾಸಕನ ಮೊರೆ
ಗೌರಿ ಸ್ಪ್ರಾಟ್ ಅವರನ್ನು ವಿವಾಹವಾದ ಅಮೀರ್ ಖಾನ್; ಮುಂಬೈಯಲ್ಲಿ ಆಪ್ತರ ಸಮ್ಮುಖದಲ್ಲಿ ಸರಳ ವಿವಾಹ ಸಮಾರಂಭ
ಬೆಳಗಾವಿಗೆ ಮೋಹನ್ ಭಾಗವತ್ ಭೇಟಿ: 9 ದಿನ ಡ್ರೋನ್ ಹಾರಾಟಕ್ಕೆ ನಿಷೇಧ, 3 ಸ್ಥಳಗಳು ರೆಡ್ ಝೋನ್ : ಡಿಸಿ ಆದೇಶ
ಕೋಲ್ಕತ್ತಾ ಟಿಎಂಸಿ ಕಚೇರಿ ವಿವಾದದ ಮೇಲೆ ಬಂಡಾಯ ಗುಂಪಿಗೆ ಮಮತಾ ಬ್ಯಾನರ್ಜಿ ತೀವ್ರ ವಾಗ್ದಾಳಿ, “ಸಂಸ್ಥೆಗಳನ್ನು ಸ್ವಾಧೀನಪಡಿಸಿಕೊಳ್ಳಲು ಸಾಧ್ಯವಿಲ್ಲ” ಎಂದು ಹೇಳಿಕೆ 