ಕರ್ನಾಟಕ ಸೇರಿ ಐದು ರಾಜ್ಯಗಳಿಗೆ ಅನುಕೂಲವಾಗುವ ಅಟಲ್ ಭೂ ಜಲ್ ಯೋಜನೆಗೆ ಪ್ರಧಾನಿ ಮೋದಿ ಇಂದು ಚಾಲನೆ
ನವದೆಹಲಿ, ಡಿ 25 ಕರ್ನಾಟಕ ಸೇರಿದಂತೆ ಐದು ರಾಜ್ಯಗಳ
ಅಂತರ್ಜಲ ಅಭಿವೃದ್ಧಿಪಡಿಸುವ ಹಾಗೂ ಜಲ ನಿರ್ವಹಣೆಯಲ್ಲಿ ಮಹತ್ವದ ಬದಲಾವಣೆ ತರುವ ಅಟಲ್ ಭೂ ಜಲ್ ಯೋಜನೆಗೆ ಪ್ರಧಾನಿ ನರೇಂದ್ರ ಮೋದಿ ಚಾಲನೆ ನೀಡಲಿದ್ದಾರೆ. ಆರು ಸಾವಿರ
ಕೋಟಿ ರೂಪಾಯಿ ಮೊತ್ತದ ಯೋಜನೆಗೆ ಕೇಂದ್ರ ಸಚಿವ ಸಂಪುಟ
ಸಭೆ ಮಂಗಳವಾರ ಅನುಮೋದನೆ ನೀಡಿದ್ದು, ದೆಹಲಿಯಲ್ಲಿಂದು
ಯೋಜನೆಗೆ ಚಾಲನೆ ನೀಡಲಿದ್ದಾರೆ. ಪಂಚಾಯತ್ ಹಂತದಲ್ಲಿ
ಅಂತರ್ಜಲ ನಿರ್ವಹಣೆ ಹಾಗೂ ನೀರು ಬಳಕೆ ಕುರಿತಂತೆ ಪ್ರಾಥಮಿಕ ಮನೋಧೋರಣೆಯನ್ನು ಬದಲಾವಣೆ ಮಾಡುವ ಉದ್ದೇಶವನ್ನು
ಈ ಯೋಜನೆ ಒಳಗೊಂಡಿದೆ. ಕರ್ನಾಟಕ
ಸೇರಿದಂತೆ ಐದು ರಾಜ್ಯಗಳಲ್ಲಿ ಈ ಯೋಜನೆಯನ್ನು ಐದು ವರ್ಷಗಳ ಅವಧಿಯಲ್ಲಿ ಅನುಷ್ಠಾನಗೊಳಿಸಲು ತೀರ್ಮಾನಿಸಲಾಗಿದೆ.
ಈ ಯೋಜನೆಯಿಂದ ರೈತರ ಆದಾಯದಲ್ಲಿ ಹೆಚ್ಚಳವಾಗಲಿದ್ದು, ಅಂತರ್ಜಲ ವೃದ್ಧಿ ಜೊತೆಗೆ ನಿರ್ವಹಣೆಯ ಕೌಶಲ್ಯ
ಹೆಚ್ಚಳವಾಗಲಿದೆ ಎಂದರು.
ಹೋಳಿಹಬ್ಬಕ್ಕೆ ಮೆರಗು ತಂದ ರತಿ ಕಾಮನ್ನರ ಮದುವೆ ಕಾರ್ಯಕ್ರಮ : ಲಗ್ನದಲ್ಲಿ ನೂರಾರು ಜನ ಬಾಗಿ
ಹೆಚ್ಚಾದ ಸಂಕೇಶ್ವರ ತಾಲೂಕು ರಚನೆಯ ಕೂಗು : ವೇಲಫೆರ್ ಸಂಘಟನೆಯಿಂದ ಜಿಲ್ಲಾಧಿಕಾರಿಗಳ ಭೇಟಿ, ಮನವಿ
ಬೇಸಿಗೆಯ ಮುನ್ನ ಸಂಕೇಶ್ವರದಲ್ಲಿ ಕುಡಿಯುವ ನೀರಿಗೆ ಹಾಹಾಕಾರ : ಕೊಳವೆ ಬಾವಿಗಳತ್ತ ಅಲೆದಾಡುತ್ತಿರುವ ಜನ
ಸಂಜೀವಿನಿ ಫೌಂಡೇಶನದಿಂದ ಹಳದಿ-ಕುಂಕುಮ ಕಾರ್ಯಕ್ರಮ : ರೋಗಿಗಳ ಆರೈಕೆಯ ಜೊತೆಗೆ ಸ್ವಂತ ಆರೈಕೆ ಕೂಡ ಮಹತ್ವದ್ದು : ಮನೋವೈದ್ಯ ತಜ್ಞೆ ಜಯಲಕ್ಷ್ಮೀ ದೇಸಾಯಿ
ತಲವಾರ್ನಿಂದ ಮಾರಣಾಂತಿಕ ಹಲ್ಲೆ : ಕೊಲೆಗೆ ಯತ್ನ 7 ಜನರ ಬಂಧನ, ಇಬ್ಬರಿಗೆ ಶೋಧ
ತಲವಾರದಿಂದ ಯುವಕನ ಮೇಲೆ ಮಾರಣಾಂತಿಕ ಹಲ್ಲೆ : ಆಸ್ಪತ್ರೆಗೆ ದಾಖಲು, ತ್ವೇಷದ ವಾತಾವರಣ 