ಈದ್ -ಉಲ್ ಫಿತರ್ ಶುಭಾಷಯ ಕೋರಿದ ಪ್ರಧಾನಿ, ರಾಷ್ಟ್ರಪತಿ
ನವದೆಹಲಿ, ಮೇ 25, ರಾಷ್ಟ್ರಪತಿ ರಾಮನಾಥ್ ಕೋವಿಂದ್ ಮತ್ತು ಪ್ರಧಾನಿ ನರೇಂದ್ರ ಮೋದಿ ಅವರು ಸೋಮವಾರ ದೇಶದ ಜನತೆಗೆ ಈದ್ ಉಲ್ ಫಿತರ್ ನ ಶುಭ ಕೋರಿದರು. ರಾಷ್ಟ್ರಪತಿ ಕೋವಿಂದ್, "ಈದ್ ಮುಬಾರಕ್. ಇದು ಪ್ರೀತಿ,ಸೌಹಾರ್ದತೆ, ಶಾಂತಿಯನ್ನು ಅಭಿವ್ಯಕ್ತಪಡಿಸುವ ಹಬ್ಬ. ಈದ್ ಬಡವರು ಮತ್ತು ಅಗತ್ಯವುಳ್ಳವರಿಗೆ ನೆರವಾಗುವ ನಂಬಿಕೆಯನ್ನು ಪುನರುಚ್ಚರಿಸುತ್ತದೆ. ನಾವೆಲ್ಲರೂ ಕೊರೋನಾ ವೈರಸ್ ಹರಡುವಿಕೆ ತಡೆಯಲು ಸಾಮಾಜಿಕ ಅಂತರವನ್ನು ಕಾಯ್ದುಕೊಂಡೇ ಈ ಹಬ್ಬವನ್ನು ಆಚರಿಸೋಣ" ಎಂದು ಟ್ವೀಟ್ ಮಾಡಿದ್ದಾರೆ. ಪ್ರಧಾನಿ ನರೇಂದ್ರ ಮೋದಿ "ಈದ್ ಮುಬಾರಕ್! ಈ ವಿಶೇಷ ಸಂದರ್ಭ ಎಲ್ಲರ ಕರುಣೆ, ಸಹೋದರತೆ ಮತ್ತು ಸೌಹಾರ್ದತೆಯನ್ನು ಹೆಚ್ಚಿಸಲು. ಎಲ್ಲರೂ ಆರೋಗ್ಯ ಮತ್ತು ಸಮೃದ್ಧವಾಗಿರಲಿ" ಎಂದು ಟ್ವೀಟ್ ಮೂಲಕ ಶುಭಾಷಯ ಕೋರಿದ್ದಾರೆ.
11 ವರ್ಷಗಳಲ್ಲಿ ಡಿಜಿಟಲ್ ಇಂಡಿಯಾ ಆಡಳಿತವನ್ನು ಪರಿವರ್ತಿಸಿ, ನಾಗರಿಕರನ್ನು ಸಬಲಗೊಳಿಸಿದೆ: ಪ್ರಧಾನಿ ಮೋದಿ
ಮುಂಬೈನ ಚೆಂಬೂರಿನಲ್ಲಿ ಶಾಲಾ ಬಸ್ ಮೇಲೆ ಮರ ಉರುಳಿ ಬಿದ್ದು ವಿದ್ಯಾರ್ಥಿ ಸಾವು; ನಾಲ್ವರಿಗೆ ಗಾಯ
ಹುಡುಗಿಯ ಮನೆ ದರೋಡೆ, ಅಂತರಜಾತಿ ಪ್ರೇಮಿಗಳು ನೇಣು ಬಿಗಿದ ಸ್ಥಿತಿಯಲ್ಲಿ ಪತ್ತೆ, ಮರ್ಯಾದಾ ಹತ್ಯೆಗಳ ಅನುಮಾನ
ಡಿಸಿಸಿ ಬ್ಯಾಂಕಿನ 10 ವರ್ಷ ಮೇಲ್ಪಟ್ಟ ನಿರ್ದೇಶಕರ ಅನರ್ಹತೆ: ಆರ್ಬಿಐ ನಿಯಮ ಜಾರಿಗೆ ನಬಾರ್ಡ್ ಒತ್ತಾಯ, ಸರ್ಕಾರಕ್ಕೆ ಎಚ್ಚರಿಕೆ
ಮಹಾ ಸಿಎಂ ಜೊತೆ ಎಮ್ ಇಎಸ್ ಉನ್ನತಾಧಿಕಾರ ಸಭೆ ರದ್ದು: ಝಾಪಾ ಮುಖಂಡರು ಬರಿಗೈಯಿಂದ ವಾಪಸ್
ವಿವಾಹಿತೆಯ ಜೊತೆ ಪಲಾಯನ ಮಾಡಿದ ಯುವಕನ ಮನೆ ಧ್ವಂಸ : ಮಾರಕಾಸ್ತ್ರ ಹಿಡಿದು 50ಕ್ಕು ಹೆಚ್ಚು ಜನರಿಂದ ಕೃತ್ಯ 