ಈದ್ -ಉಲ್ ಫಿತರ್ ಶುಭಾಷಯ ಕೋರಿದ ಪ್ರಧಾನಿ, ರಾಷ್ಟ್ರಪತಿ
ನವದೆಹಲಿ, ಮೇ 25, ರಾಷ್ಟ್ರಪತಿ ರಾಮನಾಥ್ ಕೋವಿಂದ್ ಮತ್ತು ಪ್ರಧಾನಿ ನರೇಂದ್ರ ಮೋದಿ ಅವರು ಸೋಮವಾರ ದೇಶದ ಜನತೆಗೆ ಈದ್ ಉಲ್ ಫಿತರ್ ನ ಶುಭ ಕೋರಿದರು. ರಾಷ್ಟ್ರಪತಿ ಕೋವಿಂದ್, "ಈದ್ ಮುಬಾರಕ್. ಇದು ಪ್ರೀತಿ,ಸೌಹಾರ್ದತೆ, ಶಾಂತಿಯನ್ನು ಅಭಿವ್ಯಕ್ತಪಡಿಸುವ ಹಬ್ಬ. ಈದ್ ಬಡವರು ಮತ್ತು ಅಗತ್ಯವುಳ್ಳವರಿಗೆ ನೆರವಾಗುವ ನಂಬಿಕೆಯನ್ನು ಪುನರುಚ್ಚರಿಸುತ್ತದೆ. ನಾವೆಲ್ಲರೂ ಕೊರೋನಾ ವೈರಸ್ ಹರಡುವಿಕೆ ತಡೆಯಲು ಸಾಮಾಜಿಕ ಅಂತರವನ್ನು ಕಾಯ್ದುಕೊಂಡೇ ಈ ಹಬ್ಬವನ್ನು ಆಚರಿಸೋಣ" ಎಂದು ಟ್ವೀಟ್ ಮಾಡಿದ್ದಾರೆ. ಪ್ರಧಾನಿ ನರೇಂದ್ರ ಮೋದಿ "ಈದ್ ಮುಬಾರಕ್! ಈ ವಿಶೇಷ ಸಂದರ್ಭ ಎಲ್ಲರ ಕರುಣೆ, ಸಹೋದರತೆ ಮತ್ತು ಸೌಹಾರ್ದತೆಯನ್ನು ಹೆಚ್ಚಿಸಲು. ಎಲ್ಲರೂ ಆರೋಗ್ಯ ಮತ್ತು ಸಮೃದ್ಧವಾಗಿರಲಿ" ಎಂದು ಟ್ವೀಟ್ ಮೂಲಕ ಶುಭಾಷಯ ಕೋರಿದ್ದಾರೆ.
ಕನ್ನಡ ಭಾಷೆಯ ನಾಮಫಲಕಗಳ ಹರಿದು ಹಾಕಿದ ಕಿಡಿಗೇಡಿಗಳ ವಿರುದ್ಧ ಕ್ರಮಕೈಗೊಳ್ಳಿ
ಕ್ಷುಲ್ಲಕ ಕಾರಣದಿಂದ ಕಲ್ಲಿನಿಂದ ಜಜ್ಜಿ ವ್ಯಕ್ತಿಯ ಹತ್ಯೆ : ಕಿತ್ತೂರು ಪೊಲೀಸರಿಂದ ಆರೋಪಿ ಬಂಧನ
ತಲ್ವಾರ್ ಹಲ್ಲೆ: ಒಂದೇ ಗಂಟೆಯಲ್ಲಿ 6 ಆರೋಪಿಗಳ ಬಂಧಿಸಿದ ಮಾಳಮಾರುತಿ ಪೋಲೀಸರು : ತನಿಖೆ ಚುರುಕು
ಹಳೇಯ ವೈಷಮ್ಯ : ಮೂವರ ಮೇಲೆ ತಲ್ವಾರ್ ನಿಂದ ಮಾರಣಾಂತಿಕ ಹಲ್ಲೆ : ಆಸ್ಪತ್ರೆಗೆ ದಾಖಲು
ಈಜಲು ಹೊಂಡಕ್ಕೆ ಹೋದ ಇಬ್ಬರು ಅಪ್ರಾಪ್ತ ಬಾಲಕರು ನೀರುಪಾಲು : ಬೆಳಗಾವಿಯಲ್ಲಿ ಘೋರ ಘಟನೆ
ಬೆಳಗಾವಿ ಬಸ್ ನಿಲ್ದಾಣದಲ್ಲಿ ಬಾಲಕನಿಂದ ಬ್ಯಾಗ್ ಎಗ್ಗರಿಸಲು ಯತ್ನ : ಮಹಿಳೆ ಪೊಲೀಸ್ ವಶಕ್ಕೆ 