ಜಯಪ್ರಕಾಶ್ ನಾರಾಯಣ್ ಜನ್ಮ ದಿನಾಚರಣೆಯಂದು ಪ್ರಧಾನಿ ಗೌರವ
ನವದೆಹಲಿ, ಅಕ್ಟೋಬರ್ 11: ಲೋಕನಾಯಕ್ ಜಯಪ್ರಕಾಶ್ ನಾರಾಯಣ್ ಅವರ ಜನ್ಮ ದಿನಾಚರಣೆಯಂದು ಪ್ರಧಾನಿ ನರೇಂದ್ರ ಮೋದಿ ಗೌರವ ಸಲ್ಲಿಸಿದರು. ಶುಕ್ರವಾರ ಈ ಕುರಿತು ಟ್ವೀಟ್ ಮಾಡಿರುವ ಪ್ರಧಾನಿ, ಭಾರತದ ನಿಜವಾದ ಪುತ್ರ ಲೋಕನಾಯಕ್ ಜಯಪ್ರಕಾಶ್ ನಾರಾಯಣ್ ಅವರ ಜನ್ಮ ದಿನಾಚರಣೆಯಂದು ನನ್ನ ವಿನಮ್ರ ಗೌರವವನ್ನು ಅರ್ಪಿಸುತ್ತೇನೆ. ಭಾರತದ ಸ್ವಾತಂತ್ರ್ಯ ಹೋರಾಟದ ಸಮಯದಲ್ಲಿ ಅವರು ಮಹತ್ವದ ಕೊಡುಗೆ ನೀಡಿದರು ಮತ್ತು ಸ್ವತಂತ್ರ ನಂತರದ ಯುಗದಲ್ಲಿ ನಮ್ಮ ಪ್ರಜಾಪ್ರಭುತ್ವವನ್ನು ರಕ್ಷಿಸುವಲ್ಲಿ ಬಣ್ಣಿಸಲಾಗದ ಕೊಡುಗೆ ನೀಡಿದರು. ಅವರ ತ್ಯಾಗ ಮತ್ತು ಸಮರ್ಪಣೆ ಯಾವಾಗಲೂ ಸ್ಮರಣೀಯ ಎಂದಿದ್ದಾರೆ.
ಬೆಳಗಾವಿ ಬಸ್ ನಿಲ್ದಾಣದಲ್ಲಿ ಬಾಲಕನಿಂದ ಬ್ಯಾಗ್ ಎಗ್ಗರಿಸಲು ಯತ್ನ : ಮಹಿಳೆ ಪೊಲೀಸ್ ವಶಕ್ಕೆ
ಸಂಕೇಶ್ವರ ಬಳಿ ಟಿಟಿ, ಕಾರ ನಡುವೆ ಭೀಕರ್ ಅಪಘಾತ ; ಮದುವೆಗೆ ಹೊರಟಿದ್ದ ಟೆಂಪೋ ಟ್ರಾವೆಲ್ ರ ಪಲ್ಟಿ,
ಬೆಳಗಾವಿಯಲ್ಲಿ ರಾಜ್ಯಸಭೆ ಸ್ಥಾನಕ್ಕೆ ಜೋರಾದ ಲಾಬಿ : ಕಡಾಡಿ ಅಧಿಕಾರವಧಿ ಅಂತ್ಯ : ಹಲವು ಮುಖಂಡರು ಮುಂಚೂನೆಯಲ್ಲಿ
ಬೆಳಗಾವಿಯ ಹಾರ್ಡ್ ವೇರ್ ಅಂಗಡಿಯಲ್ಲಿ ಬೆಂಕಿ ಅವಘಡ : ಲಕ್ಷಾಂತರ ಹಾನಿ
ಅಕ್ರಮ ಚಟುವಟಿಕೆ ಎಸಗಿದರೆ ಗಡಿಪಾರದ ಎಚ್ಚರಿಕೆ: ಪೊಲೀಸ ಠಾಣೆಯಲ್ಲಿ ರೌಡಿಶೀಟರ್ ಗಳ ಪರೇಡ್
5 ತಿಂಗಳಿಂದ ವೇತನವಿಲ್ಲದೆ ಪೌರ ಕಾರ್ಮಿಕರ ಪರದಾಟ : ಕುಟುಂಬ ನಿರ್ವಹಣೆಗೆ ಸಾಲಕ್ಕಾಗಿ ಹುಡುಕಾಟ 