ಜಿಲ್ಲಾಮಟ್ಟದ ಪ್ರತಿಭಾ ಕಾರಂಜಿಯಲ್ಲಿ ಪ್ರಿಯಾ ಮುದವಿ ಪ್ರಥಮ
Priya Mudavi stands first in district level Pratibha Karanji
ಹಾರೂಗೇರಿ 17: ಅಥಣಿ ತಾಲೂಕಿನ ಚಿಕ್ಕೂಡ ಸರಕಾರಿ ಪ್ರೌಢ ಶಾಲೆಯ ಪ್ರತಿಭಾನ್ವಿತ ಬಾಲಕಿ ಪ್ರಿಯಾ ಮುತ್ತಪ್ಪ ಮುದವಿ ಮೇಘಾ ಪ್ರೌಢ ಶಾಲೆ(ನಾಗನೂರ)ಮೂಡಲಗಿಯಲ್ಲಿ ಜರುಗಿದ ಜಿಲ್ಲಾ ಮಟ್ಟದ ಪ್ರತಿಭಾ ಕಾರಂಜಿ ಕವನ ವಾಚನ ಸ್ಪರ್ಧೆಯಲ್ಲಿ ಪ್ರಥಮ ಸ್ಥಾನ ಪಡೆದು ರಾಜ್ಯ ಮಟ್ಟದ ಪ್ರತಿಭಾ ಕಾರಂಜಿ ಸ್ಪರ್ಧೆಯಲ್ಲಿ ಭಾಗವಹಿಸುವ ಅರ್ಹತೆ ಪಡೆದಿದ್ದಾಳೆಂದು ಮುಖ್ಯ ಉಪಾಧ್ಯಾಯ ರವೀಂದ್ರ ಪಾಟೀಲ ಸವಿ ಸಂಗತಿ ತಿಳಿಸಿದ್ದಾರೆ.
ಪ್ರಿಯಾ ಮುದವಿ ಸಾಧನೆಯನ್ನು ಕೊಂಡಾಡಿದ ಎಸ್. ಡಿ. ಎಮ್. ಸಿ ಅಧ್ಯಕ್ಷ ಲಕ್ಷ್ಮಣ ಪಾಟೀಲ, ಸದಸ್ಯರು, ಗುರುಗಳು, ಊರ ಹಿರಿಯರು, ಹಳೆಯ ವಿದ್ಯಾರ್ಥಿಗಳು ಅಭಿನಂದಿಸಿದ್ದಾರೆ.
ಬೆಳಗಾವಿ ಶಾಸಕ ಅಭಯ್ ಪಾಟೀಲ್ ಸಂಚರಿಸುತ್ತಿದ್ದ ಇನ್ನೋವಾ ಕಾರು ಅಪಘಾತ
ಮನೆಗಳ್ಳತನ ಪ್ರಕರಣ: ಯಮಕನಮರಡಿ ಪೊಲೀಸರಿಂದ ಮೂವರ ಬಂಧನ, ಚಿನ್ನಾಭರಣ ವಶ
ಅಂತರ ಜಿಲ್ಲಾ ಬೈಕ್ ಕಳ್ಳನ ಬಂಧನ: 30 ಲಕ್ಷದ 43 ದ್ವಿಚಕ್ರ ವಾಹನಗಳ ವಶಕ್ಕೆ
ಮೃತ ವ್ಯಕ್ತಿಯ ಹೆಸರಿನ ಆಸ್ತಿ ಕಬಳಿಸಿ ಮಾರಾಟಕ್ಕೆ ಯತ್ನ: ಆರೋಪಿತನ ಬಂಧನ
ಲಂಡನ್ನಲ್ಲಿ ಡಾ. ಬಿ.ಆರ್. ಅಂಬೇಡ್ಕರ್ ವಾಸವಿದ್ದ ಮನೆಗೆ ಶಾಸಕ ರಮೇಶ್ ಜಾರಕಿಹೊಳಿ ಭೇಟಿ
ಬೆಳಗಾವಿಯಲ್ಲಿ ಯುವಕನ ಮೇಲೆ ಮಾರಣಾಂತಿಕ ಹಲ್ಲೆ ಆಸ್ಪತ್ರೆಗೆ ದಾಖಲು 