ಜಿಲ್ಲಾಮಟ್ಟದ ಪ್ರತಿಭಾ ಕಾರಂಜಿಯಲ್ಲಿ ಪ್ರಿಯಾ ಮುದವಿ ಪ್ರಥಮ
Priya Mudavi stands first in district level Pratibha Karanji
ಹಾರೂಗೇರಿ 17: ಅಥಣಿ ತಾಲೂಕಿನ ಚಿಕ್ಕೂಡ ಸರಕಾರಿ ಪ್ರೌಢ ಶಾಲೆಯ ಪ್ರತಿಭಾನ್ವಿತ ಬಾಲಕಿ ಪ್ರಿಯಾ ಮುತ್ತಪ್ಪ ಮುದವಿ ಮೇಘಾ ಪ್ರೌಢ ಶಾಲೆ(ನಾಗನೂರ)ಮೂಡಲಗಿಯಲ್ಲಿ ಜರುಗಿದ ಜಿಲ್ಲಾ ಮಟ್ಟದ ಪ್ರತಿಭಾ ಕಾರಂಜಿ ಕವನ ವಾಚನ ಸ್ಪರ್ಧೆಯಲ್ಲಿ ಪ್ರಥಮ ಸ್ಥಾನ ಪಡೆದು ರಾಜ್ಯ ಮಟ್ಟದ ಪ್ರತಿಭಾ ಕಾರಂಜಿ ಸ್ಪರ್ಧೆಯಲ್ಲಿ ಭಾಗವಹಿಸುವ ಅರ್ಹತೆ ಪಡೆದಿದ್ದಾಳೆಂದು ಮುಖ್ಯ ಉಪಾಧ್ಯಾಯ ರವೀಂದ್ರ ಪಾಟೀಲ ಸವಿ ಸಂಗತಿ ತಿಳಿಸಿದ್ದಾರೆ.
ಪ್ರಿಯಾ ಮುದವಿ ಸಾಧನೆಯನ್ನು ಕೊಂಡಾಡಿದ ಎಸ್. ಡಿ. ಎಮ್. ಸಿ ಅಧ್ಯಕ್ಷ ಲಕ್ಷ್ಮಣ ಪಾಟೀಲ, ಸದಸ್ಯರು, ಗುರುಗಳು, ಊರ ಹಿರಿಯರು, ಹಳೆಯ ವಿದ್ಯಾರ್ಥಿಗಳು ಅಭಿನಂದಿಸಿದ್ದಾರೆ.
ಸಾವಿರಾರು ಕೋಟಿ ವಂಚನೆ, ವರ್ಗಾವಣೆ ಆರೋಪ: ಶಿವಾನಂದ ನೀಲಣ್ಣವರ ಬಂಧನ
ಬೆಳಗಾವಿಯಲ್ಲಿ ಶಿವಾನಂದ ನೀಲಣ್ಣನವರಗೆ ಅಧಿಕಾರಿಗಳ ಶಾಕ್ : ಶಿವಂ ಅಸೋಸಿಯೇಟ್ ಕಚೇರಿಗಳ ಮೇಲೆ ದಾಳಿ
24 ಗಂಟೆಯಲ್ಲಿ ಕಾರು ಕಳ್ಳತನ ಪ್ರಕರಣ ಭೇಧಿಸಿದ ಪೊಲೀಸರು : ಖದೀಮರ ಪತ್ತೆಗಾಗಿ ಶೋಧ
ಗಡಿ ಮರಾಠಿ ಶಾಲೆಗಳಲ್ಲಿ ಕನ್ನಡ ಕಹಳೆ: 7 ಕನ್ನಡ ಪ್ರಾಥಮಿಕ, 2 ಪ್ರೌಡ ಶಾಲೆಗಳಿಗೆ ರಾಜ್ಯ ಸರಕಾರ ಗ್ರಿನ್ ಸಿಗ್ನಲ್
ಅಂತರಾಜ್ಯ ಖದೀಮನ ಬಂಧನ : 45.56 ಲಕ್ಷ ಮೌಲ್ಯದ ಚಿನ್ನಾಭರಣ, ದ್ವಿಚಕ್ರ ವಾಹನ ವಶಕ್ಕೆ
ಹಿಡಕಲ್ ಹಿನ್ನೀರಿನಲ್ಲಿ ಮುಳುಗಿದ್ದ ಹುನ್ನೂರು ವಿಠಲ ಮಂದಿರ ಜಲದಿಗ್ಭಂಧನದಿಂದ ಮುಕ್ತಿ 