ರಂಗೋಲಿ ಸ್ಪರ್ಧೆ ವಿಜೇತರಿಗೆ ಬಹುಮಾನ ವಿತರಣೆ
Prize distribution to the winners of the Rangoli competition
ಕೊಪ್ಪಳ 31: ಇನ್ನರ್ ವೀಲ್ ಕ್ಲಬ್ :ಗಣೇಶ ಹಬ್ಬದ ಪ್ರಯುಕ್ತ ರಂಗೋಲಿ ಸ್ಪರ್ಧೆ ಕೊಪ್ಪಳ : ನಗರದ ಗವಿಶ್ರೀ ನಗರದ ಮೂರನೇ ಕ್ರಾಸಿನಲ್ಲಿ ಗಣೇಶ ಹಬ್ಬದ ಪ್ರಯುಕ್ತ ಮಹಿಳೆಯರಿಗೆ ರಂಗೋಲಿ ಸ್ಪರ್ಧೆಯನ್ನು ಕೊಪ್ಪಳ ಇನ್ನರ್ ವೀಲ್ ಕ್ಲಬ್ ಏರಿ್ಡಸಿ ವಿಜೇತರಿಗೆ ಬಹುಮಾನಗಳನ್ನು ವಿತರಿಸಲಾಯಿತು.
ರಂಗೋಲಿ ಸ್ಪರ್ಧೆಯಲ್ಲಿ ವಿಜೇತರಾದ ಪ್ರಥಮ,ದ್ವಿತೀಯ, ತೃತೀಯ ಬಹುಮಾನಗಳನ್ನು ವಿಧಾನ ಪರಿಷತ್ ಸದಸ್ಯೆ ಹೇಮಲತಾ ನಾಯಕ್, ಲಕ್ಷ್ಮಿ ಸಿ.ವಿ.ಚಂದ್ರಶೇಖರ್ ವಿತರಿಸಿದರು.ಕಾರ್ಯಕ್ರಮದಲ್ಲಿ ಇನ್ನರ್ ವೀಲ್ ಕ್ಲಬ್ ಅಧ್ಯಕ್ಷೆ ಮಧುಶೆಟ್ಟರ್,ಋಓ ಹೇಮಾ ಬಳ್ಳಾರಿ, ಡಿಸ್ಟಿಕ್ ಋಓ ಶರಣಮ್ಮ ಪಾಟೀಲ್, ಸಂಪಾದಕಿ ಸುಧಾ ಶೆಟ್ಟರ್, ಇನ್ನರ್ ವೀಲ್ ಕ್ಲಬ್ ಸದಸ್ಯರಾದ ಜ್ಯೋತಿ ಮಟ್ಟಿ, ಸುಜಾತ ಹಲಗೇರಿ, ರತ್ನ ಶೆಟ್ಟರ್, ಇನ್ನು ಅನೇಕ ಸದಸ್ಯರು ಈ ಕಾರ್ಯಕ್ರಮದಲ್ಲಿ ಭಾಗವಹಿಸಿದ್ದರು
ಹೋಳಿಹಬ್ಬಕ್ಕೆ ಮೆರಗು ತಂದ ರತಿ ಕಾಮನ್ನರ ಮದುವೆ ಕಾರ್ಯಕ್ರಮ : ಲಗ್ನದಲ್ಲಿ ನೂರಾರು ಜನ ಬಾಗಿ
ಹೆಚ್ಚಾದ ಸಂಕೇಶ್ವರ ತಾಲೂಕು ರಚನೆಯ ಕೂಗು : ವೇಲಫೆರ್ ಸಂಘಟನೆಯಿಂದ ಜಿಲ್ಲಾಧಿಕಾರಿಗಳ ಭೇಟಿ, ಮನವಿ
ಬೇಸಿಗೆಯ ಮುನ್ನ ಸಂಕೇಶ್ವರದಲ್ಲಿ ಕುಡಿಯುವ ನೀರಿಗೆ ಹಾಹಾಕಾರ : ಕೊಳವೆ ಬಾವಿಗಳತ್ತ ಅಲೆದಾಡುತ್ತಿರುವ ಜನ
ಸಂಜೀವಿನಿ ಫೌಂಡೇಶನದಿಂದ ಹಳದಿ-ಕುಂಕುಮ ಕಾರ್ಯಕ್ರಮ : ರೋಗಿಗಳ ಆರೈಕೆಯ ಜೊತೆಗೆ ಸ್ವಂತ ಆರೈಕೆ ಕೂಡ ಮಹತ್ವದ್ದು : ಮನೋವೈದ್ಯ ತಜ್ಞೆ ಜಯಲಕ್ಷ್ಮೀ ದೇಸಾಯಿ
ತಲವಾರ್ನಿಂದ ಮಾರಣಾಂತಿಕ ಹಲ್ಲೆ : ಕೊಲೆಗೆ ಯತ್ನ 7 ಜನರ ಬಂಧನ, ಇಬ್ಬರಿಗೆ ಶೋಧ
ತಲವಾರದಿಂದ ಯುವಕನ ಮೇಲೆ ಮಾರಣಾಂತಿಕ ಹಲ್ಲೆ : ಆಸ್ಪತ್ರೆಗೆ ದಾಖಲು, ತ್ವೇಷದ ವಾತಾವರಣ 