ರಂಗೋಲಿ ಸ್ಪರ್ಧೆ ವಿಜೇತರಿಗೆ ಬಹುಮಾನ ವಿತರಣೆ
Prize distribution to the winners of the Rangoli competition
ಕೊಪ್ಪಳ 31: ಇನ್ನರ್ ವೀಲ್ ಕ್ಲಬ್ :ಗಣೇಶ ಹಬ್ಬದ ಪ್ರಯುಕ್ತ ರಂಗೋಲಿ ಸ್ಪರ್ಧೆ ಕೊಪ್ಪಳ : ನಗರದ ಗವಿಶ್ರೀ ನಗರದ ಮೂರನೇ ಕ್ರಾಸಿನಲ್ಲಿ ಗಣೇಶ ಹಬ್ಬದ ಪ್ರಯುಕ್ತ ಮಹಿಳೆಯರಿಗೆ ರಂಗೋಲಿ ಸ್ಪರ್ಧೆಯನ್ನು ಕೊಪ್ಪಳ ಇನ್ನರ್ ವೀಲ್ ಕ್ಲಬ್ ಏರಿ್ಡಸಿ ವಿಜೇತರಿಗೆ ಬಹುಮಾನಗಳನ್ನು ವಿತರಿಸಲಾಯಿತು.
ರಂಗೋಲಿ ಸ್ಪರ್ಧೆಯಲ್ಲಿ ವಿಜೇತರಾದ ಪ್ರಥಮ,ದ್ವಿತೀಯ, ತೃತೀಯ ಬಹುಮಾನಗಳನ್ನು ವಿಧಾನ ಪರಿಷತ್ ಸದಸ್ಯೆ ಹೇಮಲತಾ ನಾಯಕ್, ಲಕ್ಷ್ಮಿ ಸಿ.ವಿ.ಚಂದ್ರಶೇಖರ್ ವಿತರಿಸಿದರು.ಕಾರ್ಯಕ್ರಮದಲ್ಲಿ ಇನ್ನರ್ ವೀಲ್ ಕ್ಲಬ್ ಅಧ್ಯಕ್ಷೆ ಮಧುಶೆಟ್ಟರ್,ಋಓ ಹೇಮಾ ಬಳ್ಳಾರಿ, ಡಿಸ್ಟಿಕ್ ಋಓ ಶರಣಮ್ಮ ಪಾಟೀಲ್, ಸಂಪಾದಕಿ ಸುಧಾ ಶೆಟ್ಟರ್, ಇನ್ನರ್ ವೀಲ್ ಕ್ಲಬ್ ಸದಸ್ಯರಾದ ಜ್ಯೋತಿ ಮಟ್ಟಿ, ಸುಜಾತ ಹಲಗೇರಿ, ರತ್ನ ಶೆಟ್ಟರ್, ಇನ್ನು ಅನೇಕ ಸದಸ್ಯರು ಈ ಕಾರ್ಯಕ್ರಮದಲ್ಲಿ ಭಾಗವಹಿಸಿದ್ದರು
ಬೆಳಗಾವಿ ಶಾಸಕ ಅಭಯ್ ಪಾಟೀಲ್ ಸಂಚರಿಸುತ್ತಿದ್ದ ಇನ್ನೋವಾ ಕಾರು ಅಪಘಾತ
ಮನೆಗಳ್ಳತನ ಪ್ರಕರಣ: ಯಮಕನಮರಡಿ ಪೊಲೀಸರಿಂದ ಮೂವರ ಬಂಧನ, ಚಿನ್ನಾಭರಣ ವಶ
ಅಂತರ ಜಿಲ್ಲಾ ಬೈಕ್ ಕಳ್ಳನ ಬಂಧನ: 30 ಲಕ್ಷದ 43 ದ್ವಿಚಕ್ರ ವಾಹನಗಳ ವಶಕ್ಕೆ
ಮೃತ ವ್ಯಕ್ತಿಯ ಹೆಸರಿನ ಆಸ್ತಿ ಕಬಳಿಸಿ ಮಾರಾಟಕ್ಕೆ ಯತ್ನ: ಆರೋಪಿತನ ಬಂಧನ
ಲಂಡನ್ನಲ್ಲಿ ಡಾ. ಬಿ.ಆರ್. ಅಂಬೇಡ್ಕರ್ ವಾಸವಿದ್ದ ಮನೆಗೆ ಶಾಸಕ ರಮೇಶ್ ಜಾರಕಿಹೊಳಿ ಭೇಟಿ
ಬೆಳಗಾವಿಯಲ್ಲಿ ಯುವಕನ ಮೇಲೆ ಮಾರಣಾಂತಿಕ ಹಲ್ಲೆ ಆಸ್ಪತ್ರೆಗೆ ದಾಖಲು 