ಜಾತ್ರಾ ನಿಮಿತ್ಯ ಜರುಗಿದ ಶರ್ಯತ್ತುಗಳ ವಿಜೇತರಿಗೆ ಬಹುಮಾನ ವಿತರಣೆ
Prize distribution to the winners of the competitions held on the occasion of the fair
ರಾಯಬಾಗ, 07 : ತಾಲೂಕಿನ ಹೊಸದಿಗ್ಗೇವಾಡಿ ಗ್ರಾಮದ ಲಕ್ಷ್ಮೀದೇವಿ ಜಾತ್ರೆಯು ಮೂರು ದಿನಗಳ ವರೆಗೆ ವಿಜೃಂಭಣೆಯಿಂದ ಜರುಗಿತು.
ಬುಧವಾರ ಜಾತ್ರೆ ನಿಮಿತ್ಯ ಜರುಗಿದ ವಿವಿಧ ಶರ್ಯತ್ತುಗಳ ವಿಜೇತರಿಗೆ ಬಹುಮಾನಗಳನ್ನು ವಿತರಿಸಲಾಯಿತು. ಎತ್ತಿನ ಗಾಡಿ ಶರ್ಯತ್ತು: ನರವಾಡದ ಸಚೀನ ಕಟ್ಟಿಕರ ಪ್ರಥಮ, ಮಾಣಕಾಪೂರದ ಸಂದೀಪ ಪವಾರ ದ್ವಿತೀಯ, ರಾಯಬಾಗದ ಮೋಸಿನ ಮುಲ್ಲಾ ತೃತೀಯ ಬಹುಮಾನ ಪಡೆದರು. ಕುದುರೆ ಗಾಡಿ ಶರ್ಯತ್ತು: ಸೌಂದತ್ತಿಯ ಚೇತನ ಕಾಟೆ ಪ್ರಥಮ, ದಿಗ್ಗೇವಾಡಿಯ ರಾಕೇಶ ಬೆನಾಡೆ ದ್ವಿತೀಯ, ಉಮ್ರಾಣಿಯ ಸಿದ್ದು ಉಮರಾಣಿ ತೃತೀಯ ಬಹುಮಾನ ಪಡೆದರು. ಕುದುರೆ ಶರ್ಯತ್ತು: ಚಿಂಚಲಿಯ ಸುರೇಶ ಪ್ರಥಮ, ವಿನಯ ದ್ವಿತೀಯ, ನಂದಿಕುರಳಿಯ ಮಾಳಪ್ಪ ತೃತೀಯ ಬಹುಮಾನ ಪಡೆದರು. ಸಾಯಕಲ್ ಶರ್ಯತ್ತು: ಪಾಮಲದಿನ್ನಿಯ ಅಪ್ಪು ಮಾಳ್ಯಾಗೋಳ ಪ್ರಥಮ, ಧರ್ಮಟ್ಟಿಯ ಬಸು ಧರ್ಮಟ್ಟಿ ದ್ವಿತೀಯ, ಇಚಲಕರಂಜಿಯ ಬಾಳು ಹಿರೇಮಠ ತೃತೀಯ ಬಹುಮಾನ ಪಡೆದರು. ಓಡುವ ಶರ್ಯತ್ತು: ಬಡಚಿಯ ಹನಮಂತ ನಾಯಿಕ ಪ್ರಥಮ, ಶಿವಾನಂದ ನಾಯಿಕ ದ್ವಿತೀಯ, ಅಲಖನೂರದ ಪರಸಪ್ಪ ಹಸರೆ ತೃತೀಯ ಬಹುಮಾನ ಪಡೆದರು.
ಬಹುಮಾನ ವಿತರಣೆ ಕಾರ್ಯಕ್ರಮದಲ್ಲಿ ಜಾತ್ರೆ ಕಮೀಟಿ ಸದಸ್ಯರು ಭಾಗವಹಿಸಿದ್ದರು.
ಸುಪ್ರೀಂ ಕೋರ್ಟ್ ನ್ಯಾಯವಾದಿ ಕಾತರಕಿ ಜೊತೆ ಕನ್ನಡ ಸಂಘಟನೆಗಳ ಸಂವಾದ ನಾಳೆ
ನಿಡಸೋಸಿ ರಸ್ತೆ ಅಗಲಿಕರಣಕ್ಕೆ ವೇಗ: ಭರದಿಂದ ಸಾಗಿದ ಮುಸ್ಲಿಂ ಸ್ಮಶಾನ ಆವರಣ ತೆರವು ಕಾರ್ಯಾಚರಣೆ; ಡಿಸಿ ಕಾರ್ಯಕ್ಕೆ ಮೆಚ್ವುಗೆ
ವಿಮೆ ಹಣಕ್ಕಾಗಿ ಪತಿ ಹತ್ಯೆ: ಪತ್ನಿ, ಎಫ್ಎಸ್ಎಲ್ ಅಧಿಕಾರಿ ಸೇರಿ 9 ಜನ ಬಂಧನ : ಎಸ್ ಪಿ ರಾಮರಾಜನ್
ಹಿಂಡಲಗಾ ಜೈಲಿನಿಂದ ಶಿವಾನಂದ ನಿಲಣ್ಣವರ ಬಿಡುಗಡೆ : ಎಲ್ಲದಕ್ಕು ಓಂ ನಮಃ ಶಿವಾಯ ಎಂದು ಪ್ರತಿಕ್ರಿಯೆ
ಕಲುಸಿತ ಆಹಾರ ಸೇವನೆ: 30 ವಿಧ್ಯಾರ್ಥಿಗಳು ಆಸ್ಪತ್ರೆಗೆ ಅಲೇದಾಟ, ಅಧಿಕಾರಿಗಳ ವಿರುದ್ಧ ತಡರಾತ್ರಿ ಪ್ರತಿಭಟನೆ
ಬಹುಕೋಟಿ ವಂಚನೆ ಪ್ರಕರಣ : ಶಿವಾನಂದ ನೀಲಣ್ಣವರಗೆ ಮಧ್ಯಂತರ ಜಾಮೀನು ಮಂಜೂರು 