ಬಸವೇಶ್ವರ ಭಾವಚಿತ್ರವನ್ನು ಸಿಂಗರಿಸಿದ ಮಂಟಪದಲ್ಲಿ ಮೆರವಣಿಗೆ
Procession in the mandapa decorated with the portrait of Basaveshwara
ಹಾವೇರಿ 21 : ಬಸವ ಜಯಂತಿಯ ಅಂಗವಾಗಿ ಬಸವೇಶ್ವರ ಭಾವಚಿತ್ರವನ್ನು ಸಿಂಗರಿಸಿದ ಮಂಟಪದಲ್ಲಿ ಮೆರವಣಿಗೆ ಆರಂಭಿಸಲಾಯಿತು, ಮೆರವಣಿಗೆಗೆ ಹುಕ್ಕೇರಿ ಮಠದ ಸದಾಶಿವ ಸ್ವಾಮೀಜಿ ಚಾಲನೆ ನೀಡಿದರು. ಮೆರವಣಿಗೆಯಲ್ಲಿ , ಬಸವ ಬಳಗದ ಅಧ್ಯಕ್ಷ ವೈಜಿ ಯಳಗೇರಿ, ಎಂ.ಎಸ್ ಕೋರಿ ಶೆಟ್ಟರ್, ಎಸ್.ಎಂ ಹಾಲಯ್ಯನವರ ಮಠ, ಶಿವಣ್ಣ ಶಿರೂರ್, ಜೆ.ಬಿ ಸಾವೀರಮಠ ಶಿವಲಿಂಗಪ್ಪ ಕಲ್ಯಾಣಿ ,ಕರ, ಬಸಪ್ಪ ಹಲಗಣ್ಣವರ , ಶಿವಲಿಂಗಪ್ಪ ಗುಂಜಟ್ಟಿ, ಮತ್ತಿತರರು ಉಪಸ್ಥಿತರಿದ್ದರು. ಮೆರವಣಿಗೆಯು ಎಂಜಿ ರಸ್ತೆ, ಮೇಲಿನ ಪೇಟೆ ,ಸುಭಾಷ್ ಸರ್ಕಲ್, ಹಳೆ ಅಂಚಿರಸ್ತೆ, ದೇಸಾಯಿ, ಗಲ್ಲಿ , ಕಂದಕರೋಡ್ ,ಅಕ್ಕಿಪೇಟೆ, ಬಸ್ತಿ ಓಣಿ, ಪುರದ ಓಣಿ ಮೂಲಕ ಪ್ರಮುಖ ಓಣಿಗಳಲ್ಲಿ ಸಂಚರಿಸಿ ಶ್ರೀ ಮಠವನ್ನು ತಲುಪಿತು.
ಇರಾನ್ ಸಂಘರ್ಷದ ಮೇಲೆ ಅಧ್ಯಕ್ಷರ ಯುದ್ಧಾಧಿಕಾರಗಳನ್ನು ನಿಯಂತ್ರಿಸಲು ಅಮೆರಿಕ ಸೆನೆಟ್ ಮತದಾನ; ಪಕ್ಷೀಯ ವಿಭಜನೆ ಬಹಿರಂಗ
ಸಚಿವ ಸತೀಶ್ ಜಾರಕಿಹೊಳಿ ಅಳಿಯನಿಗೆ ಇಡಿ ಶಾಕ್ ; ಮನೆ, ಕಚೇರಿ ಸೇರಿ 6 ಕಡೆ ದಾಳಿ
ಆತ್ಮನಿರ್ಭರ ಭಾರತ, ಮೇಕ್ ಇನ್ ಇಂಡಿಯಾ, ಇಂಧನ ಭದ್ರತೆ ರಾಷ್ಟ್ರದ ಪ್ರಮುಖ ಆದ್ಯತೆಗಳು: ಪ್ರಧಾನಿ ಮೋದಿ
ಸುಪ್ರೀಂ ಕೋರ್ಟ್ ನ್ಯಾಯವಾದಿ ಕಾತರಕಿ ಜೊತೆ ಕನ್ನಡ ಸಂಘಟನೆಗಳ ಸಂವಾದ ನಾಳೆ
ನಿಡಸೋಸಿ ರಸ್ತೆ ಅಗಲಿಕರಣಕ್ಕೆ ವೇಗ: ಭರದಿಂದ ಸಾಗಿದ ಮುಸ್ಲಿಂ ಸ್ಮಶಾನ ಆವರಣ ತೆರವು ಕಾರ್ಯಾಚರಣೆ; ಡಿಸಿ ಕಾರ್ಯಕ್ಕೆ ಮೆಚ್ವುಗೆ
ವಿಮೆ ಹಣಕ್ಕಾಗಿ ಪತಿ ಹತ್ಯೆ: ಪತ್ನಿ, ಎಫ್ಎಸ್ಎಲ್ ಅಧಿಕಾರಿ ಸೇರಿ 9 ಜನ ಬಂಧನ : ಎಸ್ ಪಿ ರಾಮರಾಜನ್ 