ಮಂತ್ರಾಲಯದ ಡಾ.ಸುಬುಧೇಂದ್ರ ತೀರ್ಥ ಶ್ರೀಪಾದಂಗಳವರ ಶೋಭಯಾತ್ರೆ
Procession of Dr. Subudhendra Theertha Sripadamgala of Mantralaya
ಲೋಕದರ್ಶನ ವರದಿ
ಯಲಬುರ್ಗಾ 11 : ಪಟ್ಟಣದ ರಾಘವೇಂದ್ರ ಸ್ವಾಮಿಗಳವರ ಮಠದ 50ನೇ ವರ್ಷದ ಸುವರ್ಣ ಮಹೋತ್ಸವದ ನಿಮಿತ್ಯ ಮಂತ್ರಾಲಯದ ಡಾ.ಸುಬುಧೇಂದ್ರತೀರ್ಥ ಶ್ರೀಪಾದಂಗಳವರ ಶೋಭಯಾತ್ರೆ ಶುಕ್ರವಾರ ಸಂಜೆ ವಿಜೃಂಭಣೆಯಿಂದ ನಡೆಯಿತು.ಇಲ್ಲಿಯ ಪಾಂಡುರಂಗ ದೇವಸ್ಥಾನದಿಂದ ಆರಂಭಗೊಂಡ ಮಂತ್ರಾಲಯದ ಡಾ.ಸುಬುಧೇಂದ್ರತೀರ್ಥ ಶ್ರೀಪಾದಂಗಳವರ ಶೋಭಯಾತ್ರೆ ವಿವಿಧ ವಾಧ್ಯ ಮೇಳದೊಂದಿಗೆ ಪಟ್ಟಣದ ಪ್ರಮುಖ ರಸ್ತೆಗಳ ಮೂಲಕ ಯಾತ್ರೆ ನಡೆಯಿತು. ನಂತರ ಮಂತ್ರಾಲಯದ ಡಾ.ಸುಬುಧೇಂದ್ರತೀರ್ಥ ಶ್ರೀಪಾದಂಗಳವರ ಶೋಭಯಾತ್ರೆಯು ರಾಘವೇಂದ್ರ ಸ್ವಾಮಿಗಳ ಮಠಕ್ಕೆ ತೆರಳಿತು. ಈ ಶೋಭಯಾತ್ರೆಯಲ್ಲಿ ರಾಘವೇಂದ್ರ ಸ್ವಾಮಿಗಳ ಮಠದ ಅಪಾರ ಭಕ್ತ ಸಮೂಹ ಭಾಗವಹಿಸಿ ಶ್ರೀಗಳ ಆಶೀರ್ವಾದ ಪಡೆದು ಪುನೀತರಾದರು.
ಬೆಳಗಾವಿ ಶಾಸಕ ಅಭಯ್ ಪಾಟೀಲ್ ಸಂಚರಿಸುತ್ತಿದ್ದ ಇನ್ನೋವಾ ಕಾರು ಅಪಘಾತ
ಮನೆಗಳ್ಳತನ ಪ್ರಕರಣ: ಯಮಕನಮರಡಿ ಪೊಲೀಸರಿಂದ ಮೂವರ ಬಂಧನ, ಚಿನ್ನಾಭರಣ ವಶ
ಅಂತರ ಜಿಲ್ಲಾ ಬೈಕ್ ಕಳ್ಳನ ಬಂಧನ: 30 ಲಕ್ಷದ 43 ದ್ವಿಚಕ್ರ ವಾಹನಗಳ ವಶಕ್ಕೆ
ಮೃತ ವ್ಯಕ್ತಿಯ ಹೆಸರಿನ ಆಸ್ತಿ ಕಬಳಿಸಿ ಮಾರಾಟಕ್ಕೆ ಯತ್ನ: ಆರೋಪಿತನ ಬಂಧನ
ಲಂಡನ್ನಲ್ಲಿ ಡಾ. ಬಿ.ಆರ್. ಅಂಬೇಡ್ಕರ್ ವಾಸವಿದ್ದ ಮನೆಗೆ ಶಾಸಕ ರಮೇಶ್ ಜಾರಕಿಹೊಳಿ ಭೇಟಿ
ಬೆಳಗಾವಿಯಲ್ಲಿ ಯುವಕನ ಮೇಲೆ ಮಾರಣಾಂತಿಕ ಹಲ್ಲೆ ಆಸ್ಪತ್ರೆಗೆ ದಾಖಲು 