ಪ್ರೊ ಸಂದೀಪ ಬೂದಿಹಾಳ ಗೃಹಪ್ರವೇಶ
Prof. Sandeep Boodihal's housewarming
ಹುಬ್ಬಳ್ಳಿ 22: ಹೊರಕೇರಿ ಮಾಸ್ತರ ಶಿಕ್ಷಣ ಪ್ರತಿಷ್ಠಾನ, ರಾಣಿಚನ್ನಮ್ಮ ಪರಿಸರ ಸೇವಾ ಸಮಿತಿಯ, ಬಸವ ಪರಿಸರ ಸಂರಕ್ಷಣಾ ಸಮಿತಿಯ ವತಿಯಿಂದ ಕರ್ನಾಟಕ ರಾಜ್ಯ ಮಹಾವಿದ್ಯಾಲಯ ಶಿಕ್ಷಕ ಸಂಘ(ರಿ)ದ ರಾಜ್ಯಾಧ್ಯಕ್ಷರು, ಕರ್ನಾಟಕ ವಿಶ್ವವಿದ್ಯಾಲಯದ ಮಾಜಿ ಸಿಂಡಿಕೇಟ ಸದಸ್ಯರು, ಶಿಕ್ಷಕರ ಮುಖಂಡರು, ಹಿತೈಸಿಗಳು, ಆತ್ಮೀಯರಾದ ಪ್ರೊ ಸಂದೀಪ ಬೂದಿಹಾಳ ಅವರು ಕೋಟಿಲಿಂಗನಗರದಲ್ಲಿ ಹೊಸದಾಗಿ ಕಟ್ಟಿಸಿದ ಮನೆಯ ಈಶಾವಾಸ್ಯಂ ಗೃಹಪ್ರವೇಶ ಸಮಾರಂಭದಲ್ಲಿ ಪ್ರೊ ಸಂದೀಪ ಬೂದಿಹಾಳ ಅವರಿಗೆ ಮಾಲಾರೆ್ಣ ಮಾಡಿ ಗೌರವದಿಂದ ಆತ್ಮೀಯವಾಗಿ ಸನ್ಮಾನಿಸಿದರು.
ರಾಣಿಚನ್ನಮ್ಮ ಪರಿಸರ ಸೇವಾ ಸಮಿತಿಯ ಕಾರ್ಯದರ್ಶಿ, ಗ್ರಂಥಪಾಲಕ ಡಾ. ಸುರೇಶ ಡಿ. ಹೊರಕೇರಿ, ಹೋಟೆಲ್ ಉದ್ಯಮಿ ರಾಜೇಂದ್ರ ಶೆಟ್ಟಿ, ಆರಿ್ಟ.ತವನಪ್ಪನವರ, ಚನ್ನಬಸಪ್ಪ ಧಾರವಾಡಶೆಟ್ಟರ, ಮೃತ್ಯುಂಜಯ ಮಟ್ಟಿ, ಡಾ. ಲಿಂಗರಾಜ ಡಿ. ಹೊರಕೇರಿ, ಡಾ. ಮಹೇಶ ಡಿ. ಹೊರಕೇರಿ, ಕರ್ನಾಟಕ ರಾಜ್ಯ ಮಹಾವಿದ್ಯಾಲಯ ಶಿಕ್ಷಕ ಸಂಘದ ಸಂಸ್ಥಾಪಕ ಅಧ್ಯಕ್ಷ ಡಾ. ರಘು ಅಕಮಂಚಿ, ಡಾ. ಜಯಾನಂದ ಹಟ್ಟಿ, ಡಾ. ಸಿ.ವಿ.ಮರಿದೇವರಮಠ, ಸುಮಾ, ಕಿರಣ ಗುಡ್ಡದಕೇರಿ, ಶರಾವತಿ, ಮಧುಸೂದನ ಕುಲಕರ್ಣಿ, ಸುನಿತಾ, ಬಸವರಾಜ ಕುಂದನಹಳ್ಳಿ, ಗಣ್ಯರು, ಮುಂತಾದವರು ಭಾಗವಹಿಸಿದ್ದರು.
ಸುಪ್ರೀಂನಲ್ಲಿರುವ ಬೆಳಗಾವಿ ಜಿಲ್ಲೆಯ 350 ಪ್ರಕರಣಗಳಿಗೆ ರಾಜಿ ಸಂಧಾನದಿಂದ ಇತೇರ್ಥಕ್ಕೆ ಪ್ರಯತ್ನ : ನ್ಯಾ. ಮಂಜುನಾಥ ನಾಯಕ
ಇರಾನ್ ಸಂಘರ್ಷದ ಮೇಲೆ ಅಧ್ಯಕ್ಷರ ಯುದ್ಧಾಧಿಕಾರಗಳನ್ನು ನಿಯಂತ್ರಿಸಲು ಅಮೆರಿಕ ಸೆನೆಟ್ ಮತದಾನ; ಪಕ್ಷೀಯ ವಿಭಜನೆ ಬಹಿರಂಗ
ಸಚಿವ ಸತೀಶ್ ಜಾರಕಿಹೊಳಿ ಅಳಿಯನಿಗೆ ಇಡಿ ಶಾಕ್ ; ಮನೆ, ಕಚೇರಿ ಸೇರಿ 6 ಕಡೆ ದಾಳಿ
ಆತ್ಮನಿರ್ಭರ ಭಾರತ, ಮೇಕ್ ಇನ್ ಇಂಡಿಯಾ, ಇಂಧನ ಭದ್ರತೆ ರಾಷ್ಟ್ರದ ಪ್ರಮುಖ ಆದ್ಯತೆಗಳು: ಪ್ರಧಾನಿ ಮೋದಿ
ಸುಪ್ರೀಂ ಕೋರ್ಟ್ ನ್ಯಾಯವಾದಿ ಕಾತರಕಿ ಜೊತೆ ಕನ್ನಡ ಸಂಘಟನೆಗಳ ಸಂವಾದ ನಾಳೆ
ನಿಡಸೋಸಿ ರಸ್ತೆ ಅಗಲಿಕರಣಕ್ಕೆ ವೇಗ: ಭರದಿಂದ ಸಾಗಿದ ಮುಸ್ಲಿಂ ಸ್ಮಶಾನ ಆವರಣ ತೆರವು ಕಾರ್ಯಾಚರಣೆ; ಡಿಸಿ ಕಾರ್ಯಕ್ಕೆ ಮೆಚ್ವುಗೆ 