ಪ್ರೊ.ಸುರೇಶ ಗುದಗನವರಗೆ ಮೆಲ್ವಿನ್ ಜೋನ್ಸ್ ಫೆಲೋಶಿಪ್ ಗೌರವ
Prof. Suresh Gudaganavar awarded Melvin Jones Fellowship
ಧಾರವಾಡ 28: ಜುಲೈ 26 ರಂದು ಸಂಜೆ ಗೋವಾದ ಪೊಂಡಾದಲ್ಲಿ ಜರುಗಿದ ಲಯನ್ಸ್ ಜಿಲ್ಲಾ ಪದಗ್ರಹಣ ಸಮಾರಂಭದಲ್ಲಿ ಧಾರವಾಡ ಲಯನ್ಸ್ ಸಂಸ್ಥೆಯ ಕಾಯದರ್ಶಿ ಪ್ರೊ.ಸುರೇಶ ಗುದಗನವರ ಅವರು ಅಂತರಾಷ್ಟ್ರೀಯ ಲಯನ್ಸ್ ಸಂಸ್ಥೆಯ ಪ್ರತಿಷ್ಠಿತ ಮೆಲ್ವಿನ್ ಜೋನ್ಸ್ ಫೆಲೋಶಿಪ್ ಗೌರವವನ್ನು ಸ್ವೀಕರಿಸಿದರು. ಲಯನ್ಸ್ ಜಿಲ್ಲಾ ಗವರ್ನರ್ ಜಯ ಮೋಲ್ ನಾಯ್ಕ,, ಜಿಲ್ಲಾ ಕಾರ್ಯದರ್ಶಿ ಡಾ.ಕೀರ್ತಿ ನಾಯಕ,ಎಲ್ ಸಿಆಯ್ಎಫ್ ಸಂಯೋಜಕ ರೈಯಿಸ್,ಪ್ರಥಮ ಜಿಲ್ಲಾ ಗವರ್ನರ್ ರಾಜಶೇಖರ ಹಿರೇಮಠ, ಪ್ರಾದೇಶಿಕ ಅಧ್ಯಕ್ಷ ಜ್ಞಾನೇಶ ನಾತು,ಮಾಜಿ ಜಿಲ್ಲಾ ಗವರ್ನರ್ ಹರ್ಷ ದೇಸಾಯಿ ಇತರರು ಹಾಜರಿದ್ದರು.
ಹೋಳಿಹಬ್ಬಕ್ಕೆ ಮೆರಗು ತಂದ ರತಿ ಕಾಮನ್ನರ ಮದುವೆ ಕಾರ್ಯಕ್ರಮ : ಲಗ್ನದಲ್ಲಿ ನೂರಾರು ಜನ ಬಾಗಿ
ಹೆಚ್ಚಾದ ಸಂಕೇಶ್ವರ ತಾಲೂಕು ರಚನೆಯ ಕೂಗು : ವೇಲಫೆರ್ ಸಂಘಟನೆಯಿಂದ ಜಿಲ್ಲಾಧಿಕಾರಿಗಳ ಭೇಟಿ, ಮನವಿ
ಬೇಸಿಗೆಯ ಮುನ್ನ ಸಂಕೇಶ್ವರದಲ್ಲಿ ಕುಡಿಯುವ ನೀರಿಗೆ ಹಾಹಾಕಾರ : ಕೊಳವೆ ಬಾವಿಗಳತ್ತ ಅಲೆದಾಡುತ್ತಿರುವ ಜನ
ಸಂಜೀವಿನಿ ಫೌಂಡೇಶನದಿಂದ ಹಳದಿ-ಕುಂಕುಮ ಕಾರ್ಯಕ್ರಮ : ರೋಗಿಗಳ ಆರೈಕೆಯ ಜೊತೆಗೆ ಸ್ವಂತ ಆರೈಕೆ ಕೂಡ ಮಹತ್ವದ್ದು : ಮನೋವೈದ್ಯ ತಜ್ಞೆ ಜಯಲಕ್ಷ್ಮೀ ದೇಸಾಯಿ
ತಲವಾರ್ನಿಂದ ಮಾರಣಾಂತಿಕ ಹಲ್ಲೆ : ಕೊಲೆಗೆ ಯತ್ನ 7 ಜನರ ಬಂಧನ, ಇಬ್ಬರಿಗೆ ಶೋಧ
ತಲವಾರದಿಂದ ಯುವಕನ ಮೇಲೆ ಮಾರಣಾಂತಿಕ ಹಲ್ಲೆ : ಆಸ್ಪತ್ರೆಗೆ ದಾಖಲು, ತ್ವೇಷದ ವಾತಾವರಣ 