ಪ್ರೊ.ಸುರೇಶ ಗುದಗನವರಗೆ ಮೆಲ್ವಿನ್ ಜೋನ್ಸ್ ಫೆಲೋಶಿಪ್ ಗೌರವ
Prof. Suresh Gudaganavar awarded Melvin Jones Fellowship
ಧಾರವಾಡ 28: ಜುಲೈ 26 ರಂದು ಸಂಜೆ ಗೋವಾದ ಪೊಂಡಾದಲ್ಲಿ ಜರುಗಿದ ಲಯನ್ಸ್ ಜಿಲ್ಲಾ ಪದಗ್ರಹಣ ಸಮಾರಂಭದಲ್ಲಿ ಧಾರವಾಡ ಲಯನ್ಸ್ ಸಂಸ್ಥೆಯ ಕಾಯದರ್ಶಿ ಪ್ರೊ.ಸುರೇಶ ಗುದಗನವರ ಅವರು ಅಂತರಾಷ್ಟ್ರೀಯ ಲಯನ್ಸ್ ಸಂಸ್ಥೆಯ ಪ್ರತಿಷ್ಠಿತ ಮೆಲ್ವಿನ್ ಜೋನ್ಸ್ ಫೆಲೋಶಿಪ್ ಗೌರವವನ್ನು ಸ್ವೀಕರಿಸಿದರು. ಲಯನ್ಸ್ ಜಿಲ್ಲಾ ಗವರ್ನರ್ ಜಯ ಮೋಲ್ ನಾಯ್ಕ,, ಜಿಲ್ಲಾ ಕಾರ್ಯದರ್ಶಿ ಡಾ.ಕೀರ್ತಿ ನಾಯಕ,ಎಲ್ ಸಿಆಯ್ಎಫ್ ಸಂಯೋಜಕ ರೈಯಿಸ್,ಪ್ರಥಮ ಜಿಲ್ಲಾ ಗವರ್ನರ್ ರಾಜಶೇಖರ ಹಿರೇಮಠ, ಪ್ರಾದೇಶಿಕ ಅಧ್ಯಕ್ಷ ಜ್ಞಾನೇಶ ನಾತು,ಮಾಜಿ ಜಿಲ್ಲಾ ಗವರ್ನರ್ ಹರ್ಷ ದೇಸಾಯಿ ಇತರರು ಹಾಜರಿದ್ದರು.
ಈಜಲು ಹೊಂಡಕ್ಕೆ ಹೋದ ಇಬ್ಬರು ಅಪ್ರಾಪ್ತ ಬಾಲಕರು ನೀರುಪಾಲು : ಬೆಳಗಾವಿಯಲ್ಲಿ ಘೋರ ಘಟನೆ
ಬೆಳಗಾವಿ ಬಸ್ ನಿಲ್ದಾಣದಲ್ಲಿ ಬಾಲಕನಿಂದ ಬ್ಯಾಗ್ ಎಗ್ಗರಿಸಲು ಯತ್ನ : ಮಹಿಳೆ ಪೊಲೀಸ್ ವಶಕ್ಕೆ
ಸಂಕೇಶ್ವರ ಬಳಿ ಟಿಟಿ, ಕಾರ ನಡುವೆ ಭೀಕರ್ ಅಪಘಾತ ; ಮದುವೆಗೆ ಹೊರಟಿದ್ದ ಟೆಂಪೋ ಟ್ರಾವೆಲ್ ರ ಪಲ್ಟಿ,
ಬೆಳಗಾವಿಯಲ್ಲಿ ರಾಜ್ಯಸಭೆ ಸ್ಥಾನಕ್ಕೆ ಜೋರಾದ ಲಾಬಿ : ಕಡಾಡಿ ಅಧಿಕಾರವಧಿ ಅಂತ್ಯ : ಹಲವು ಮುಖಂಡರು ಮುಂಚೂನೆಯಲ್ಲಿ
ಬೆಳಗಾವಿಯ ಹಾರ್ಡ್ ವೇರ್ ಅಂಗಡಿಯಲ್ಲಿ ಬೆಂಕಿ ಅವಘಡ : ಲಕ್ಷಾಂತರ ಹಾನಿ
ಅಕ್ರಮ ಚಟುವಟಿಕೆ ಎಸಗಿದರೆ ಗಡಿಪಾರದ ಎಚ್ಚರಿಕೆ: ಪೊಲೀಸ ಠಾಣೆಯಲ್ಲಿ ರೌಡಿಶೀಟರ್ ಗಳ ಪರೇಡ್ 