ಸಮಾಜ ಸೇವಾ ಸಿರಿ ರಾಜ್ಯ ಪ್ರಶಸ್ತಿಗೆ ಪ್ರೊ. ಸಾಲಿಮಠ ಆಯ್ಕೆ
ಲೋಕದರ್ಶನ ವರದಿ
ಹಾವೇರಿ17: ಧರ್ಮ ಚಿಂತಕ, ಯುವ ಸಾಹಿತಿ, ನಗರದ ಕೆ.ಎಲ್.ಇ. ಸಂಸ್ಥೆಯ ಗುದ್ಲೆಪ್ಪ ಹಳ್ಳಿಕೇರಿ ಮಹಾವಿದ್ಯಾಲಯದ ವಾಣಿಜ್ಯ ಪ್ರಾಧ್ಯಾಪಕ ಪ್ರೊ. ಗುರುಪಾದಯ್ಯ ವೀ. ಸಾಲಿಮಠ ರಾಜ್ಯ ಮಟ್ಟದ 'ಸಮಾಜ ಸೇವಾ ಸಿರಿ' ಪ್ರಶಸ್ತಿಗೆ ಆಯ್ಕೆಯಾಗಿದ್ದಾರೆ. ಇದೇ ಡಿ. 22 ರಂದು ಜಿಲ್ಲೆಯ ಹಿರೇಕೆರೂರ ತಾಲೂಕಿನ ಹಂಸಭಾವಿಯ ವಿಶ್ವ ವಿನೂತನ ರಾಷ್ಟ್ರೀಯ ಕಲೆ ಮತ್ತು ಸಾಂಸ್ಕೃತಿಕ ಅಕಾಡೆಮಿಯು ಹಮ್ಮಿಕೊಂಡಿರುವ 2018 ನೇ ಸಾಲಿನ ನುಡಿವೈಭವ ಹಾಗೂ ವಿವಿಧ ಕ್ಷೇತ್ರಗಳ ಸಾಧಕರುಗಳಿಗೆ ಪ್ರಶಸ್ತಿ ಪ್ರದಾನ ಸಮಾರಂಭದಲ್ಲಿ ಪ್ರಶಸ್ತಿ ಪ್ರದಾನ ಮಾಡಲಾಗುವುದು.
ಬೆಂಗಳೂರು ಕ್ವಾರಿ ಬಂಡೆ ಕುಸಿತ: ಬಿಹಾರದ ಏಳು ಕಾರ್ಮಿಕರು ಮೃತ
11 ವರ್ಷಗಳಲ್ಲಿ ಡಿಜಿಟಲ್ ಇಂಡಿಯಾ ಆಡಳಿತವನ್ನು ಪರಿವರ್ತಿಸಿ, ನಾಗರಿಕರನ್ನು ಸಬಲಗೊಳಿಸಿದೆ: ಪ್ರಧಾನಿ ಮೋದಿ
ಮುಂಬೈನ ಚೆಂಬೂರಿನಲ್ಲಿ ಶಾಲಾ ಬಸ್ ಮೇಲೆ ಮರ ಉರುಳಿ ಬಿದ್ದು ವಿದ್ಯಾರ್ಥಿ ಸಾವು; ನಾಲ್ವರಿಗೆ ಗಾಯ
ಹುಡುಗಿಯ ಮನೆ ದರೋಡೆ, ಅಂತರಜಾತಿ ಪ್ರೇಮಿಗಳು ನೇಣು ಬಿಗಿದ ಸ್ಥಿತಿಯಲ್ಲಿ ಪತ್ತೆ, ಮರ್ಯಾದಾ ಹತ್ಯೆಗಳ ಅನುಮಾನ
ಡಿಸಿಸಿ ಬ್ಯಾಂಕಿನ 10 ವರ್ಷ ಮೇಲ್ಪಟ್ಟ ನಿರ್ದೇಶಕರ ಅನರ್ಹತೆ: ಆರ್ಬಿಐ ನಿಯಮ ಜಾರಿಗೆ ನಬಾರ್ಡ್ ಒತ್ತಾಯ, ಸರ್ಕಾರಕ್ಕೆ ಎಚ್ಚರಿಕೆ
ಮಹಾ ಸಿಎಂ ಜೊತೆ ಎಮ್ ಇಎಸ್ ಉನ್ನತಾಧಿಕಾರ ಸಭೆ ರದ್ದು: ಝಾಪಾ ಮುಖಂಡರು ಬರಿಗೈಯಿಂದ ವಾಪಸ್ 