ಪ್ರಗತಿ ಪರಿಶೀಲನಾ ಸಭೆ
ಲೋಕದರ್ಶನವರದಿ
ಚಿಕ್ಕೋಡಿ07: ಮಹಾತ್ಮಾ ಗಾಂಧಿ ನರೇಗಾ ಯೋಜನೆಯ ಚಿಕ್ಕೋಡಿ ತಾಲೂಕು ಮಾನವ ಸೃಜನೆಯಲ್ಲಿ ತೀರಾ ಕಡಿಮೆ ಇದೆ ಇದೇ ರೀತಿ ಮುಂದುವರೆದರೆ ಕ್ರಮ ಕೈಗೊಳಲಾಗುವುದು ಎಂದು ಜಿಲ್ಲಾ ಪಂಚಾಯತಿ ಉಪಕಾರ್ಯದಶರ್ಿಗಳಾದ ಎಸ್ ಬಿ ಮುಳ್ಳಳಿ ಹೇಳಿದ್ದರು
ಶುಕ್ರವಾರ ತಾಲೂಕ ಪಂಚಾಯತಿ ಸಭಾ ಭವನದಲ್ಲಿ ಪ್ರಗತಿ ಪರಿಶೀಲನಾ ಸಭೆಯಲ್ಲಿ ಮಾತನಾಡಿದ್ದರು . ಗ್ರಾಮ ಪಂಚಾಯತಿಯ ಪಿಡಿಓಗಳು ಮತ್ತು ತಾಂತ್ರಿಕ ಸಿಬ್ಬಂದಿಗಳು ಮಾರ್ಚ 15 ರೊಳಗೆ ಮಹಾತ್ಮ ಗಾಂಧಿ ನರೇಗಾ ಯೋಜನೆಯಡಿಯಲ್ಲಿ ಮಾನವ ದಿನಗಳ ಸೃಜನೆ ಮಾಡಲೇಬೇಕು ತಾಲೂಕಿಗಿದ್ದ ಗುರಿಯನ್ನು ಕಡ್ಡಯವಾಗಿ ತಲುಪಲೇಬೇಕು. ಎಂದು ಅಧಿಕಾರಿಗಳನ್ನು ತರಾಟೆ ತೆಗೆದುಕೊಂಡರು. ಹೆಚ್ಚು ಕೂಲಿಕಾಮರ್ಿಕಾರ ಕಾಮಗಾರಿಗಳು ತೆಗೆದುಕೊಳ್ಳಬೇಕೆಂದು ಹೇಳಿದರು.
ಅನುಷ್ಠಾನ ಇಲಾಖೆಗಳಾದ ಕೃಷಿ ಇಲಾಖೆ, ತೋಟಗಾರಿಕೆ ಇಲಾಖೆ, ಅರಣ್ಯ ಇಲಾಖೆ, ರೇಷ್ಮೆ ಇಲಾಖೆ, ಪಿ ಆರ ಇ ಡಿ ಇಲಾಖೆಗಳು ಹೆಚ್ಚು ಕಾಮಗಾರಿಗಳನ್ನು ಮಾಡಿ ಮಾನವ ದಿನಗಳ ಸೃಜನೆ ಮಾಡಬೇಕು ಎಂದು ಹೇಳಿದರು.
ಈಲ್ಲಾ ಪಂಚಾಯತ ಬೆಳಗಾವಿ ಯೋಜನಾ ನಿದರ್ೆಶಕರಾದ ಎ ಎಮ್ ಪಾಟೀಲ ಪಂಚಾಯತ ವ್ಯಾಪ್ತಿಯಲ್ಲಿ ಶೌಚಾಲಯಗಳನ್ನು ಇನ್ನೂ ಕಟ್ಟಿಕೊಳ್ಳದೆ ಬಾಕಿ ಉಳಿದ ಫಲಾನುಭವಿಗಳನ್ನು ಆಯ್ಕೆ ಮಾಡಿ ಅಂತರಜರ್ಾಲದಲ್ಲಿ ತಿಳಿಸಿದರೂ ಕೂಡ ಯಾರೂ ಕಾರ್ಯ ಮಾಡಿಲ್ಲಾ ಹಾಗೂ ಘನ ತ್ಯಾಜ್ಯ ವಿಲೇವಾರಿ ಘಟಕ ತ್ವರಿತವಾಗಿ ಪಾರಂಭಿಸಬೇಕೆಂದು ಹೇಳಿದರು
ತಾಲೂಕಾ ಪಂಚಾಯತ ಕಾರ್ಯನಿವರ್ಾಹಕ ಅಧಿಕಾರಿಗಳಾದ ಕೆ. ಎಸ್ ಪಾಟೀಲ ಸಹಾಯಕ ನಿದರ್ೇಶಕರು ಶಿವಾನಂದ ಶಿರಗಾವಿ ಅನುಷ್ಠಾನ ಇಲಾಖೆ ಅಧಿಕಾರಿಗಳು ಉಪಸ್ಥಿತರಿದ್ದರು
ಸುಪ್ರೀಂ ಕೋರ್ಟ್ ನ್ಯಾಯವಾದಿ ಕಾತರಕಿ ಜೊತೆ ಕನ್ನಡ ಸಂಘಟನೆಗಳ ಸಂವಾದ ನಾಳೆ
ನಿಡಸೋಸಿ ರಸ್ತೆ ಅಗಲಿಕರಣಕ್ಕೆ ವೇಗ: ಭರದಿಂದ ಸಾಗಿದ ಮುಸ್ಲಿಂ ಸ್ಮಶಾನ ಆವರಣ ತೆರವು ಕಾರ್ಯಾಚರಣೆ; ಡಿಸಿ ಕಾರ್ಯಕ್ಕೆ ಮೆಚ್ವುಗೆ
ವಿಮೆ ಹಣಕ್ಕಾಗಿ ಪತಿ ಹತ್ಯೆ: ಪತ್ನಿ, ಎಫ್ಎಸ್ಎಲ್ ಅಧಿಕಾರಿ ಸೇರಿ 9 ಜನ ಬಂಧನ : ಎಸ್ ಪಿ ರಾಮರಾಜನ್
ಹಿಂಡಲಗಾ ಜೈಲಿನಿಂದ ಶಿವಾನಂದ ನಿಲಣ್ಣವರ ಬಿಡುಗಡೆ : ಎಲ್ಲದಕ್ಕು ಓಂ ನಮಃ ಶಿವಾಯ ಎಂದು ಪ್ರತಿಕ್ರಿಯೆ
ಕಲುಸಿತ ಆಹಾರ ಸೇವನೆ: 30 ವಿಧ್ಯಾರ್ಥಿಗಳು ಆಸ್ಪತ್ರೆಗೆ ಅಲೇದಾಟ, ಅಧಿಕಾರಿಗಳ ವಿರುದ್ಧ ತಡರಾತ್ರಿ ಪ್ರತಿಭಟನೆ
ಬಹುಕೋಟಿ ವಂಚನೆ ಪ್ರಕರಣ : ಶಿವಾನಂದ ನೀಲಣ್ಣವರಗೆ ಮಧ್ಯಂತರ ಜಾಮೀನು ಮಂಜೂರು 