ಪ್ರಗತಿ ಪರಿಶೀಲನಾ ಸಭೆ
ಲೋಕದರ್ಶನವರದಿ
ಚಿಕ್ಕೋಡಿ07: ಮಹಾತ್ಮಾ ಗಾಂಧಿ ನರೇಗಾ ಯೋಜನೆಯ ಚಿಕ್ಕೋಡಿ ತಾಲೂಕು ಮಾನವ ಸೃಜನೆಯಲ್ಲಿ ತೀರಾ ಕಡಿಮೆ ಇದೆ ಇದೇ ರೀತಿ ಮುಂದುವರೆದರೆ ಕ್ರಮ ಕೈಗೊಳಲಾಗುವುದು ಎಂದು ಜಿಲ್ಲಾ ಪಂಚಾಯತಿ ಉಪಕಾರ್ಯದಶರ್ಿಗಳಾದ ಎಸ್ ಬಿ ಮುಳ್ಳಳಿ ಹೇಳಿದ್ದರು
ಶುಕ್ರವಾರ ತಾಲೂಕ ಪಂಚಾಯತಿ ಸಭಾ ಭವನದಲ್ಲಿ ಪ್ರಗತಿ ಪರಿಶೀಲನಾ ಸಭೆಯಲ್ಲಿ ಮಾತನಾಡಿದ್ದರು . ಗ್ರಾಮ ಪಂಚಾಯತಿಯ ಪಿಡಿಓಗಳು ಮತ್ತು ತಾಂತ್ರಿಕ ಸಿಬ್ಬಂದಿಗಳು ಮಾರ್ಚ 15 ರೊಳಗೆ ಮಹಾತ್ಮ ಗಾಂಧಿ ನರೇಗಾ ಯೋಜನೆಯಡಿಯಲ್ಲಿ ಮಾನವ ದಿನಗಳ ಸೃಜನೆ ಮಾಡಲೇಬೇಕು ತಾಲೂಕಿಗಿದ್ದ ಗುರಿಯನ್ನು ಕಡ್ಡಯವಾಗಿ ತಲುಪಲೇಬೇಕು. ಎಂದು ಅಧಿಕಾರಿಗಳನ್ನು ತರಾಟೆ ತೆಗೆದುಕೊಂಡರು. ಹೆಚ್ಚು ಕೂಲಿಕಾಮರ್ಿಕಾರ ಕಾಮಗಾರಿಗಳು ತೆಗೆದುಕೊಳ್ಳಬೇಕೆಂದು ಹೇಳಿದರು.
ಅನುಷ್ಠಾನ ಇಲಾಖೆಗಳಾದ ಕೃಷಿ ಇಲಾಖೆ, ತೋಟಗಾರಿಕೆ ಇಲಾಖೆ, ಅರಣ್ಯ ಇಲಾಖೆ, ರೇಷ್ಮೆ ಇಲಾಖೆ, ಪಿ ಆರ ಇ ಡಿ ಇಲಾಖೆಗಳು ಹೆಚ್ಚು ಕಾಮಗಾರಿಗಳನ್ನು ಮಾಡಿ ಮಾನವ ದಿನಗಳ ಸೃಜನೆ ಮಾಡಬೇಕು ಎಂದು ಹೇಳಿದರು.
ಈಲ್ಲಾ ಪಂಚಾಯತ ಬೆಳಗಾವಿ ಯೋಜನಾ ನಿದರ್ೆಶಕರಾದ ಎ ಎಮ್ ಪಾಟೀಲ ಪಂಚಾಯತ ವ್ಯಾಪ್ತಿಯಲ್ಲಿ ಶೌಚಾಲಯಗಳನ್ನು ಇನ್ನೂ ಕಟ್ಟಿಕೊಳ್ಳದೆ ಬಾಕಿ ಉಳಿದ ಫಲಾನುಭವಿಗಳನ್ನು ಆಯ್ಕೆ ಮಾಡಿ ಅಂತರಜರ್ಾಲದಲ್ಲಿ ತಿಳಿಸಿದರೂ ಕೂಡ ಯಾರೂ ಕಾರ್ಯ ಮಾಡಿಲ್ಲಾ ಹಾಗೂ ಘನ ತ್ಯಾಜ್ಯ ವಿಲೇವಾರಿ ಘಟಕ ತ್ವರಿತವಾಗಿ ಪಾರಂಭಿಸಬೇಕೆಂದು ಹೇಳಿದರು
ತಾಲೂಕಾ ಪಂಚಾಯತ ಕಾರ್ಯನಿವರ್ಾಹಕ ಅಧಿಕಾರಿಗಳಾದ ಕೆ. ಎಸ್ ಪಾಟೀಲ ಸಹಾಯಕ ನಿದರ್ೇಶಕರು ಶಿವಾನಂದ ಶಿರಗಾವಿ ಅನುಷ್ಠಾನ ಇಲಾಖೆ ಅಧಿಕಾರಿಗಳು ಉಪಸ್ಥಿತರಿದ್ದರು
ಐವರ ಖದೀಮರ ಬಂಧನ, 67.93 ಲಕ್ಷ ಮೌಲ್ಯದ 416 ಗ್ರಾಂ ಚಿನ್ನಾಭರಣ ವಶಕ್ಕೆ: ಮಾಳಮಾರುತಿ ಪೊಲೀಸರ ಕಾರ್ಯಕ್ಕೆ ಮೆಚ್ಚುಗೆ
ತಾಯಿ, ಮಗ ನದಿಗೆ ಬಿದ್ದ ಪ್ರಕರಣ: ನಾಲ್ಕು ದಿನದ ಬಳಿಕ ಬಾಲಕನ ಶವ ಪತ್ತೆ : ಸತತ 4 ದಿನ ಕಾರ್ಯಾಚರಣೆ
ಜಮೀನಿನಲ್ಲಿ ವಂಚನೆ : ನ್ಯಾಯಕ್ಕಾಗಿ ಬಡ ರೈತನಿಂದ ಜಿಲ್ಲಾಧಿಕಾರಿಗಳ ಮೊರೆ : ಪೊಲೀಸರಿಂದ ನ್ಯಾಯ ಸಿಗದೆ ಅನ್ನದಾತನ ಅಳಲು
ಸಂಚಾರಕ್ಕೆ ಅಡತಡೆ : ರಸ್ತೆ ಬದಿಯ ಡಬ್ಬಾ ಅಂಗಡಿಗಳ ತೆರವು ಕಾರ್ಯಾಚರಣೆ : ಅಧಿಕಾರಿಗೆ ಅವಾಜ್ ಹಾಕಿದನಾ ಮುಖಂಡ?
ನೈಟಿ ಹಾಕುವ ವಿಷಯವಾಗಿ ಜಗಳ : ಪತ್ನಿಗೆ ಬೆಂಕಿ ಹಚ್ಚಿ ಹತ್ಯೆಗೆ ಯತ್ನಿಸಿದ ಪತಿ ಬಂಧನ
ಡಿಸಿಸಿ ಬ್ಯಾಂಕಿನ 7 ನಿರ್ದೇಶಕರನ್ನು ಅನರ್ಹ ಮಾಡಿ: ಆರ್.ಬಿಐಗೆ ಗಡಾದ ಪತ್ರ, ಇಲ್ಲವಾದಲ್ಲಿ ಕಾನೂನು ಹೋರಾಟ 