ರಕ್ಷ ಬಂಧನ ಕಾರ್ಯಕ್ರಮ
ಹಾವೇರಿ: ಭಾರತಿ ನಗರದಲ್ಲಿ ರಕ್ಷಾ ಬಂಧನ ಕಾರ್ಯಕ್ರಮವನ್ನು ಭಾರತಿ ನಗರದ ವರಸಿದ್ಧಿ ವಿನಾಯಕ ದೇವಸ್ಥಾನದಲ್ಲಿ ಬ್ರಹ್ಮಕುಮಾರಿ ಈಶ್ವರಿಯ ವಿಶ್ವ ವಿದ್ಯಾನಿಲಯದ ಸಂಚಾಲಕರಾದ ಲೀಲಾ ಜಿಯವರ ನೇತೃತ್ವದಲ್ಲಿ "ರಕ್ಷ ಬಂಧನ"ದ ಕಾರ್ಯಕ್ರಮ ಯಶಸ್ವಿಯಾಗಿ ನಡೆಯಿತು.
ಮಕ್ಕಳಿಂದ ಹಿಡಿದು, ಎಲ್ಲಾ ವಯಸ್ಸಿನವರು ಭಾಗವಹಿಸಿ ರಾಖಿ ಕಟ್ಟಿಸಿಕೊಂಡರು. ಲೀಲಾ ಜಿಯವರ ಜೊತೆಗೆ ಅನ್ನಪೂಣರ್ಾ ಅಕ್ಕನವರು, ವೈಶಾಲಿ ಹಾಗೂ ಕಲಾ ಅಕ್ಕನವರು ಮತ್ತು ಭಾರತಿ ನಗರದ ಸಮಸ್ತ ನಾಗರಿಕರು ಉಪಸ್ಥಿತರಿದ್ದರು. ವಿಶ್ವ ಬೃತೃತ್ವ, ಸದ್ಭಾವನೆ, ಎಲ್ಲರೂ ಒಂದೇ ಎಂಬ ಭಾವನೆ ಮೂಡಿಸುವಂತಹ ಪ್ರೀತಿ, ಸ್ನೇಹದ ಸಂದೇಶಗಳನ್ನು ಬ್ರಹ್ಮಕುಮಾರಿ ಅಕ್ಕನವರು ನೀಡಿದರು. ಭಾರತಿ ನಗರದ ವರಸಿದ್ಧಿ ವಿನಾಯಕ ದೇವಸ್ಥಾನ ಮುಂದೆ ಶ್ರಾವಣ ಮಾಸದ ಪ್ರಯುಕ್ತ 3 ದಿನಗಳ ಕಾಲ "ಜ್ಞಾನ ಸಂಜೆ" ಕಾರ್ಯಕ್ರಮವನ್ನು ಕೂಡಾ ಏರ್ಪಡಿಸಲಾಗಿದೆ.
11 ವರ್ಷಗಳಲ್ಲಿ ಡಿಜಿಟಲ್ ಇಂಡಿಯಾ ಆಡಳಿತವನ್ನು ಪರಿವರ್ತಿಸಿ, ನಾಗರಿಕರನ್ನು ಸಬಲಗೊಳಿಸಿದೆ: ಪ್ರಧಾನಿ ಮೋದಿ
ಮುಂಬೈನ ಚೆಂಬೂರಿನಲ್ಲಿ ಶಾಲಾ ಬಸ್ ಮೇಲೆ ಮರ ಉರುಳಿ ಬಿದ್ದು ವಿದ್ಯಾರ್ಥಿ ಸಾವು; ನಾಲ್ವರಿಗೆ ಗಾಯ
ಹುಡುಗಿಯ ಮನೆ ದರೋಡೆ, ಅಂತರಜಾತಿ ಪ್ರೇಮಿಗಳು ನೇಣು ಬಿಗಿದ ಸ್ಥಿತಿಯಲ್ಲಿ ಪತ್ತೆ, ಮರ್ಯಾದಾ ಹತ್ಯೆಗಳ ಅನುಮಾನ
ಡಿಸಿಸಿ ಬ್ಯಾಂಕಿನ 10 ವರ್ಷ ಮೇಲ್ಪಟ್ಟ ನಿರ್ದೇಶಕರ ಅನರ್ಹತೆ: ಆರ್ಬಿಐ ನಿಯಮ ಜಾರಿಗೆ ನಬಾರ್ಡ್ ಒತ್ತಾಯ, ಸರ್ಕಾರಕ್ಕೆ ಎಚ್ಚರಿಕೆ
ಮಹಾ ಸಿಎಂ ಜೊತೆ ಎಮ್ ಇಎಸ್ ಉನ್ನತಾಧಿಕಾರ ಸಭೆ ರದ್ದು: ಝಾಪಾ ಮುಖಂಡರು ಬರಿಗೈಯಿಂದ ವಾಪಸ್
ವಿವಾಹಿತೆಯ ಜೊತೆ ಪಲಾಯನ ಮಾಡಿದ ಯುವಕನ ಮನೆ ಧ್ವಂಸ : ಮಾರಕಾಸ್ತ್ರ ಹಿಡಿದು 50ಕ್ಕು ಹೆಚ್ಚು ಜನರಿಂದ ಕೃತ್ಯ 