ರಕ್ಷ ಬಂಧನ ಕಾರ್ಯಕ್ರಮ
ಹಾವೇರಿ: ಭಾರತಿ ನಗರದಲ್ಲಿ ರಕ್ಷಾ ಬಂಧನ ಕಾರ್ಯಕ್ರಮವನ್ನು ಭಾರತಿ ನಗರದ ವರಸಿದ್ಧಿ ವಿನಾಯಕ ದೇವಸ್ಥಾನದಲ್ಲಿ ಬ್ರಹ್ಮಕುಮಾರಿ ಈಶ್ವರಿಯ ವಿಶ್ವ ವಿದ್ಯಾನಿಲಯದ ಸಂಚಾಲಕರಾದ ಲೀಲಾ ಜಿಯವರ ನೇತೃತ್ವದಲ್ಲಿ "ರಕ್ಷ ಬಂಧನ"ದ ಕಾರ್ಯಕ್ರಮ ಯಶಸ್ವಿಯಾಗಿ ನಡೆಯಿತು.
ಮಕ್ಕಳಿಂದ ಹಿಡಿದು, ಎಲ್ಲಾ ವಯಸ್ಸಿನವರು ಭಾಗವಹಿಸಿ ರಾಖಿ ಕಟ್ಟಿಸಿಕೊಂಡರು. ಲೀಲಾ ಜಿಯವರ ಜೊತೆಗೆ ಅನ್ನಪೂಣರ್ಾ ಅಕ್ಕನವರು, ವೈಶಾಲಿ ಹಾಗೂ ಕಲಾ ಅಕ್ಕನವರು ಮತ್ತು ಭಾರತಿ ನಗರದ ಸಮಸ್ತ ನಾಗರಿಕರು ಉಪಸ್ಥಿತರಿದ್ದರು. ವಿಶ್ವ ಬೃತೃತ್ವ, ಸದ್ಭಾವನೆ, ಎಲ್ಲರೂ ಒಂದೇ ಎಂಬ ಭಾವನೆ ಮೂಡಿಸುವಂತಹ ಪ್ರೀತಿ, ಸ್ನೇಹದ ಸಂದೇಶಗಳನ್ನು ಬ್ರಹ್ಮಕುಮಾರಿ ಅಕ್ಕನವರು ನೀಡಿದರು. ಭಾರತಿ ನಗರದ ವರಸಿದ್ಧಿ ವಿನಾಯಕ ದೇವಸ್ಥಾನ ಮುಂದೆ ಶ್ರಾವಣ ಮಾಸದ ಪ್ರಯುಕ್ತ 3 ದಿನಗಳ ಕಾಲ "ಜ್ಞಾನ ಸಂಜೆ" ಕಾರ್ಯಕ್ರಮವನ್ನು ಕೂಡಾ ಏರ್ಪಡಿಸಲಾಗಿದೆ.
ಸಂಕೇಶ್ವರ ಬಳಿ ಟಿಟಿ, ಕಾರ ನಡುವೆ ಭೀಕರ್ ಅಪಘಾತ ; ಮದುವೆಗೆ ಹೊರಟಿದ್ದ ಟೆಂಪೋ ಟ್ರಾವೆಲ್ ರ ಪಲ್ಟಿ,
ಬೆಳಗಾವಿಯಲ್ಲಿ ರಾಜ್ಯಸಭೆ ಸ್ಥಾನಕ್ಕೆ ಜೋರಾದ ಲಾಬಿ : ಕಡಾಡಿ ಅಧಿಕಾರವಧಿ ಅಂತ್ಯ : ಹಲವು ಮುಖಂಡರು ಮುಂಚೂನೆಯಲ್ಲಿ
ಬೆಳಗಾವಿಯ ಹಾರ್ಡ್ ವೇರ್ ಅಂಗಡಿಯಲ್ಲಿ ಬೆಂಕಿ ಅವಘಡ : ಲಕ್ಷಾಂತರ ಹಾನಿ
ಅಕ್ರಮ ಚಟುವಟಿಕೆ ಎಸಗಿದರೆ ಗಡಿಪಾರದ ಎಚ್ಚರಿಕೆ: ಪೊಲೀಸ ಠಾಣೆಯಲ್ಲಿ ರೌಡಿಶೀಟರ್ ಗಳ ಪರೇಡ್
5 ತಿಂಗಳಿಂದ ವೇತನವಿಲ್ಲದೆ ಪೌರ ಕಾರ್ಮಿಕರ ಪರದಾಟ : ಕುಟುಂಬ ನಿರ್ವಹಣೆಗೆ ಸಾಲಕ್ಕಾಗಿ ಹುಡುಕಾಟ
ಐವರ ಖದೀಮರ ಬಂಧನ, 67.93 ಲಕ್ಷ ಮೌಲ್ಯದ 416 ಗ್ರಾಂ ಚಿನ್ನಾಭರಣ ವಶಕ್ಕೆ: ಮಾಳಮಾರುತಿ ಪೊಲೀಸರ ಕಾರ್ಯಕ್ಕೆ ಮೆಚ್ಚುಗೆ 