ರಕ್ಷ ಬಂಧನ ಕಾರ್ಯಕ್ರಮ
ಹಾವೇರಿ: ಭಾರತಿ ನಗರದಲ್ಲಿ ರಕ್ಷಾ ಬಂಧನ ಕಾರ್ಯಕ್ರಮವನ್ನು ಭಾರತಿ ನಗರದ ವರಸಿದ್ಧಿ ವಿನಾಯಕ ದೇವಸ್ಥಾನದಲ್ಲಿ ಬ್ರಹ್ಮಕುಮಾರಿ ಈಶ್ವರಿಯ ವಿಶ್ವ ವಿದ್ಯಾನಿಲಯದ ಸಂಚಾಲಕರಾದ ಲೀಲಾ ಜಿಯವರ ನೇತೃತ್ವದಲ್ಲಿ "ರಕ್ಷ ಬಂಧನ"ದ ಕಾರ್ಯಕ್ರಮ ಯಶಸ್ವಿಯಾಗಿ ನಡೆಯಿತು.
ಮಕ್ಕಳಿಂದ ಹಿಡಿದು, ಎಲ್ಲಾ ವಯಸ್ಸಿನವರು ಭಾಗವಹಿಸಿ ರಾಖಿ ಕಟ್ಟಿಸಿಕೊಂಡರು. ಲೀಲಾ ಜಿಯವರ ಜೊತೆಗೆ ಅನ್ನಪೂಣರ್ಾ ಅಕ್ಕನವರು, ವೈಶಾಲಿ ಹಾಗೂ ಕಲಾ ಅಕ್ಕನವರು ಮತ್ತು ಭಾರತಿ ನಗರದ ಸಮಸ್ತ ನಾಗರಿಕರು ಉಪಸ್ಥಿತರಿದ್ದರು. ವಿಶ್ವ ಬೃತೃತ್ವ, ಸದ್ಭಾವನೆ, ಎಲ್ಲರೂ ಒಂದೇ ಎಂಬ ಭಾವನೆ ಮೂಡಿಸುವಂತಹ ಪ್ರೀತಿ, ಸ್ನೇಹದ ಸಂದೇಶಗಳನ್ನು ಬ್ರಹ್ಮಕುಮಾರಿ ಅಕ್ಕನವರು ನೀಡಿದರು. ಭಾರತಿ ನಗರದ ವರಸಿದ್ಧಿ ವಿನಾಯಕ ದೇವಸ್ಥಾನ ಮುಂದೆ ಶ್ರಾವಣ ಮಾಸದ ಪ್ರಯುಕ್ತ 3 ದಿನಗಳ ಕಾಲ "ಜ್ಞಾನ ಸಂಜೆ" ಕಾರ್ಯಕ್ರಮವನ್ನು ಕೂಡಾ ಏರ್ಪಡಿಸಲಾಗಿದೆ.
ಹೋಳಿಹಬ್ಬಕ್ಕೆ ಮೆರಗು ತಂದ ರತಿ ಕಾಮನ್ನರ ಮದುವೆ ಕಾರ್ಯಕ್ರಮ : ಲಗ್ನದಲ್ಲಿ ನೂರಾರು ಜನ ಬಾಗಿ
ಹೆಚ್ಚಾದ ಸಂಕೇಶ್ವರ ತಾಲೂಕು ರಚನೆಯ ಕೂಗು : ವೇಲಫೆರ್ ಸಂಘಟನೆಯಿಂದ ಜಿಲ್ಲಾಧಿಕಾರಿಗಳ ಭೇಟಿ, ಮನವಿ
ಬೇಸಿಗೆಯ ಮುನ್ನ ಸಂಕೇಶ್ವರದಲ್ಲಿ ಕುಡಿಯುವ ನೀರಿಗೆ ಹಾಹಾಕಾರ : ಕೊಳವೆ ಬಾವಿಗಳತ್ತ ಅಲೆದಾಡುತ್ತಿರುವ ಜನ
ಸಂಜೀವಿನಿ ಫೌಂಡೇಶನದಿಂದ ಹಳದಿ-ಕುಂಕುಮ ಕಾರ್ಯಕ್ರಮ : ರೋಗಿಗಳ ಆರೈಕೆಯ ಜೊತೆಗೆ ಸ್ವಂತ ಆರೈಕೆ ಕೂಡ ಮಹತ್ವದ್ದು : ಮನೋವೈದ್ಯ ತಜ್ಞೆ ಜಯಲಕ್ಷ್ಮೀ ದೇಸಾಯಿ
ತಲವಾರ್ನಿಂದ ಮಾರಣಾಂತಿಕ ಹಲ್ಲೆ : ಕೊಲೆಗೆ ಯತ್ನ 7 ಜನರ ಬಂಧನ, ಇಬ್ಬರಿಗೆ ಶೋಧ
ತಲವಾರದಿಂದ ಯುವಕನ ಮೇಲೆ ಮಾರಣಾಂತಿಕ ಹಲ್ಲೆ : ಆಸ್ಪತ್ರೆಗೆ ದಾಖಲು, ತ್ವೇಷದ ವಾತಾವರಣ 