ರಿಕ್ಕಿ ರೈ ಮೇಲೆನ ಗುಂಡಿನ ದಾಳಿ ಖಂಡಿಸಿ ಪ್ರತಿಭಟಿಸಿ, ಮನವಿ
Protest and appeal condemning the shooting attack on Rikki Rai
ರಿಕ್ಕಿ ರೈ ಮೇಲೆನ ಗುಂಡಿನ ದಾಳಿ ಖಂಡಿಸಿ ಪ್ರತಿಭಟಿಸಿ, ಮನವಿ
ಬೆಳಗಾವಿ 21: ಜಯ ಕರ್ನಾಟಕ ಸಂಘಟನೆ ವತಿಯಿಂದ ರಿಕ್ಕಿ ರೈ ಮೇಲೆ ಗುಂಡಿನ ದಾಳಿ ನಡೆಸಿದ ದುಷ್ಕರ್ಮಿಗಳನ್ನು ಬಂದಿಸಬೇಕು, ಅವರಿಗೆ ಗಲ್ಲು ಶಿಕ್ಷೆಗೆ ಗುರಿ ಪಡಿಸಬೇಕು ಮತ್ತು ಕನ್ನಡದ ಕಟ್ಟಾಳು ರಿಕ್ಕಿ ರೈ ಅವರಿಗೆ ಸರ್ಕಾರದಿಂದ ಸೂಕ್ತ ಭದ್ರತೆ ಒದಗಿಸಬೇಕೆಂದು ಒತ್ತಾಯಿಸಿ ಬೆಳಗಾವಿಯಿಲ್ಲಿ ಬೃಹತ್ ಪ್ರತಿಭಟಿಸಿ ಜಿಲ್ಲಾಧಿಕಾರಿಗಳ ಮುಖಾಂತರ ಗೃಹ ಮಂತ್ರಿಗಳಿಗೆ ಮನವಿ ಸಲ್ಲಿಸಲಾಯಿತು.
ಬೆಳಗಾವಿ ಶಾಸಕ ಅಭಯ್ ಪಾಟೀಲ್ ಸಂಚರಿಸುತ್ತಿದ್ದ ಇನ್ನೋವಾ ಕಾರು ಅಪಘಾತ
ಮನೆಗಳ್ಳತನ ಪ್ರಕರಣ: ಯಮಕನಮರಡಿ ಪೊಲೀಸರಿಂದ ಮೂವರ ಬಂಧನ, ಚಿನ್ನಾಭರಣ ವಶ
ಅಂತರ ಜಿಲ್ಲಾ ಬೈಕ್ ಕಳ್ಳನ ಬಂಧನ: 30 ಲಕ್ಷದ 43 ದ್ವಿಚಕ್ರ ವಾಹನಗಳ ವಶಕ್ಕೆ
ಮೃತ ವ್ಯಕ್ತಿಯ ಹೆಸರಿನ ಆಸ್ತಿ ಕಬಳಿಸಿ ಮಾರಾಟಕ್ಕೆ ಯತ್ನ: ಆರೋಪಿತನ ಬಂಧನ
ಲಂಡನ್ನಲ್ಲಿ ಡಾ. ಬಿ.ಆರ್. ಅಂಬೇಡ್ಕರ್ ವಾಸವಿದ್ದ ಮನೆಗೆ ಶಾಸಕ ರಮೇಶ್ ಜಾರಕಿಹೊಳಿ ಭೇಟಿ
ಬೆಳಗಾವಿಯಲ್ಲಿ ಯುವಕನ ಮೇಲೆ ಮಾರಣಾಂತಿಕ ಹಲ್ಲೆ ಆಸ್ಪತ್ರೆಗೆ ದಾಖಲು 