ಹಿಂದೂ ಸಂಘಟನೆ ಕಾರ್ಯಕರ್ತರಿಂದ ಪ್ರತಿಭಟನೆ
Protest by Hindu organization activists
ಹಿಂದೂ ಸಂಘಟನೆ ಕಾರ್ಯಕರ್ತರಿಂದ ಪ್ರತಿಭಟನೆ
ಯಮಕನಮರಡಿ, 21 : ಕರ್ನಾಟಕದ ಹೆಸರಾಂತ ಧರ್ಮ ಕ್ಷೇತ್ರ ಧರ್ಮಸ್ಥಳ ಬಗ್ಗೆ ವಿರೋಧಿಗಳು ಅವಹೇಳನಕಾರಿ ನೀಡಿ ಪುಣ್ಯಕ್ಷೇತ್ರಕ್ಕೆ ಕಳಂಕ ತರುತ್ತಿರುವುದನ್ನು ಪ್ರತಿಭಟಿಸಿ ಅಂತವರ ವಿರುದ್ಧ ಸರಕಾರವು ಸೂಕ್ತ ಕ್ರಮ ಕೈಗೊಳ್ಳಬೇಕೆಂದು ಯಮುಕನಮರಡಿ ಗ್ರಾಮದ ಹಿಂದೂ ಸಂಘಟನಾ ಕಾರ್ಯದರ್ಶಿಗಳು ದಿನಾಂಕ್ 20ರಂದು ಪ್ರತಿಭಟನೆ ನಡೆಸಿ ಸ್ಥಳೀಯ ನಾಡ ಕಚೇರಿ ಉಪ ತಹಶೀಲ್ದಾರ್ ಮೂಲಕ ಮನವಿ ಪತ್ರವನ್ನು ನೀಡಿದರು.
ಸುಮಾರು ದಿನಗಳಿಂದ ಅವಹೇಳನಕಾರಿ ಸುದ್ದಿಗಳನ್ನು ಪ್ರಕಟಿಸುವುದನ್ನು ಕೂಡಲೇ ನಿಲ್ಲಿಸಬೇಕು ಧರ್ಮಸ್ಥಳವು ಧರ್ಮದಿಂದ ಕೂಡಿದ ಒಂದು ಪುಣ್ಯಕ್ಷೇತ್ರವಾಗಿದ್ದು ಇದನ್ನು ಹಾಳು ಮಾಡಲು ಕೆಲ ಹಿತಾಸಕ್ತಿಗಳು ನಡೆಸುತ್ತಿರುವ ಅಪಪ್ರಚಾರವನ್ನು ನಿಲ್ಲಿಸದಿದ್ದರೆ ಹಿಂದೂ ಸಂಘಟನೆಗಳು ಅನೇಕ ಮಠಗಳ ಮುಖಂಡತ್ವದಲ್ಲಿ ಉಗ್ರ ಹೋರಾಟ ಮಾಡಲಾಗುವುದು ಎಂದು ಹಿಂದೂ ಸಂಘಟನೆಯ ಮುಖಂಡರಾದ ರವೀಂದ್ರ ಹಂಜಿ, ಉದಯ್ ನಿರ್ಮಾಣ ಮಹಾವೀರ್ ನಾಸಿಪುಡಿ, ಅಜಿತ್ ಮಗದುಮ್, ಮಹಾದೇವ ಮೊಕಾಶಿ, ಜೈಪಾಲ್ ಜಿನರಾಳಿ, ಸಂಜು ಹಟಿ,್ಟ ಸೇರಿದಂತೆ ಅಪಾರ ಹಿಂದೂ ಸಂಘಟನಾ ಕಾರ್ಯಕರ್ತರು ಉಪಸ್ಥಿತರಿದ್ದು ಉಪ ತಹಶೀಲ್ದಾರ್ ಅವರಿಗೆ ಮನವಿ ಪತ್ರ ಸಲ್ಲಿಸಿದರು.
ಹೋಳಿಹಬ್ಬಕ್ಕೆ ಮೆರಗು ತಂದ ರತಿ ಕಾಮನ್ನರ ಮದುವೆ ಕಾರ್ಯಕ್ರಮ : ಲಗ್ನದಲ್ಲಿ ನೂರಾರು ಜನ ಬಾಗಿ
ಹೆಚ್ಚಾದ ಸಂಕೇಶ್ವರ ತಾಲೂಕು ರಚನೆಯ ಕೂಗು : ವೇಲಫೆರ್ ಸಂಘಟನೆಯಿಂದ ಜಿಲ್ಲಾಧಿಕಾರಿಗಳ ಭೇಟಿ, ಮನವಿ
ಬೇಸಿಗೆಯ ಮುನ್ನ ಸಂಕೇಶ್ವರದಲ್ಲಿ ಕುಡಿಯುವ ನೀರಿಗೆ ಹಾಹಾಕಾರ : ಕೊಳವೆ ಬಾವಿಗಳತ್ತ ಅಲೆದಾಡುತ್ತಿರುವ ಜನ
ಸಂಜೀವಿನಿ ಫೌಂಡೇಶನದಿಂದ ಹಳದಿ-ಕುಂಕುಮ ಕಾರ್ಯಕ್ರಮ : ರೋಗಿಗಳ ಆರೈಕೆಯ ಜೊತೆಗೆ ಸ್ವಂತ ಆರೈಕೆ ಕೂಡ ಮಹತ್ವದ್ದು : ಮನೋವೈದ್ಯ ತಜ್ಞೆ ಜಯಲಕ್ಷ್ಮೀ ದೇಸಾಯಿ
ತಲವಾರ್ನಿಂದ ಮಾರಣಾಂತಿಕ ಹಲ್ಲೆ : ಕೊಲೆಗೆ ಯತ್ನ 7 ಜನರ ಬಂಧನ, ಇಬ್ಬರಿಗೆ ಶೋಧ
ತಲವಾರದಿಂದ ಯುವಕನ ಮೇಲೆ ಮಾರಣಾಂತಿಕ ಹಲ್ಲೆ : ಆಸ್ಪತ್ರೆಗೆ ದಾಖಲು, ತ್ವೇಷದ ವಾತಾವರಣ 