ಯತ್ನಾಳ್ ಉಚ್ಛಾಟನೆ ಬೆಂಬಲಿಗರಿಂದ ಪ್ರತಿಭಟನೆ
Protest by Yatnal supporters
ದೇವರಹಿಪ್ಪರಗಿ 27: ತಾಲೂಕಿನ ಕೋರವಾರ ಗ್ರಾಮದಲ್ಲಿ ಶಾಸಕ ಬಸನಗೌಡ ಪಾಟೀಲ ಯತ್ನಾಳ ಅವರ ಉಚ್ಛಾಟನೆ ಖಂಡಿಸಿ ಬಿಜೆಪಿ ಮಾಜಿ ಸಿಎಂ ಬಿ.ಎಸ್. ಯಡಿಯೂರ್ಪ ಹಾಗೂ ರಾಜ್ಯಾಧ್ಯಕ್ಷ ಬಿ.ವಾಯ್.ವಿಜಯೇಂದ್ರ ಅವರ ಪ್ರತಿಕೃತಿ ದಹಿಸಿ ಆಕ್ರೋಶ ವ್ಯಕ್ತಪಡಿಸಿದರು.
ಕೊಡಲೇ ಉಚ್ಛಾಟನೆ ಆದೇಶ ವಾಪಸ್ ಪಡೆಯಬೇಕು ಇಲ್ಲದಿದ್ದರೆ ಬಿಜೆಪಿಗೆ ಬರುವಂತ ಚುನಾವಣೆಯಲ್ಲಿ ತಕ್ಕ ಪಾಠ ಕಲಿಸುವುದಾಗಿ ಎಚ್ಚರಿಕೆ ನೀಡಿದರು.
ಇದೇ ಸಂದರ್ಭದಲ್ಲಿ ಗ್ರಾಮದ ಪ್ರಮುಖರಾದ ಬಾಪುಗೌಡ ಬಿರಾದಾರ, ಅಪ್ಪುಗೌಡ ಪಾಟೀಲ, ಭೀಮನಗೌಡ ಕುಳೆಕುಮಟಗಿ, ನಿಂಗರಾಜ ಕೊಟಗಿ,ಮಾಂತಗೌಡ ಪಾಟೀಲ, ದಯಾನಂದ ಗುತ್ತರಗಿ,ಭರತ ಕೊಟಗಿ, ವಿದ್ಯಾನಂದ ಘಾಟಗಿ, ಮಹೇಶಗೌಡ ಬಿರಾದಾರ, ಗೌಡಪ್ಪಗೌಡ ಬುಳ್ಳಾ, ಕೃಷ್ಣ ರಾಠೋಡ, ಮಾಂತಗೌಡ, ಸಂಗಣ್ಣ, ಮಡುಸೌಕಾರ ಕುಳೆಕುಮಟಗಿ, ಬಾಬು ಸಿದ್ದರಡ್ಡಿ, ಮಲ್ಲು ಗಡೇದ ಸೇರಿದಂತೆ ಗ್ರಾಮದ ಪ್ರಮುಖರು ಗಣ್ಯರು ಹಾಗೂ ಇತರರು ಉಪಸ್ಥಿತರಿದ್ದರು.
ಸಿಸಿಬಿ ಪೊಲೀಸರ ದಾಳಿ–4.96 ಲಕ್ಷ ಮೌಲ್ಯದ ಹೆರಾಯಿನ್ ವಶ, ಓರ್ವ ಬಂಧನ
ಬೆಂಗಳೂರು ಕ್ವಾರಿ ಬಂಡೆ ಕುಸಿತ: ಬಿಹಾರದ ಏಳು ಕಾರ್ಮಿಕರು ಮೃತ
11 ವರ್ಷಗಳಲ್ಲಿ ಡಿಜಿಟಲ್ ಇಂಡಿಯಾ ಆಡಳಿತವನ್ನು ಪರಿವರ್ತಿಸಿ, ನಾಗರಿಕರನ್ನು ಸಬಲಗೊಳಿಸಿದೆ: ಪ್ರಧಾನಿ ಮೋದಿ
ಮುಂಬೈನ ಚೆಂಬೂರಿನಲ್ಲಿ ಶಾಲಾ ಬಸ್ ಮೇಲೆ ಮರ ಉರುಳಿ ಬಿದ್ದು ವಿದ್ಯಾರ್ಥಿ ಸಾವು; ನಾಲ್ವರಿಗೆ ಗಾಯ
ಹುಡುಗಿಯ ಮನೆ ದರೋಡೆ, ಅಂತರಜಾತಿ ಪ್ರೇಮಿಗಳು ನೇಣು ಬಿಗಿದ ಸ್ಥಿತಿಯಲ್ಲಿ ಪತ್ತೆ, ಮರ್ಯಾದಾ ಹತ್ಯೆಗಳ ಅನುಮಾನ
ಡಿಸಿಸಿ ಬ್ಯಾಂಕಿನ 10 ವರ್ಷ ಮೇಲ್ಪಟ್ಟ ನಿರ್ದೇಶಕರ ಅನರ್ಹತೆ: ಆರ್ಬಿಐ ನಿಯಮ ಜಾರಿಗೆ ನಬಾರ್ಡ್ ಒತ್ತಾಯ, ಸರ್ಕಾರಕ್ಕೆ ಎಚ್ಚರಿಕೆ 