ಮಚ್ಛೆ-ಪೀರನವಾಡಿ ಪ.ಪಂ ಚುನಾವಣೆ ನಡೆಸಲು ಆಗ್ರಹಿಸಿ ಪ್ರತಿಭಟನೆ
Protest demanding holding of Machhe-Peeranawadi PP elections
ಬೆಳಗಾವಿ 19: ಮಚ್ಛೆ ಮತ್ತು ಪೀರನವಾಡಿ ಪಟ್ಟಣ ಪಂಚಾಯಿತಿಗಳ ಚುನಾವಣೆಯನ್ನು ನಡೆಸಬೇಕೆಂದು ಇಂದು ಬೆಳಗಾವಿ ಜಿಲ್ಲಾಧಿಕಾರಿಗಳ ಕಾರ್ಯಾಲಯದ ಎದುರು ಆಮ್ ಆದ್ಮಿ ಪಕ್ಷದ ವತಿಯಿಂದ ಪ್ರತಿಭಟನೆಯನ್ನು ನಡೆಸಿ ಜಿಲ್ಲಾಧಿಕಾರಿಗಳಿಗೆ ಮನವಿಯನ್ನು ಸಲ್ಲಿಸಲಾಯಿತು.
ಆಪ್ ಜಿಲ್ಲಾಧ್ಯಕ್ಷ ವಿಜಯ್ ಪಾಟೀಲ್ ಮಾತನಾಡಿ 2021ರಲ್ಲೇ ಮಚ್ಛೆ ಮತ್ತು ಪೀರನವಾಡಿ ಪಟ್ಟಣ ಪಂಚಾಯಿತಿ ಅವಧಿ ಮುಗಿದಿದ್ದು, ಅಲ್ಲಿ ಕೇವಲ ಅಧಿಕಾರಿಗಳ ದರ್ಬಾರ್ ನಡೆದಿದೆ. ಭ್ರಷ್ಟಾಚಾರ ತಾಂಡವವಾಡುತ್ತಿದೆ. ಇದರಿಂದಾಗಿ ಸಾರ್ವಜನಿಕರ ಕೆಲಸ ಕಾರ್ಯಗಳು ಸರಿಯಾಗಿ ನಡೆಯುತ್ತಿಲ್ಲ. ಇದರಿಂದ ಜನರಿಗೆ ತೊಂದರೆಯಾಗುತ್ತಿದ್ದು, ತಕ್ಷಣ ಅಡಚಣೆಗಳನ್ನು ದೂರಗೊಳಿಸಿ, ಚುನಾವಣೆಯನ್ನು ನಡೆಸಬೇಕೆಂದು ಆಗ್ರಹಿಸಿದರು. ಆಮ್ ಆದ್ಮಿ ಪಕ್ಷದ ಪದಾಧಿಕಾರಿಗಳು ಮತ್ತು ಕಾರ್ಯಕರ್ತರು ಹೆಚ್ಚಿನ ಸಂಖ್ಯೆಯಲ್ಲಿ ಭಾಗಿಯಾಗಿದ್ದರು.
ಮಳೆಯ ಅವಾಂತರ : ನದಿಯಂತಾದ ರಾಷ್ಟ್ರೀಯ ಹೆದ್ದಾರಿ, ವಾಹನಗಳು ಸಿಲುಕಿ ಪರದಾಡಿದ ಪ್ರಯಾಣಿಕರು
ಬೆಳಗಾವಿಯಲ್ಲಿ ಆನೆಕಲ್ಲು ಮಿಶ್ರಿತ ಗಾಳಿ ಮಳೆಯ ಅರ್ಭಟಕ್ಕೆ ಜನಜೀವನ ಅಸ್ತವ್ಯಸ್ತ
ಹಣ ದ್ವಿಗುಣ ಹೆಸರಲ್ಲಿ ಜನರಿಗೆ ವಂಚಿಸುತ್ತಿದ್ದ ಅಂತರಾಜ್ಯ ಖದೀಮರ ಬಂಧನ : ಗೋಕಾಕ ಪೊಲೀಸರ ಕಾರ್ಯಕ್ಕೆ ಎಸ್ ಪಿ ಶ್ಲಾಘನೆ
ಹೋಳಿಹಬ್ಬಕ್ಕೆ ಮೆರಗು ತಂದ ರತಿ ಕಾಮನ್ನರ ಮದುವೆ ಕಾರ್ಯಕ್ರಮ : ಲಗ್ನದಲ್ಲಿ ನೂರಾರು ಜನ ಬಾಗಿ
ಹೆಚ್ಚಾದ ಸಂಕೇಶ್ವರ ತಾಲೂಕು ರಚನೆಯ ಕೂಗು : ವೇಲಫೆರ್ ಸಂಘಟನೆಯಿಂದ ಜಿಲ್ಲಾಧಿಕಾರಿಗಳ ಭೇಟಿ, ಮನವಿ
ಬೇಸಿಗೆಯ ಮುನ್ನ ಸಂಕೇಶ್ವರದಲ್ಲಿ ಕುಡಿಯುವ ನೀರಿಗೆ ಹಾಹಾಕಾರ : ಕೊಳವೆ ಬಾವಿಗಳತ್ತ ಅಲೆದಾಡುತ್ತಿರುವ ಜನ 