ನಾಳೆಯಿಂದ ಬಿಸಿಯೂಟ ನೌಕರರ ರಾಜ್ಯ ಮಟ್ಟದ ಅಹೋರಾತ್ರಿ ಹೋರಾಟ
Protest in Belgaum condemning the violence of MVHS workers: Appeal to Tehsildar
ಸಿಂದಗಿ 02: ರಾಜ್ಯ ಬಜೆಟ್ನಲ್ಲಿ ವೇತನ ಹೆಚ್ಚಳಕ್ಕಾಗಿ ಆಗ್ರಹಿಸಿ ಮಾರ್ಚ 4 ಮತ್ತು 5. ರಂದು ಬಿಸಿಯೂಟ ನೌಕರರ ರಾಜ್ಯ ಮಟ್ಟದ ಅಹೋರಾತ್ರಿ ಹೋರಾಟ ಹಮ್ಮಿಕೊಳ್ಳಲಾಗಿದೆ ಎಂದು ಕ್ಷೇತ್ರ ಶಿಕ್ಷಣಾಧಿಕಾರಿ ಎಂ.ಬಿ.ಯಡ್ರಾಮಿ ಅವರಿಗೆ ಮನವಿ ಸಲ್ಲಿಸಿದರು.
ಅಧ್ಯಕ್ಷೆ ಬಿಸ್ಮಿಲ್ಲಾ ಎ. ಇನಾಮದಾರ ಮಾತನಾಡಿ ರಾಜ್ಯ ಸರ್ಕಾರವು ಮಾರ್ಚನಲ್ಲಿ ಬಜೆಟ್ ಮಂಡಿಸಲಿದೆ. ಹಲವು ವರ್ಷಗಳಿಂದ ವೇತನ ಹೆಚ್ಚಳಕ್ಕಾಗಿ ಸರ್ಕಾರದ ಗಮನಕ್ಕೆ ತಂದಿದ್ದೆವೆ. ಬಿಸಿಯೂಟ ನೌಕರರ ಪ್ರಮುಖ ಬೇಡಿಕೆಗಳಾದ ಚುನಾವಣಾ ಸಂದರ್ಭದ ಭರವಸೆಯಂತೆ ವೇತನ ಹೆಚ್ಚಳ, ಎಪ್ರೀಲ್ ಹಿ ಮೇ ತಿಂಗಳಿನಲ್ಲಿ ಬರಗಾಲ ಘೋಷಿತ ಜಿಲ್ಲೆಗಳಲ್ಲಿ ಕೆಲಸ ಮಾಡಿದ ವೇತನ ಬಿಡುಗಡೆಗಾಗಿ., ಅಡುಗೆ ಕೇಂದ್ರಗಳ ಪುನಶ್ಚೇತನಕ್ಕಾಗಿ ಗುಣಮಟ್ಟದ ಆಹಾರ ಪದಾರ್ಥಗಳ ಸರಬರಾಜು, ತಿಂಗಳಿಗೆ ಸರಿಯಾಗಿ ಗೌರವಧನ, ಸಾದಿಲ್ವಾರು ಹಣ, ಮೊಟ್ಟೆ ಹಣಗಳು ಸೂಕ್ತವಾಗಿ ಬಿಡುಗಡೆಗಾಗಿ ಒತ್ತಾಯಿಸಿ ರಾಜ್ಯಾದ್ಯಂತ ಅಕ್ಷರದಾಸೋಹ ನೌಕರರು ತಮ್ಮ ಕೆಲಸ ಸ್ಥಗಿತ ಗೊಳಿಸಿ ಬೆಂಗಳೂರಿನಲ್ಲಿ ಮಾರ್ಚ 4 ಮತ್ತು 5 ರಂದು ಹೋರಾಟದಲ್ಲ್ಲಿ ಪಾಲ್ಗೊಳ್ಳುತ್ತಿದ್ದಾರೆ ಎಂದು ಮನವಿ ತಿಳಿಸಿದರು.
ಸೈನಾಜ ಮುಲ್ಲಾ, ರೇಣುಕಾ ಸುಣಗಾರ, ಜಯಶ್ರೀ ಪಾರತನಳ್ಳಿ ಸುಭದ್ರಾ ತಿಳಗೊಳ, ಸುಮಿತ್ರಾ ತೆಲಗಬಾಳ, ಭೀಮಬಾಯಿ ಸುಲ್ಪಿ, ಶ್ರೀದೇವಿ ಗಾಣಿಗೇರ, ನೀಲಮ್ಮ ಅಡವಿ ಇದ್ದರು.
ಹೋಳಿಹಬ್ಬಕ್ಕೆ ಮೆರಗು ತಂದ ರತಿ ಕಾಮನ್ನರ ಮದುವೆ ಕಾರ್ಯಕ್ರಮ : ಲಗ್ನದಲ್ಲಿ ನೂರಾರು ಜನ ಬಾಗಿ
ಹೆಚ್ಚಾದ ಸಂಕೇಶ್ವರ ತಾಲೂಕು ರಚನೆಯ ಕೂಗು : ವೇಲಫೆರ್ ಸಂಘಟನೆಯಿಂದ ಜಿಲ್ಲಾಧಿಕಾರಿಗಳ ಭೇಟಿ, ಮನವಿ
ಬೇಸಿಗೆಯ ಮುನ್ನ ಸಂಕೇಶ್ವರದಲ್ಲಿ ಕುಡಿಯುವ ನೀರಿಗೆ ಹಾಹಾಕಾರ : ಕೊಳವೆ ಬಾವಿಗಳತ್ತ ಅಲೆದಾಡುತ್ತಿರುವ ಜನ
ಸಂಜೀವಿನಿ ಫೌಂಡೇಶನದಿಂದ ಹಳದಿ-ಕುಂಕುಮ ಕಾರ್ಯಕ್ರಮ : ರೋಗಿಗಳ ಆರೈಕೆಯ ಜೊತೆಗೆ ಸ್ವಂತ ಆರೈಕೆ ಕೂಡ ಮಹತ್ವದ್ದು : ಮನೋವೈದ್ಯ ತಜ್ಞೆ ಜಯಲಕ್ಷ್ಮೀ ದೇಸಾಯಿ
ತಲವಾರ್ನಿಂದ ಮಾರಣಾಂತಿಕ ಹಲ್ಲೆ : ಕೊಲೆಗೆ ಯತ್ನ 7 ಜನರ ಬಂಧನ, ಇಬ್ಬರಿಗೆ ಶೋಧ
ತಲವಾರದಿಂದ ಯುವಕನ ಮೇಲೆ ಮಾರಣಾಂತಿಕ ಹಲ್ಲೆ : ಆಸ್ಪತ್ರೆಗೆ ದಾಖಲು, ತ್ವೇಷದ ವಾತಾವರಣ 