ಜನಿವಾರ ಧರಿಸಿದ್ದ ವಿದ್ಯಾರ್ಥಿಗಳಿಗೆ ಅವಮಾನ ಮಾಡಿದ ಘಟನೆಯನ್ನು ಖಂಡಿಸಿ ಪ್ರತಿಭಟನಾ ಮೆರವಣಿಗೆ
Protest march condemns incident of insulting students wearing Janiwar
ಜನಿವಾರ ಧರಿಸಿದ್ದ ವಿದ್ಯಾರ್ಥಿಗಳಿಗೆ ಅವಮಾನ ಮಾಡಿದ ಘಟನೆಯನ್ನು ಖಂಡಿಸಿ ಪ್ರತಿಭಟನಾ ಮೆರವಣಿಗೆ
ರಾಜ್ಯದಲ್ಲಿ ಇತ್ತೀಚೆಗೆ ನಡೆದ ಸಿಇಟಿ ಪರೀಕ್ಷೆ ವೇಳೆ ಜನಿವಾರ ಧರಿಸಿದ್ದ ವಿದ್ಯಾರ್ಥಿಗಳಿಗೆ ಅವಮಾನ ಮಾಡಿದ ಘಟನೆಯನ್ನು ಖಂಡಿಸಿ ಜನಿವಾರ ಧಾರಿಣಿ ಸಮಾಜದಿಂದ ತಾಳಿಕೋಟಿ ಪಟ್ಟಣದಲ್ಲಿ ಸೋಮವಾರ ಬೃಹತ್ ಪ್ರತಿಭಟನಾ ಮೆರವಣಿಗೆ ನಡೆಸಿ ತಹಸಿಲ್ದಾರ್ಗೆ ಮನವಿ ಸಲ್ಲಿಸಲಾಯಿತು. ಸಮಾಜದ ಗಣ್ಯರಾದ ವಾಸುದೇವ ಹೆಬಸೂರ, ಅಣ್ಣಪ್ಪ ಜಗತಾಪ, ಜಿ.ಟಿ.ಘೋರೆ್ಡ, ಮುದುಕಪ್ಪ ಬಡಿಗೇರ, ಮಾನಸಿಂಗ್ ಕೊಕಟನೂರ, ಅಮಿತಸಿಂಗ್ ಮನಗೂಳಿ, ರವಿ ಚಂದುಕರ,ದತ್ತು ಉಬಾಳೆ, ವಿಠಲ್ ಮೋಹಿತೆ, ಪ್ರಮೋದ್ ಅಗರ್ವಾಲ್, ತಮ್ಮಣ್ಣ ದೇಶಪಾಂಡೆ,ಪ್ರಕಾಶ ಉಬಾಳೆ, ಸತ್ಯನಾರಾಯಣ ತಾಳಪಲ್ಲೆ ಹಾಗೂ ಸಮಾಜ ಬಾಂಧವರು ಇದ್ದರು.
ಮೈದುಂಬಿ ಹರಿಯುತ್ತಿರುವ ಘಟಪ್ರಭಾ ನದಿ: ಭರ್ತಿ ಹಂತದಲ್ಲಿ ಹಿಡಕಲ್ ಜಲಾಶಯ
ಎಚ್ಚರ ಅನಾಹುತಕ್ಕೆ ಕೈ ಮಾಡಿ ಕರೆಯುತ್ತಿದೆ: ರಸ್ತೆಯ ಭೂಗತ ವಿದ್ಯುತ್ ತಂತಿಯಿಂದ ಹೊರಬರುತ್ತಿದೆ ಬೆಂಕಿ ಕಿಡಿ-ಹೊಗೆ
ಹುಕ್ಕೇರಿ ತಾಲೂಕಿನ ಅತಿ ಹಿರಿಯ 107 ವಯಸ್ಸಿನ ನಾಗರಿಕ ನಿಜಪ್ಪ ಜಾಡರ್ ವಿಧಿವಶ
ಬ್ಲಾಕ್ ಕಾಂಗ್ರೆಸ್ ಅಧ್ಯಕ್ಷ ಸ್ಥಾನಕ್ಕಾಗಿ ಜೋರಾದ ಮುಸುಕಿನ ಗುದ್ದಾಟ: ಕೆಪಿಸಿಸಿ ಅಧ್ಯಕ್ಷರ ಮುಂದೆ ಲಾಬಿ
ಒಬ್ಬರ ಆಸ್ತಿ ಇನ್ನೊಬ್ಬರಿಗೆ ಮಾರಾಟ: ನೋಂದಣಿ ಕಚೇರಿಯಲ್ಲಿ ನಕಲಿ ಮಾಲೀಕನಾಗಿ ವಂಚಿಸಿದ ಆರೋಪಿ ಬಂಧನ
ಮಾಡಿಗುಂಜಿ ಗ್ರಾಮದಲ್ಲಿ ಚಿರತೆ ಪ್ರತ್ಯಕ್ಷ; ಗ್ರಾಮಸ್ಥರಲ್ಲಿ ಆತಂಕ, ಚಿರತೆ ಸೆರೆಗೆ ಅರಣ್ಯ ಇಲಾಖೆ ಬೋನ್ ಅಳವಡಿಕೆ 