ವಿಧ್ಯುತ್ತ ಸಂಪರ್ಕ ಕಲ್ಪಿಸಿ ರೈತರಿಗೆ ಅನುಕೂಲ ಮಾಡಿಕೊಡಿ : ಹೆಸ್ಕಾಂ ಅಧ್ಯಕ್ಷ ಖಾದ್ರಿ
Provide electricity connectivity to farmers: HESCOM President Qadri
ಶಿಗ್ಗಾವಿ 14 : ಹೆಸ್ಕಾಂ ವ್ಯಾಪ್ತಿಯಲ್ಲಿ ಬರುವ 7 ಜಿಲ್ಲೆಗಳ ಎಲ್ಲ ಅಧಿಕಾರಿಗಳಿಗೆ ಬೇಸಿಗೆ ಸಂದರ್ಭದಲ್ಲಿ 7 ತಾಸು ವಿಧ್ಯುತ್ತ ಸಂಪರ್ಕ ಕಲ್ಪಿಸಿ ರೈತರಿಗೆ ಅನುಕೂಲ ಮಾಡಿಕೊಡಬೇಕು ಎಂದು ಹೆಸ್ಕಾಂ ಅಧ್ಯಕ್ಷ ಸೈಯದ್ ಅಜ್ಜಂಪೀರ ಖಾದ್ರಿ ಅಧಿಕಾರಿಗಳಿಗೆ ಸೂಚಿಸಿದರು. ಪಟ್ಟಣದ ಪ್ರವಾಸಿಮಂದಿರದಲ್ಲಿ ಶಿಗ್ಗಾವಿ ತಾಲೂಕ ಹೆಸ್ಕಾಂ ಅಧಿಕಾರಿಗಳ ಸಭೆ ಉದ್ದೇಶಿಸಿ ಮಾತನಾಡಿದ ಅವರು ಲೈನ್ ಮನಗಳು ಕಾರ್ಯಪ್ರವೃತ್ತರಾದಾಗ ಸೆಪ್ಟಿ ಕಿಟ್ಟ್ ಹಾಕಿ ಕಾರ್ಯನಿರ್ವಹಿಸಬೇಕು, ಅಲ್ಲದೇ ಗ್ರಾಹಕರ ಪೋನ ಬಂದಾಗ ರೀಸೀವ ಮಾಡಬೇಕು ಇಲ್ಲದಿದ್ದರೆ ನನಗೆ ಪೋನ ಬರುತ್ತವೆ ಹಾಗೂ ಎಲ್ಲ ಗ್ರಾಹಕರು ಹಳೆ ಬಿಲ್ಲ ಪಾವತಿಯನ್ನು ಮಾಡಿದಾಗ ಹೆಸ್ಕಾಂ ಇಲಾಖೆಗೆ ಶಕ್ತಿ ಬರುತ್ತದೆ.ಹೆಸ್ಕಾಂ ರೈತರ ಅಹವಾಲನ್ನು ಸ್ವೀಕರಿಸಿ ಅವರ ನ್ಯೂನತೆಗಳನ್ನು ಸರಿಪಡಿಸಬೇಕು ಹಾಗೂ ಅಧಿಕಾರಿಗಳು ಹಾಗೂ ಲೈನ್ ಮನಗಳು ಹಣದ ನೀರೀಕ್ಷೆಯನ್ನು ಮಾಡಿದರೆ ಶಿಸ್ತು ಕ್ರಮಗಳನ್ನು ಕೈಗೊಳ್ಳಲಾಗುತ್ತದೆ ಎಂದರು. ಈ ಸಂದರ್ಭದಲ್ಲಿ ಎ.ಇ.ಇ ಹಾಗೂ ಲೈನ್ ಮನಗಳು ಉಪಸ್ಥಿತರಿದ್ದರು.
5 ತಿಂಗಳಿಂದ ವೇತನವಿಲ್ಲದೆ ಪೌರ ಕಾರ್ಮಿಕರ ಪರದಾಟ : ಕುಟುಂಬ ನಿರ್ವಹಣೆಗೆ ಸಾಲಕ್ಕಾಗಿ ಹುಡುಕಾಟ
ಐವರ ಖದೀಮರ ಬಂಧನ, 67.93 ಲಕ್ಷ ಮೌಲ್ಯದ 416 ಗ್ರಾಂ ಚಿನ್ನಾಭರಣ ವಶಕ್ಕೆ: ಮಾಳಮಾರುತಿ ಪೊಲೀಸರ ಕಾರ್ಯಕ್ಕೆ ಮೆಚ್ಚುಗೆ
ತಾಯಿ, ಮಗ ನದಿಗೆ ಬಿದ್ದ ಪ್ರಕರಣ: ನಾಲ್ಕು ದಿನದ ಬಳಿಕ ಬಾಲಕನ ಶವ ಪತ್ತೆ : ಸತತ 4 ದಿನ ಕಾರ್ಯಾಚರಣೆ
ಜಮೀನಿನಲ್ಲಿ ವಂಚನೆ : ನ್ಯಾಯಕ್ಕಾಗಿ ಬಡ ರೈತನಿಂದ ಜಿಲ್ಲಾಧಿಕಾರಿಗಳ ಮೊರೆ : ಪೊಲೀಸರಿಂದ ನ್ಯಾಯ ಸಿಗದೆ ಅನ್ನದಾತನ ಅಳಲು
ಸಂಚಾರಕ್ಕೆ ಅಡತಡೆ : ರಸ್ತೆ ಬದಿಯ ಡಬ್ಬಾ ಅಂಗಡಿಗಳ ತೆರವು ಕಾರ್ಯಾಚರಣೆ : ಅಧಿಕಾರಿಗೆ ಅವಾಜ್ ಹಾಕಿದನಾ ಮುಖಂಡ?
ನೈಟಿ ಹಾಕುವ ವಿಷಯವಾಗಿ ಜಗಳ : ಪತ್ನಿಗೆ ಬೆಂಕಿ ಹಚ್ಚಿ ಹತ್ಯೆಗೆ ಯತ್ನಿಸಿದ ಪತಿ ಬಂಧನ 