ವಿಧ್ಯುತ್ತ ಸಂಪರ್ಕ ಕಲ್ಪಿಸಿ ರೈತರಿಗೆ ಅನುಕೂಲ ಮಾಡಿಕೊಡಿ : ಹೆಸ್ಕಾಂ ಅಧ್ಯಕ್ಷ ಖಾದ್ರಿ
Provide electricity connectivity to farmers: HESCOM President Qadri
ಶಿಗ್ಗಾವಿ 14 : ಹೆಸ್ಕಾಂ ವ್ಯಾಪ್ತಿಯಲ್ಲಿ ಬರುವ 7 ಜಿಲ್ಲೆಗಳ ಎಲ್ಲ ಅಧಿಕಾರಿಗಳಿಗೆ ಬೇಸಿಗೆ ಸಂದರ್ಭದಲ್ಲಿ 7 ತಾಸು ವಿಧ್ಯುತ್ತ ಸಂಪರ್ಕ ಕಲ್ಪಿಸಿ ರೈತರಿಗೆ ಅನುಕೂಲ ಮಾಡಿಕೊಡಬೇಕು ಎಂದು ಹೆಸ್ಕಾಂ ಅಧ್ಯಕ್ಷ ಸೈಯದ್ ಅಜ್ಜಂಪೀರ ಖಾದ್ರಿ ಅಧಿಕಾರಿಗಳಿಗೆ ಸೂಚಿಸಿದರು. ಪಟ್ಟಣದ ಪ್ರವಾಸಿಮಂದಿರದಲ್ಲಿ ಶಿಗ್ಗಾವಿ ತಾಲೂಕ ಹೆಸ್ಕಾಂ ಅಧಿಕಾರಿಗಳ ಸಭೆ ಉದ್ದೇಶಿಸಿ ಮಾತನಾಡಿದ ಅವರು ಲೈನ್ ಮನಗಳು ಕಾರ್ಯಪ್ರವೃತ್ತರಾದಾಗ ಸೆಪ್ಟಿ ಕಿಟ್ಟ್ ಹಾಕಿ ಕಾರ್ಯನಿರ್ವಹಿಸಬೇಕು, ಅಲ್ಲದೇ ಗ್ರಾಹಕರ ಪೋನ ಬಂದಾಗ ರೀಸೀವ ಮಾಡಬೇಕು ಇಲ್ಲದಿದ್ದರೆ ನನಗೆ ಪೋನ ಬರುತ್ತವೆ ಹಾಗೂ ಎಲ್ಲ ಗ್ರಾಹಕರು ಹಳೆ ಬಿಲ್ಲ ಪಾವತಿಯನ್ನು ಮಾಡಿದಾಗ ಹೆಸ್ಕಾಂ ಇಲಾಖೆಗೆ ಶಕ್ತಿ ಬರುತ್ತದೆ.ಹೆಸ್ಕಾಂ ರೈತರ ಅಹವಾಲನ್ನು ಸ್ವೀಕರಿಸಿ ಅವರ ನ್ಯೂನತೆಗಳನ್ನು ಸರಿಪಡಿಸಬೇಕು ಹಾಗೂ ಅಧಿಕಾರಿಗಳು ಹಾಗೂ ಲೈನ್ ಮನಗಳು ಹಣದ ನೀರೀಕ್ಷೆಯನ್ನು ಮಾಡಿದರೆ ಶಿಸ್ತು ಕ್ರಮಗಳನ್ನು ಕೈಗೊಳ್ಳಲಾಗುತ್ತದೆ ಎಂದರು. ಈ ಸಂದರ್ಭದಲ್ಲಿ ಎ.ಇ.ಇ ಹಾಗೂ ಲೈನ್ ಮನಗಳು ಉಪಸ್ಥಿತರಿದ್ದರು.
ಹೋಳಿಹಬ್ಬಕ್ಕೆ ಮೆರಗು ತಂದ ರತಿ ಕಾಮನ್ನರ ಮದುವೆ ಕಾರ್ಯಕ್ರಮ : ಲಗ್ನದಲ್ಲಿ ನೂರಾರು ಜನ ಬಾಗಿ
ಹೆಚ್ಚಾದ ಸಂಕೇಶ್ವರ ತಾಲೂಕು ರಚನೆಯ ಕೂಗು : ವೇಲಫೆರ್ ಸಂಘಟನೆಯಿಂದ ಜಿಲ್ಲಾಧಿಕಾರಿಗಳ ಭೇಟಿ, ಮನವಿ
ಬೇಸಿಗೆಯ ಮುನ್ನ ಸಂಕೇಶ್ವರದಲ್ಲಿ ಕುಡಿಯುವ ನೀರಿಗೆ ಹಾಹಾಕಾರ : ಕೊಳವೆ ಬಾವಿಗಳತ್ತ ಅಲೆದಾಡುತ್ತಿರುವ ಜನ
ಸಂಜೀವಿನಿ ಫೌಂಡೇಶನದಿಂದ ಹಳದಿ-ಕುಂಕುಮ ಕಾರ್ಯಕ್ರಮ : ರೋಗಿಗಳ ಆರೈಕೆಯ ಜೊತೆಗೆ ಸ್ವಂತ ಆರೈಕೆ ಕೂಡ ಮಹತ್ವದ್ದು : ಮನೋವೈದ್ಯ ತಜ್ಞೆ ಜಯಲಕ್ಷ್ಮೀ ದೇಸಾಯಿ
ತಲವಾರ್ನಿಂದ ಮಾರಣಾಂತಿಕ ಹಲ್ಲೆ : ಕೊಲೆಗೆ ಯತ್ನ 7 ಜನರ ಬಂಧನ, ಇಬ್ಬರಿಗೆ ಶೋಧ
ತಲವಾರದಿಂದ ಯುವಕನ ಮೇಲೆ ಮಾರಣಾಂತಿಕ ಹಲ್ಲೆ : ಆಸ್ಪತ್ರೆಗೆ ದಾಖಲು, ತ್ವೇಷದ ವಾತಾವರಣ 