ಸಾರ್ವಜನಿಕರ ಗಮನಸೆಳೆದ ಗ್ರಾಮ ಸಂಪರ್ಕ ಕಾರ್ಯಕ್ರಮ
ಹಾವೇರಿ: ವಾತರ್ಾ ಮತ್ತು ಸಾರ್ವಜನಿಕ ಸಂಪರ್ಕ ಇಲಾಖೆ ವತಿಯಿಂದ ಗ್ರಾಮ ಸಂಪರ್ಕ ಕಾರ್ಯಕ್ರಮ ಯೋಜನೆಯಡಿ ಹಿರೇಕೆರೂರು ತಾಲೂಕಿನ ಆಯ್ದ 20 ಗ್ರಾಮಗಳಲ್ಲಿ ಸಕರ್ಾರದ ವಿವಿಧ ಯೋಜನೆಗಳ ಜಾಗೃತಿ ಮೂಡಿಸಲು ಆಯೋಜಿಸಲಾದ ಬೀದಿ ನಾಟಕ ಹಾಗೂ ಸಂಗೀತ ಕಾರ್ಯಕಮ ಮಂಗಳವಾರ ಕಚವಿ ಹಾಗೂ ಯಮ್ಮಿಗನೂರ ಗ್ರಾಮದಲ್ಲಿ ಯಶಸ್ವಿಯಾಗಿ ಜರುಗಿತು.
ಹಿರೇಕೆರೂರು ತಾಲೂಕು ಕಚವಿ ಗ್ರಾಮ ಪಂಚಾಯತಿ ಅಧ್ಯಕ್ಷೆ ಶ್ರೀಮತಿ ನಿರ್ಮಲಾ ಹಾಗೂ ಯಮ್ಮಿಗನೂರ ಗ್ರಾ.ಪಂ.ಸದಸ್ಯ ಗುಡ್ಡಪ್ಪ ಗ್ರಾಮಗಳಲ್ಲಿಸಂಗೀತ ಪರಿಕರ ಬಾರಿಸುವ ಮೂಲಕ ಕಾರ್ಯಕ್ರಮಕ್ಕೆ ಚಾಲನೆ ನೀಡಿದರು.
ಜೋಡಿಬಸವೇಶ್ವರ ಕಲಾ ತಂಡ ಹಾಗೂ ಜೈಹನುಮಾನ ಸಂಗೀತ ಕಲಾವಿದರು ಉತ್ತಮ ಪ್ರದರ್ಶನ ನೀಡುವುದರ ಮೂಲಕ ಗ್ರಾಮಸ್ಥರಿಗೆ ಪ್ರಧಾನಮಂತ್ರಿ ಕೃಷಿ ಸಮ್ಮಾನ್, ಮೀನುಗಾರರ ಸಾಲಮನ್ನಾ ಇತರೆ ಯೋಜನೆಗಳ ಮಾಹಿತಿ ನೀಡಿದರು. ಬೀದಿನಾಟಕ ಹಾಗೂ ಜಾನಪದ ಸಂಗೀತ ಕಾರ್ಯಕ್ರಮ ಗ್ರಾಮಸ್ಥರ ಮೆಚ್ಚುಗೆಗೆ ಪಾತ್ರವಾಯಿತು. ವಾತರ್ಾ ಇಲಾಖೆಯ ರಾಮಚಂದ್ರ ಉಕ್ಕಲಿ ಹಾಗೂ ಅಪ್ರೆಂಟಿಸ್ ತರಬೇತಿ ಅಭ್ಯಥರ್ಿ ಮಂಜುಳಾ ಲಮಾಣಿ ಕಾರ್ಯಕ್ರಮ ನಿರ್ವಹಿಸಿದರು.
ಬೆಳಗಾವಿ ಬಸ್ ನಿಲ್ದಾಣದಲ್ಲಿ ಬಾಲಕನಿಂದ ಬ್ಯಾಗ್ ಎಗ್ಗರಿಸಲು ಯತ್ನ : ಮಹಿಳೆ ಪೊಲೀಸ್ ವಶಕ್ಕೆ
ಸಂಕೇಶ್ವರ ಬಳಿ ಟಿಟಿ, ಕಾರ ನಡುವೆ ಭೀಕರ್ ಅಪಘಾತ ; ಮದುವೆಗೆ ಹೊರಟಿದ್ದ ಟೆಂಪೋ ಟ್ರಾವೆಲ್ ರ ಪಲ್ಟಿ,
ಬೆಳಗಾವಿಯಲ್ಲಿ ರಾಜ್ಯಸಭೆ ಸ್ಥಾನಕ್ಕೆ ಜೋರಾದ ಲಾಬಿ : ಕಡಾಡಿ ಅಧಿಕಾರವಧಿ ಅಂತ್ಯ : ಹಲವು ಮುಖಂಡರು ಮುಂಚೂನೆಯಲ್ಲಿ
ಬೆಳಗಾವಿಯ ಹಾರ್ಡ್ ವೇರ್ ಅಂಗಡಿಯಲ್ಲಿ ಬೆಂಕಿ ಅವಘಡ : ಲಕ್ಷಾಂತರ ಹಾನಿ
ಅಕ್ರಮ ಚಟುವಟಿಕೆ ಎಸಗಿದರೆ ಗಡಿಪಾರದ ಎಚ್ಚರಿಕೆ: ಪೊಲೀಸ ಠಾಣೆಯಲ್ಲಿ ರೌಡಿಶೀಟರ್ ಗಳ ಪರೇಡ್
5 ತಿಂಗಳಿಂದ ವೇತನವಿಲ್ಲದೆ ಪೌರ ಕಾರ್ಮಿಕರ ಪರದಾಟ : ಕುಟುಂಬ ನಿರ್ವಹಣೆಗೆ ಸಾಲಕ್ಕಾಗಿ ಹುಡುಕಾಟ 