ಗೃಹ ತ್ಯಾಜ್ಯ ನಿರ್ವಹಣೆ ಕುರಿತು ಜನಜಾಗೃತಿ ಕಾರ್ಯಕ್ರಮ
Public awareness program on household waste management
ಲೋಕದರ್ಶನ ವರದಿ
ಧಾರವಾಡ ಫೆ.05: ಹುಬ್ಬಳ್ಳಿ ಧಾರವಾಡ ಮಹಾನಗರ ಪಾಲಿಕೆಯ ವಲಯ ಕಚೇರಿ 12 ರ ವ್ಯಾಪ್ತಿಯ ವಾರ್ಡ್ ಸಂಖ್ಯೆ 21 ರ ಮಸಾಲಗರ ಓಣಿಯ ಕೊಳಚೆ ಪ್ರದೇಶದಲ್ಲಿ ಇಂದು (ಫೆ.05) ಪಾಲಿಕೆಯಿಂದ ಸ್ವಚ್ಚ ಭಾರತ 2.0 ಅಂಗವಾಗಿ ಕಡ್ಡಾಯವಾಗಿ ಕಸವನ್ನು ಪಾಲಿಕೆಯ ವಾಹನಕ್ಕೆ ಕೊಡುವುದು, ಹಸಿ ಕಸ ಮತ್ತು ಒಣ ಕಸವನ್ನಾಗಿ ಬೇರಿ್ಡಸಿ ಕೊಡುವುದು, ಕಸವನ್ನು ಎಲ್ಲೆಂದರಲ್ಲಿ ಹೊರಗಡೆ ಚೆಲ್ಲಾಡಿರುವುದರ ಕುರಿತು ಅರಿವು ಜಾಥಾ ಕಾರ್ಯಕ್ರಮ ಹಮ್ಮಿಕೊಳ್ಳಲಾಯಿತು.
ಪಾಲಿಕೆಯ ವಲಯ ಆಯುಕ್ತರಾದ ಶಂಕರ ಪಾಟೀಲ, ವಾರ್ಡ್ ಸದಸ್ಯರಾದ ಆನಂದ ಯಾವಗಲ, ಆರೋಗ್ಯ ನೀರೀಕ್ಷಕರಾದ ಸಿದ್ಧಾರ್ಥ್, ನೀಲಮ್ಮ, ಪೂಜಾ, ಸಮುದಾಯ ಸಂಚಾಲಕರು ಹಾಗೂ ಸಾರ್ವಜನಿಕರು ಭಾಗವಹಿಸಿದ್ದರು.
5 ತಿಂಗಳಿಂದ ವೇತನವಿಲ್ಲದೆ ಪೌರ ಕಾರ್ಮಿಕರ ಪರದಾಟ : ಕುಟುಂಬ ನಿರ್ವಹಣೆಗೆ ಸಾಲಕ್ಕಾಗಿ ಹುಡುಕಾಟ
ಐವರ ಖದೀಮರ ಬಂಧನ, 67.93 ಲಕ್ಷ ಮೌಲ್ಯದ 416 ಗ್ರಾಂ ಚಿನ್ನಾಭರಣ ವಶಕ್ಕೆ: ಮಾಳಮಾರುತಿ ಪೊಲೀಸರ ಕಾರ್ಯಕ್ಕೆ ಮೆಚ್ಚುಗೆ
ಜಮೀನಿನಲ್ಲಿ ವಂಚನೆ : ನ್ಯಾಯಕ್ಕಾಗಿ ಬಡ ರೈತನಿಂದ ಜಿಲ್ಲಾಧಿಕಾರಿಗಳ ಮೊರೆ : ಪೊಲೀಸರಿಂದ ನ್ಯಾಯ ಸಿಗದೆ ಅನ್ನದಾತನ ಅಳಲು
ಸಂಚಾರಕ್ಕೆ ಅಡತಡೆ : ರಸ್ತೆ ಬದಿಯ ಡಬ್ಬಾ ಅಂಗಡಿಗಳ ತೆರವು ಕಾರ್ಯಾಚರಣೆ : ಅಧಿಕಾರಿಗೆ ಅವಾಜ್ ಹಾಕಿದನಾ ಮುಖಂಡ?
ನೈಟಿ ಹಾಕುವ ವಿಷಯವಾಗಿ ಜಗಳ : ಪತ್ನಿಗೆ ಬೆಂಕಿ ಹಚ್ಚಿ ಹತ್ಯೆಗೆ ಯತ್ನಿಸಿದ ಪತಿ ಬಂಧನ
ಡಿಸಿಸಿ ಬ್ಯಾಂಕಿನ 7 ನಿರ್ದೇಶಕರನ್ನು ಅನರ್ಹ ಮಾಡಿ: ಆರ್.ಬಿಐಗೆ ಗಡಾದ ಪತ್ರ, ಇಲ್ಲವಾದಲ್ಲಿ ಕಾನೂನು ಹೋರಾಟ 