ಗೃಹ ತ್ಯಾಜ್ಯ ನಿರ್ವಹಣೆ ಕುರಿತು ಜನಜಾಗೃತಿ ಕಾರ್ಯಕ್ರಮ
Public awareness program on household waste management
ಲೋಕದರ್ಶನ ವರದಿ
ಧಾರವಾಡ ಫೆ.05: ಹುಬ್ಬಳ್ಳಿ ಧಾರವಾಡ ಮಹಾನಗರ ಪಾಲಿಕೆಯ ವಲಯ ಕಚೇರಿ 12 ರ ವ್ಯಾಪ್ತಿಯ ವಾರ್ಡ್ ಸಂಖ್ಯೆ 21 ರ ಮಸಾಲಗರ ಓಣಿಯ ಕೊಳಚೆ ಪ್ರದೇಶದಲ್ಲಿ ಇಂದು (ಫೆ.05) ಪಾಲಿಕೆಯಿಂದ ಸ್ವಚ್ಚ ಭಾರತ 2.0 ಅಂಗವಾಗಿ ಕಡ್ಡಾಯವಾಗಿ ಕಸವನ್ನು ಪಾಲಿಕೆಯ ವಾಹನಕ್ಕೆ ಕೊಡುವುದು, ಹಸಿ ಕಸ ಮತ್ತು ಒಣ ಕಸವನ್ನಾಗಿ ಬೇರಿ್ಡಸಿ ಕೊಡುವುದು, ಕಸವನ್ನು ಎಲ್ಲೆಂದರಲ್ಲಿ ಹೊರಗಡೆ ಚೆಲ್ಲಾಡಿರುವುದರ ಕುರಿತು ಅರಿವು ಜಾಥಾ ಕಾರ್ಯಕ್ರಮ ಹಮ್ಮಿಕೊಳ್ಳಲಾಯಿತು.
ಪಾಲಿಕೆಯ ವಲಯ ಆಯುಕ್ತರಾದ ಶಂಕರ ಪಾಟೀಲ, ವಾರ್ಡ್ ಸದಸ್ಯರಾದ ಆನಂದ ಯಾವಗಲ, ಆರೋಗ್ಯ ನೀರೀಕ್ಷಕರಾದ ಸಿದ್ಧಾರ್ಥ್, ನೀಲಮ್ಮ, ಪೂಜಾ, ಸಮುದಾಯ ಸಂಚಾಲಕರು ಹಾಗೂ ಸಾರ್ವಜನಿಕರು ಭಾಗವಹಿಸಿದ್ದರು.
ಮನೆಗಳ್ಳತನ ಪ್ರಕರಣ: ಯಮಕನಮರಡಿ ಪೊಲೀಸರಿಂದ ಮೂವರ ಬಂಧನ, ಚಿನ್ನಾಭರಣ ವಶ
ಅಂತರ ಜಿಲ್ಲಾ ಬೈಕ್ ಕಳ್ಳನ ಬಂಧನ: 30 ಲಕ್ಷದ 43 ದ್ವಿಚಕ್ರ ವಾಹನಗಳ ವಶಕ್ಕೆ
ಮೃತ ವ್ಯಕ್ತಿಯ ಹೆಸರಿನ ಆಸ್ತಿ ಕಬಳಿಸಿ ಮಾರಾಟಕ್ಕೆ ಯತ್ನ: ಆರೋಪಿತನ ಬಂಧನ
ಲಂಡನ್ನಲ್ಲಿ ಡಾ. ಬಿ.ಆರ್. ಅಂಬೇಡ್ಕರ್ ವಾಸವಿದ್ದ ಮನೆಗೆ ಶಾಸಕ ರಮೇಶ್ ಜಾರಕಿಹೊಳಿ ಭೇಟಿ
ಬೆಳಗಾವಿಯಲ್ಲಿ ಯುವಕನ ಮೇಲೆ ಮಾರಣಾಂತಿಕ ಹಲ್ಲೆ ಆಸ್ಪತ್ರೆಗೆ ದಾಖಲು
ನಾಗರಿಕರ ಬಹುಕೋಟಿ ಹಣ ವಂಚನೆ ಪ್ರಕರಣ: ಮತ್ತೋರ್ವ ಆರೋಪಿಯ ಬಂಧನ 