ಗೃಹ ತ್ಯಾಜ್ಯ ನಿರ್ವಹಣೆ ಕುರಿತು ಜನಜಾಗೃತಿ ಕಾರ್ಯಕ್ರಮ
Public awareness program on household waste management
ಲೋಕದರ್ಶನ ವರದಿ
ಧಾರವಾಡ ಫೆ.05: ಹುಬ್ಬಳ್ಳಿ ಧಾರವಾಡ ಮಹಾನಗರ ಪಾಲಿಕೆಯ ವಲಯ ಕಚೇರಿ 12 ರ ವ್ಯಾಪ್ತಿಯ ವಾರ್ಡ್ ಸಂಖ್ಯೆ 21 ರ ಮಸಾಲಗರ ಓಣಿಯ ಕೊಳಚೆ ಪ್ರದೇಶದಲ್ಲಿ ಇಂದು (ಫೆ.05) ಪಾಲಿಕೆಯಿಂದ ಸ್ವಚ್ಚ ಭಾರತ 2.0 ಅಂಗವಾಗಿ ಕಡ್ಡಾಯವಾಗಿ ಕಸವನ್ನು ಪಾಲಿಕೆಯ ವಾಹನಕ್ಕೆ ಕೊಡುವುದು, ಹಸಿ ಕಸ ಮತ್ತು ಒಣ ಕಸವನ್ನಾಗಿ ಬೇರಿ್ಡಸಿ ಕೊಡುವುದು, ಕಸವನ್ನು ಎಲ್ಲೆಂದರಲ್ಲಿ ಹೊರಗಡೆ ಚೆಲ್ಲಾಡಿರುವುದರ ಕುರಿತು ಅರಿವು ಜಾಥಾ ಕಾರ್ಯಕ್ರಮ ಹಮ್ಮಿಕೊಳ್ಳಲಾಯಿತು.
ಪಾಲಿಕೆಯ ವಲಯ ಆಯುಕ್ತರಾದ ಶಂಕರ ಪಾಟೀಲ, ವಾರ್ಡ್ ಸದಸ್ಯರಾದ ಆನಂದ ಯಾವಗಲ, ಆರೋಗ್ಯ ನೀರೀಕ್ಷಕರಾದ ಸಿದ್ಧಾರ್ಥ್, ನೀಲಮ್ಮ, ಪೂಜಾ, ಸಮುದಾಯ ಸಂಚಾಲಕರು ಹಾಗೂ ಸಾರ್ವಜನಿಕರು ಭಾಗವಹಿಸಿದ್ದರು.
ಸುಪ್ರೀಂನಲ್ಲಿರುವ ಬೆಳಗಾವಿ ಜಿಲ್ಲೆಯ 350 ಪ್ರಕರಣಗಳಿಗೆ ರಾಜಿ ಸಂಧಾನದಿಂದ ಇತೇರ್ಥಕ್ಕೆ ಪ್ರಯತ್ನ : ನ್ಯಾ. ಮಂಜುನಾಥ ನಾಯಕ
ಇರಾನ್ ಸಂಘರ್ಷದ ಮೇಲೆ ಅಧ್ಯಕ್ಷರ ಯುದ್ಧಾಧಿಕಾರಗಳನ್ನು ನಿಯಂತ್ರಿಸಲು ಅಮೆರಿಕ ಸೆನೆಟ್ ಮತದಾನ; ಪಕ್ಷೀಯ ವಿಭಜನೆ ಬಹಿರಂಗ
ಸಚಿವ ಸತೀಶ್ ಜಾರಕಿಹೊಳಿ ಅಳಿಯನಿಗೆ ಇಡಿ ಶಾಕ್ ; ಮನೆ, ಕಚೇರಿ ಸೇರಿ 6 ಕಡೆ ದಾಳಿ
ಆತ್ಮನಿರ್ಭರ ಭಾರತ, ಮೇಕ್ ಇನ್ ಇಂಡಿಯಾ, ಇಂಧನ ಭದ್ರತೆ ರಾಷ್ಟ್ರದ ಪ್ರಮುಖ ಆದ್ಯತೆಗಳು: ಪ್ರಧಾನಿ ಮೋದಿ
ಸುಪ್ರೀಂ ಕೋರ್ಟ್ ನ್ಯಾಯವಾದಿ ಕಾತರಕಿ ಜೊತೆ ಕನ್ನಡ ಸಂಘಟನೆಗಳ ಸಂವಾದ ನಾಳೆ
ನಿಡಸೋಸಿ ರಸ್ತೆ ಅಗಲಿಕರಣಕ್ಕೆ ವೇಗ: ಭರದಿಂದ ಸಾಗಿದ ಮುಸ್ಲಿಂ ಸ್ಮಶಾನ ಆವರಣ ತೆರವು ಕಾರ್ಯಾಚರಣೆ; ಡಿಸಿ ಕಾರ್ಯಕ್ಕೆ ಮೆಚ್ವುಗೆ 