ಪೆಟ್ರೋಲ್, ಡೀಸೆಲ್ ತೈಲ ಬೆಲೆ ಏರಿಕೆ ಕಡಿಮೆ ಮಾಡಬೇಕೆಂದು ಒತ್ತಾಯ
ಲೋಕದರ್ಶನ ವರದಿ
ಶಿಗ್ಗಾವಿ 29: ಕಾಂಗ್ರೆಸ ಕಾರ್ಯಕರ್ತರು ತಾಲೂಕಿನ ಬಿಸನಳ್ಳಿ ಗ್ರಾಮದಲ್ಲಿ ದೇಶದಲ್ಲಿ ದಿನದಿಂದ ದಿನಕ್ಕೆ ಪೆಟ್ರೋಲ್ ಮತ್ತು ಡೀಸೆಲ್ ತೈಲ ಬೆಲೆ ಏರಿಕೆ ಗಗನಕ್ಕೆ ಏರುತ್ತಿದ್ದು ಜನ ಸಾಮಾನ್ಯರ ಜೀವನ ನಿರ್ವಹಣೆಗೆ ತೊಂದರೆ ಆಗುತ್ತಿದ್ದರ ಪರಿಣಾಮ ಅದಷ್ಟು ಬೇಗ ಅದರ ದರವನ್ನು ಕಡಿಮೆ ಮಾಡಬೇಕೆಂದು ಕೇಂದ್ರ ಸರಕಾರ ಮತ್ತು ರಾಜ್ಯ ಸರಕಾರವನ್ನು ಒತ್ತಾಯಿಸಿದರು.
ಜಿಲ್ಲಾ ಪಂಚಾಯತ ಅಧ್ಯಕ್ಷ ಬಸವನಗೌಡ ದೇಸಾಯಿ, ಕೆ.ಪಿ.ಸಿ.ಸಿ ತಾಲೂಕಿನ ವೀಕ್ಷಕರಾದ ಸುನೀತಾ ಹುರಕಡ್ಲಿ, ಹಾವೇರಿ ಜಿಲ್ಲಾ ಕಾಂಗ್ರೇಸ್ ಮಹಿಳಾ ಅಧ್ಯಕ್ಷೆ ಪ್ರೇಮಾ ಪಾಟೀಲ,ತಾಲೂಕ ಬ್ಲಾಕ ಕಾಂಗ್ರೇಸ್ ಅಧ್ಯಕ್ಷ ಎಂ.ಎನ್.ವೆಂಕೋಜಿ , ಕಾಯರ್ಾಧ್ಯಕ್ಷ ವಿರೇಶ ಆಜೂರ ಪ್ರಧಾನ ಕಾರ್ಯದಶರ್ಿ ಶ್ರೀಕಾಂತ ಪೂಜಾರ, ಕಾಂಚನಾ ಘಾಟಗೆ, ಪುರಸಭೆ ಸದಸ್ಯೆ ವಸಂತಾ ಭಾಗೂರ, ಮುಸ್ತಾಕ ಮುಲ್ಲಾ, ಶಬ್ಬೀರ ಮಕಾಂನದಾರ, ಮಂಜುನಾಥ ತಿಮ್ಮಾಪೂರ ಸೇರಿದಂತೆ ಕಾಂಗ್ರೆಸ್ ಕಾರ್ಯಕರ್ತರು ಉಪಸ್ಥಿತರಿದ್ದರು.
ವಿವಾಹಿತೆಯ ಜೊತೆ ಪಲಾಯನ ಮಾಡಿದ ಯುವಕನ ಮನೆ ಧ್ವಂಸ : ಮಾರಕಾಸ್ತ್ರ ಹಿಡಿದು 50ಕ್ಕು ಹೆಚ್ಚು ಜನರಿಂದ ಕೃತ್ಯ
ಬೆಳಗಾವಿಯ ನಡುರಸ್ತೆಯಲ್ಲಿ ಹೊತ್ತಿ ಉರಿದ ಕಾರು : ತಡರಾತ್ರಿ ಘಟನೆಯಿಂದ ಬೆಚ್ವಿಬಿದ್ದ ಜನ
ಸಮೃದ್ಧಿ ಎಕ್ಸ್ಪ್ರೆಸ್ವೇಯಲ್ಲಿ ನಿಂತಿದ್ದ ಟ್ರಕ್ಗೆ ಕಾರು ಡಿಕ್ಕಿ ಹೊಡೆದು ಒಂದೇ ಕುಟುಂಬದ ಐವರು ಮೃತ
ಪರಿಷತ್ ಚುನಾವಣೆಯಲ್ಲಿ ಅಡ್ಡ ಮತದಾನ : ಜಿಲ್ಲೆಯ ಬಿಜೆಪಿ ಶಾಸಕನ ಹೆಸರು ತಳಕು, ಚರ್ಚೆ ಶುರು
ಸುಪ್ರೀಂನಲ್ಲಿರುವ ಬೆಳಗಾವಿ ಜಿಲ್ಲೆಯ 350 ಪ್ರಕರಣಗಳಿಗೆ ರಾಜಿ ಸಂಧಾನದಿಂದ ಇತೇರ್ಥಕ್ಕೆ ಪ್ರಯತ್ನ : ನ್ಯಾ. ಮಂಜುನಾಥ ನಾಯಕ
ಇರಾನ್ ಸಂಘರ್ಷದ ಮೇಲೆ ಅಧ್ಯಕ್ಷರ ಯುದ್ಧಾಧಿಕಾರಗಳನ್ನು ನಿಯಂತ್ರಿಸಲು ಅಮೆರಿಕ ಸೆನೆಟ್ ಮತದಾನ; ಪಕ್ಷೀಯ ವಿಭಜನೆ ಬಹಿರಂಗ 