ಪಬ್ಲಿಕ್ ಶಾಲಾ ಅಭಿವೃದ್ಧಿ ಕಾಮಗಾರಿಗೆ ಚಾಲನೆ: ರಾಹುಲ್ ಜಾರಕಿಹೊಳಿ
Public school development work launched: Rahul Jarkiholi
ಲೋಕದರ್ಶನ ವರದಿ
ಪಬ್ಲಿಕ್ ಶಾಲಾ ಅಭಿವೃದ್ಧಿ ಕಾಮಗಾರಿಗೆ ಚಾಲನೆ: ರಾಹುಲ್ ಜಾರಕಿಹೊಳಿ
ಉಳ್ಳಾಗಡ್ಡಿ-ಖಾನಾಪೂರ 04: ಕರ್ನಾಟಕ ಪಬ್ಲಿಕ್ ಶಾಲೆಯ ವಿವಿಧ ಅಭಿವೃದ್ದಿಗಾಗಿ ಜಿಲ್ಲಾ ಪಂಚಾಯತ ಯೋಜನೆಯಡಿಯಲ್ಲಿ ಸುಮರು 34 ಲಕ್ಷ ರೂಗಳ ಕಾಮಗಾರಿಗೆ ಬಿ,ಡಿ,ಸಿ,ಸಿ,ನಿರ್ದೇಶಕರಾದ ರಾಹುಲ್ ಜಾರಕಿಹೊಳಿ ಚಾಲನೆ ನೀಡಿದರು.
ಅವರು ಬುಧವಾರ ದಿ. 4 ರಂದು ಗ್ರಾಮದ ಡಿ.ಬಿ.ಹೆಬ್ಬಳಿ ಕರ್ನಾಟಕ ಪಬ್ಲಿಕ್ ಶಾಲೆಯ ಆವರಣದಲ್ಲಿ ನಡೆದ ಸಮಾರಂಭದಲ್ಲಿ ಪೂಜೆ ನೆರವೇರಿಸಿದರು.
ಕಾಲೇಜಿನ ಅಭಿವೃದ್ದಿಗಳ ಬಗ್ಗೆ ಚರ್ಚಿಸಿದರು,
ಈ ಸಂದರ್ಭದಲ್ಲಿ ಶಾಲಾ ಮೇಲುಸ್ತುವಾರಿ ಉಪಾಧ್ಯಕ್ಷ ಸುಭಾಷ ಹೆಬ್ಬಾಳಿ, ರಾಜು ಅವಟೆ, ಹಣಮಂತಗೌಡಾ ಪಾಟೀಲ, ಸುಧೀರ ಗಿರಿಗೌಡರ, ಬಸೀರ ಲಾಡಖಾನ ಬಾಬು ಕಡಲಗಿ, ಎಸ್.ಪಿ.ಪಾಟೀಲ, ಉಪಪ್ರಾಚಾರ್ಯ ಎಮ್.ಎಮ್.ಮಗದುಮ್ಮ, ಭರತೇಶ ವೀರಭದ್ರನವರ, ಹುಕ್ಕೇರಿಯ ಅಭಿಯಂತರ ಶಬಾನಾ ಸೈಯದ್, ಮಹಾಂತೇಶ ಮಗದುಮ್ಮ, ದಸ್ತಗೀರ ಹಜರತಭಾಯಿ, ಶಶಿಕಾಂತ ದಂಡಿನ, ಹಾಗೂ ಕಾಲೇಜಿನ ಉಪನ್ಯಾಸಕರು ಮತ್ತು ಶಿಕ್ಷಕ ಸಿಬ್ಬಂದಿ ಉಪಸ್ಥಿತರಿದ್ದರು.
ಹೋಳಿಹಬ್ಬಕ್ಕೆ ಮೆರಗು ತಂದ ರತಿ ಕಾಮನ್ನರ ಮದುವೆ ಕಾರ್ಯಕ್ರಮ : ಲಗ್ನದಲ್ಲಿ ನೂರಾರು ಜನ ಬಾಗಿ
ಹೆಚ್ಚಾದ ಸಂಕೇಶ್ವರ ತಾಲೂಕು ರಚನೆಯ ಕೂಗು : ವೇಲಫೆರ್ ಸಂಘಟನೆಯಿಂದ ಜಿಲ್ಲಾಧಿಕಾರಿಗಳ ಭೇಟಿ, ಮನವಿ
ಬೇಸಿಗೆಯ ಮುನ್ನ ಸಂಕೇಶ್ವರದಲ್ಲಿ ಕುಡಿಯುವ ನೀರಿಗೆ ಹಾಹಾಕಾರ : ಕೊಳವೆ ಬಾವಿಗಳತ್ತ ಅಲೆದಾಡುತ್ತಿರುವ ಜನ
ಸಂಜೀವಿನಿ ಫೌಂಡೇಶನದಿಂದ ಹಳದಿ-ಕುಂಕುಮ ಕಾರ್ಯಕ್ರಮ : ರೋಗಿಗಳ ಆರೈಕೆಯ ಜೊತೆಗೆ ಸ್ವಂತ ಆರೈಕೆ ಕೂಡ ಮಹತ್ವದ್ದು : ಮನೋವೈದ್ಯ ತಜ್ಞೆ ಜಯಲಕ್ಷ್ಮೀ ದೇಸಾಯಿ
ತಲವಾರ್ನಿಂದ ಮಾರಣಾಂತಿಕ ಹಲ್ಲೆ : ಕೊಲೆಗೆ ಯತ್ನ 7 ಜನರ ಬಂಧನ, ಇಬ್ಬರಿಗೆ ಶೋಧ
ತಲವಾರದಿಂದ ಯುವಕನ ಮೇಲೆ ಮಾರಣಾಂತಿಕ ಹಲ್ಲೆ : ಆಸ್ಪತ್ರೆಗೆ ದಾಖಲು, ತ್ವೇಷದ ವಾತಾವರಣ 