ಸಾರ್ವಜನಿಕವಾಗಿ ಕಣ್ಣೀರಿಟ ಅಶೋಕ ಪೂಜೇರಿ
ಲೋಕದರ್ಶನ ವರದಿ
ಗೋಕಾಕ: ಚುನಾವಣೆಯಿಂದ ಹಿಂದೆ ಸರಿಯಲು ಹಣ ಪಡೆದಿದ್ದಾರೆ ಎಂಬ ಆರೋಪ ಹಿನ್ನೆಲೆ, ಬಿಜೆಪಿ ಮುಖಂಡ ಅಶೋಕ ಪೂಜೇರಿ ಅವರು ನೊಂದು ಸಾರ್ವಜನಿಕವಾಗಿ ಗಳಗಳನೇ ಕಣ್ಣೀರಿಟ್ಟರು.
ಅವರು, ಶನಿವಾರದಂದು ನಗರದ ಜ್ಞಾನಮಂದಿರ ಆಧ್ಯಾತ್ಮ ಕೇಂದ್ರದಲ್ಲಿ ಉಪಚುನಾವಣೆ ಹಿನ್ನೆಲೆ ಕರೇದ ಬೆಂಬಲಿಗರ ಸಭೆಯಲ್ಲಿ ಸಾರ್ವಜನಿಕವಾಗಿ ಗಳಗಳನೇ ಅತ್ತು ಬೆಂಬಲಿಗರ ಎದುರು ಎರಡು ಕೊಡ ಮೈಮೇಲೆ ನೀರು ಸುರಿದುಕೊಂಡು, ಕಣ್ಣೀರಿಟ್ಟು ಸಂಗಮನಾಥನ ಮೇಲೆ ಪ್ರಮಾಣ ಮಾಡಿದರು.
ಸಭೆ ಬಳಿಕ ನಾನು ಯಾರ ಬಳಿಯೂ ಒಂದು ರೂಪಾಯಿ ಕೂಡ ಪಡೆದಿಲ್ಲ. ಮೂರು ಚುನಾವಣೆಗಳಲ್ಲಿ 30 ಎಕರೆ ಹೊಲ ಮಾರಿ, ಕೋಟ್ಯಂತರ ಸಾಲ ಮಾಡಿಕೊಂಡಿದ್ದೇನೆ. ಚುನಾವಣೆಯಿಂದ ಹಿಂದೆ ಸರಿಯಲು ನಾನು ಯಾರ ಬಳಿಯೂ ಒಂದು ರೂಪಾಯಿ ಹಣ ಪಡೆದಿಲ್ಲ ಎಂದು ನೊಂದು ಕಣ್ಣೀರಿಟ್ಟು, ಅಶೋಕ ಪೂಜೇರಿ ದೇವರ ಮೇಲೆ ಪ್ರಮಾಣ ಮಾಡಿದರು.
ಸುಪ್ರೀಂನಲ್ಲಿರುವ ಬೆಳಗಾವಿ ಜಿಲ್ಲೆಯ 350 ಪ್ರಕರಣಗಳಿಗೆ ರಾಜಿ ಸಂಧಾನದಿಂದ ಇತೇರ್ಥಕ್ಕೆ ಪ್ರಯತ್ನ : ನ್ಯಾ. ಮಂಜುನಾಥ ನಾಯಕ
ಇರಾನ್ ಸಂಘರ್ಷದ ಮೇಲೆ ಅಧ್ಯಕ್ಷರ ಯುದ್ಧಾಧಿಕಾರಗಳನ್ನು ನಿಯಂತ್ರಿಸಲು ಅಮೆರಿಕ ಸೆನೆಟ್ ಮತದಾನ; ಪಕ್ಷೀಯ ವಿಭಜನೆ ಬಹಿರಂಗ
ಸಚಿವ ಸತೀಶ್ ಜಾರಕಿಹೊಳಿ ಅಳಿಯನಿಗೆ ಇಡಿ ಶಾಕ್ ; ಮನೆ, ಕಚೇರಿ ಸೇರಿ 6 ಕಡೆ ದಾಳಿ
ಆತ್ಮನಿರ್ಭರ ಭಾರತ, ಮೇಕ್ ಇನ್ ಇಂಡಿಯಾ, ಇಂಧನ ಭದ್ರತೆ ರಾಷ್ಟ್ರದ ಪ್ರಮುಖ ಆದ್ಯತೆಗಳು: ಪ್ರಧಾನಿ ಮೋದಿ
ಸುಪ್ರೀಂ ಕೋರ್ಟ್ ನ್ಯಾಯವಾದಿ ಕಾತರಕಿ ಜೊತೆ ಕನ್ನಡ ಸಂಘಟನೆಗಳ ಸಂವಾದ ನಾಳೆ
ನಿಡಸೋಸಿ ರಸ್ತೆ ಅಗಲಿಕರಣಕ್ಕೆ ವೇಗ: ಭರದಿಂದ ಸಾಗಿದ ಮುಸ್ಲಿಂ ಸ್ಮಶಾನ ಆವರಣ ತೆರವು ಕಾರ್ಯಾಚರಣೆ; ಡಿಸಿ ಕಾರ್ಯಕ್ಕೆ ಮೆಚ್ವುಗೆ 