ಸಾರ್ವಜನಿಕವಾಗಿ ಕಣ್ಣೀರಿಟ ಅಶೋಕ ಪೂಜೇರಿ
ಲೋಕದರ್ಶನ ವರದಿ
ಗೋಕಾಕ: ಚುನಾವಣೆಯಿಂದ ಹಿಂದೆ ಸರಿಯಲು ಹಣ ಪಡೆದಿದ್ದಾರೆ ಎಂಬ ಆರೋಪ ಹಿನ್ನೆಲೆ, ಬಿಜೆಪಿ ಮುಖಂಡ ಅಶೋಕ ಪೂಜೇರಿ ಅವರು ನೊಂದು ಸಾರ್ವಜನಿಕವಾಗಿ ಗಳಗಳನೇ ಕಣ್ಣೀರಿಟ್ಟರು.
ಅವರು, ಶನಿವಾರದಂದು ನಗರದ ಜ್ಞಾನಮಂದಿರ ಆಧ್ಯಾತ್ಮ ಕೇಂದ್ರದಲ್ಲಿ ಉಪಚುನಾವಣೆ ಹಿನ್ನೆಲೆ ಕರೇದ ಬೆಂಬಲಿಗರ ಸಭೆಯಲ್ಲಿ ಸಾರ್ವಜನಿಕವಾಗಿ ಗಳಗಳನೇ ಅತ್ತು ಬೆಂಬಲಿಗರ ಎದುರು ಎರಡು ಕೊಡ ಮೈಮೇಲೆ ನೀರು ಸುರಿದುಕೊಂಡು, ಕಣ್ಣೀರಿಟ್ಟು ಸಂಗಮನಾಥನ ಮೇಲೆ ಪ್ರಮಾಣ ಮಾಡಿದರು.
ಸಭೆ ಬಳಿಕ ನಾನು ಯಾರ ಬಳಿಯೂ ಒಂದು ರೂಪಾಯಿ ಕೂಡ ಪಡೆದಿಲ್ಲ. ಮೂರು ಚುನಾವಣೆಗಳಲ್ಲಿ 30 ಎಕರೆ ಹೊಲ ಮಾರಿ, ಕೋಟ್ಯಂತರ ಸಾಲ ಮಾಡಿಕೊಂಡಿದ್ದೇನೆ. ಚುನಾವಣೆಯಿಂದ ಹಿಂದೆ ಸರಿಯಲು ನಾನು ಯಾರ ಬಳಿಯೂ ಒಂದು ರೂಪಾಯಿ ಹಣ ಪಡೆದಿಲ್ಲ ಎಂದು ನೊಂದು ಕಣ್ಣೀರಿಟ್ಟು, ಅಶೋಕ ಪೂಜೇರಿ ದೇವರ ಮೇಲೆ ಪ್ರಮಾಣ ಮಾಡಿದರು.
5 ತಿಂಗಳಿಂದ ವೇತನವಿಲ್ಲದೆ ಪೌರ ಕಾರ್ಮಿಕರ ಪರದಾಟ : ಕುಟುಂಬ ನಿರ್ವಹಣೆಗೆ ಸಾಲಕ್ಕಾಗಿ ಹುಡುಕಾಟ
ಐವರ ಖದೀಮರ ಬಂಧನ, 67.93 ಲಕ್ಷ ಮೌಲ್ಯದ 416 ಗ್ರಾಂ ಚಿನ್ನಾಭರಣ ವಶಕ್ಕೆ: ಮಾಳಮಾರುತಿ ಪೊಲೀಸರ ಕಾರ್ಯಕ್ಕೆ ಮೆಚ್ಚುಗೆ
ತಾಯಿ, ಮಗ ನದಿಗೆ ಬಿದ್ದ ಪ್ರಕರಣ: ನಾಲ್ಕು ದಿನದ ಬಳಿಕ ಬಾಲಕನ ಶವ ಪತ್ತೆ : ಸತತ 4 ದಿನ ಕಾರ್ಯಾಚರಣೆ
ಜಮೀನಿನಲ್ಲಿ ವಂಚನೆ : ನ್ಯಾಯಕ್ಕಾಗಿ ಬಡ ರೈತನಿಂದ ಜಿಲ್ಲಾಧಿಕಾರಿಗಳ ಮೊರೆ : ಪೊಲೀಸರಿಂದ ನ್ಯಾಯ ಸಿಗದೆ ಅನ್ನದಾತನ ಅಳಲು
ಸಂಚಾರಕ್ಕೆ ಅಡತಡೆ : ರಸ್ತೆ ಬದಿಯ ಡಬ್ಬಾ ಅಂಗಡಿಗಳ ತೆರವು ಕಾರ್ಯಾಚರಣೆ : ಅಧಿಕಾರಿಗೆ ಅವಾಜ್ ಹಾಕಿದನಾ ಮುಖಂಡ?
ನೈಟಿ ಹಾಕುವ ವಿಷಯವಾಗಿ ಜಗಳ : ಪತ್ನಿಗೆ ಬೆಂಕಿ ಹಚ್ಚಿ ಹತ್ಯೆಗೆ ಯತ್ನಿಸಿದ ಪತಿ ಬಂಧನ 